• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಪ್ರದಾಯಬದ್ಧ ಆಚರಣೆ: ಕೇಂದ್ರ ಸಚಿವರ ಸಂತಸ

Oct 11 2024, 11:56 PM IST
ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವವನ್ನು ಸಂಪ್ರದಾಯಬದ್ಧವಾಗಿ ಮೈಸೂರು ದಸರಾ ಮಾದರಿಯಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

ಚನ್ನಪಟ್ಟಣ ಬಿಜೆಪಿಗೆ ಬಿಡಲು ಒಪ್ಪಂದ ಆಗಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 11 2024, 05:12 AM IST

ಯೋಗೇಶ್ವರ್ ಯಾರ ಜತೆ ಈ ಮಾತನ್ನು ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವ‌ರ್ ಒಮ್ಮೆ ನನ್ನನ್ನು ಭೇಟಿ ಮಾಡಿದ್ದರು. ನಾನು ಅವರಿಗೆ ಕ್ಷೇತ್ರಕ್ಕೆ ಹೋಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ಹೇಳಿದ್ದೆ :  ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಕಳಸ-ಬಂಡೂರಿ ಯೋಜನೆ: ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ - ದೆಹಲಿಯಲ್ಲಿ ನಿನ್ನೆ ನಡೆದ ವನ್ಯಜೀವಿ ಮಂಡಳಿ ಸಭೆ

Oct 10 2024, 07:40 AM IST

ಕಳಸ ಬಂಡೂರಿ ಯೋಜನೆ ವಿಚಾರ ಸಂಬಂಧ ದೆಹಲಿಯಲ್ಲಿ ಬುಧವಾರ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಸಿಂಗ್ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಸಭೆ ನಡೆದಿದೆ.

ಸಿದ್ಧಗಂಗಾ ಶ್ರೀಗಳ ಶ್ರೀರಕ್ಷೆಯಿಂದ ರಾಜಕೀಯ ಮರುಜೀವ: ಕೇಂದ್ರ ಸಚಿವ ಸೋಮಣ್ಣ

Oct 10 2024, 02:17 AM IST
ವಿರೋಧದ ನಡುವೆ ಸಿದ್ದಗಂಗಾ ಶ್ರೀಗಳ ಆಶೀರ್ವಾದಿಂದ ಜಯಗಳಿಸಿ ಕೇಂದ್ರದಲ್ಲಿ ಮಂತ್ರಿಯಾದೆ.

ಕೊಪ್ಪ ತಾಲೂಕು ಕೇಂದ್ರಕ್ಕೆ ಪ್ರಸ್ತಾವನೆ: ಕೃಷಿ ಸಚಿವ ಚಲುವರಾಯಸ್ವಾಮಿ

Oct 09 2024, 01:37 AM IST
ಹೋಬಳಿ ಕೇಂದ್ರವಾದ ಕೊಪ್ಪ ಗ್ರಾಮ ಜನಸಂಖ್ಯೆ ಮತ್ತು ಅಭಿವೃದ್ಧಿ ವೇಗದಲ್ಲಿ ಸಾಗುತ್ತಿದೆ. ಗ್ರಾಮದ ಮತ್ತು ಸುತ್ತಮುತ್ತಲ ಹಳ್ಳಿಗಳ ಜನರು ಕಚೇರಿ ಮತ್ತು ನ್ಯಾಯಾಲಯಗಳ ಕೆಲಸ ಕಾರ್ಯಗಳಿಗೆ ತಾಲೂಕು ಕೇಂದ್ರವಾದ ಮದ್ದೂರಿಗೆ ಹೋಗಿ ಬರಲು ದೂರವಾಗುತ್ತಿದೆ.

ಅಕ್ರಮ ಭೂ ಕಬಳಿಗೆ, ಡಿ ನೋಟಿಪಿಕೇಷನ್ ಆರೋಪ : ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹ

Oct 08 2024, 01:08 AM IST

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪದಡಿ ಎಫ್‌ಐಆರ್‌ ದಾಖಲಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಅ.ನಾ. ಹರೀಶ್ ಆಗ್ರಹಿಸಿದ್ದಾರೆ.  

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜ್ಯೋತಿಷ್ಯ ಹೇಳ್ತಾರಾ?: ಸಚಿವ ಎನ್. ಚಲುವರಾಯಸ್ವಾಮಿ

Oct 08 2024, 01:01 AM IST

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸದೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ ಎಂದು ಹೇಳುವ ಮೂಲಕ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ ಮತ್ತು ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ರಾಜಕೀಯ ಜ್ಯೋತಿಷಿಯೇ ಆಗಿದ್ದರೆ ಭವಿಷ್ಯ ಹೇಳುತ್ತಲೇ ಇರಲಿ.  

ಸಿದ್ದರಾಮಯ್ಯ ಪತ್ನಿಯನ್ನು ನಾವು ಹೊರಗೆ ತಂದಿಲ್ಲ : ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Oct 07 2024, 07:56 AM IST

ಗೌರವಯುತವಾಗಿ ಮನೆಯಲ್ಲಿದ್ದ ನಿಮ್ಮ ಮಡದಿಯನ್ನು ಹೊರಗೆ ತರುವ ಕೆಲಸ ಮಾಡಿದವರು ವಿರೋಧ ಪಕ್ಷದವರಲ್ಲ. ಅದು ನೀವೇ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ

3 ತಿಂಗಳಲ್ಲಿ ಚನ್ನಪಟ್ಟಣಕ್ಕೆ ಡಿಕೆಶಿ ಕೊಡುಗೆ ಏನು ? ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 07 2024, 01:38 AM IST

 ಚನ್ನಪಟ್ಟಣದ ಐದು ಜಿಪಂ ವ್ಯಾಪ್ತಿಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ. ಅ.10ರಂದು ಮತ್ತೆ ಸಭೆ ನಡೆಸಲಿದೆ. ಜನಾಭಿಪ್ರಾಯ ಪಡೆಯಲು ಸಭೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ರಾಹುಲ್‌ ಗಾಂಧಿ ರೀತಿ ಪರಮೇಶ್ವರ್ ಚಿಲ್ಲರೆ ಮಾತುಗಳ ಆಡಬಾರದು : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Oct 06 2024, 10:40 AM IST

ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ನೆಲೆಸಲು ಕೇಂದ್ರ ಸರ್ಕಾರದ ವೈಫಲ್ಯ ಕಾರಣ ಎಂದು ಆರೋಪಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 53
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved