• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಉತ್ಪಾದಿಸುವ ಇಂಧನದಿಂದ ವಿಮಾನವೂ ಚಲಿಸುತ್ತೆ: ಕೇಂದ್ರ ಸಚಿವ ನಿತೀನ್‌ ಗಡ್ಕರಿ

Oct 05 2024, 01:41 AM IST
ರೈತರು ದೇಶದ ಮತ್ತು ಪ್ರಪಂಚದ ಭವಿಷ್ಯದ ಸಂರಕ್ಷಕರು, ಭಾರತ ಹಾಗೂ ಜಗತ್ತಿನಲ್ಲಿ ವಾಹನಗಳಿಗೆ ಸಿಎನ್‌ಜಿ ಬಳಕೆ ಹೆಚ್ಚಾಗಿದ್ದು, ಇದಕ್ಕೆ ರೈತರ ಕೊಡುಗೆ ಅಪಾರವಾಗಿದೆ. ಸಿಎನ್‌ಜಿಗೆ ಬಯೋಗ್ಯಾಸ್ ಬಳಸಿದರೆ ದೇಶ ರೈತರ ಎಂಜಿನ್‌ನಲ್ಲಿ ಓಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಹೇಳಿದರು.

ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ : ಶಾಸಕ ಜಿಟಿಡಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Oct 04 2024, 07:38 AM IST

ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಗರಂ ಆಗಿರುವ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, 'ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಆಗಿದೆ' ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಮೊದಲೇ ತಪ್ಪು ಒಪ್ಪಿಕೊಂಡಿದ್ದರೆ ಈ ದುಸ್ಥಿತಿ ಬರುತ್ತಿರಲಿಲ್ಲ: ಕೇಂದ್ರ ಸಚಿವ ಸೋಮಣ್ಣ

Oct 04 2024, 01:05 AM IST
ಸಿದ್ದರಾಮಯ್ಯನವರು ಒಬ್ಬ ಮಾದರಿ ರಾಜಕಾರಣಿ. ವಿಧಾನಸಭೆ ಅಧಿವೇಶನ ನಡೆದಾಗಲೇ ಮುಡಾ ಸೈಟ್‌ಗಳನ್ನು ವಾಪಸ್ ಕೊಟ್ಟಿದ್ದರೆ ಮುಗಿದು ಹೋಗುತ್ತಿತ್ತು. ಆದರೆ, ಹಾಗೆ ಮಾಡದೇ ತಮ್ಮ ಕಾಲಿನ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ.

ಭದ್ರಾ ಮೇಲ್ದಂಡೆ ಮರೆತ ಕೇಂದ್ರ ಸಚಿವ ವಿ. ಸೋಮಣ್ಣ

Oct 02 2024, 01:05 AM IST
ಕೇಂದ್ರ ಜಲಶಕ್ತಿ ಹಾಗೂ ರೇಲ್ವೆ ಇಲಾಖೆ ಸಹಾಯಕ ಸಚಿವ ವಿ. ಸೋಮಣ್ಣ ಗಾಂಧಿ ಜಯಂತಿ ದಿನದಂದು ಚಿತ್ರದುರ್ಗಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೇಲ್ವೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸುತ್ತಿರುವುದು ಕೋಟೆ ನಾಡಿನ ರೈತ ಸಮುದಾಯದಲ್ಲಿ ಅಚ್ಚರಿ ಮೂಡಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗ್ಯಾರಂಟಿ ಕರ್ನಾಟಕದಲ್ಲಿ ವಿಫಲ : ಕೇಂದ್ರ ಗೃಹ ಸಚಿವ ಅಮಿತ್ ಶಾ

Sep 30 2024, 01:30 AM IST
ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಚುನಾವಣಾ ಭರವಸೆಗಳು ವಿಫಲವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವುಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರಗು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Sep 30 2024, 01:26 AM IST
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಟರ್ಮಿನಲ್ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒದಗಿಸಲಿದೆ. ಈ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಆಯುರ್ವೇದ ಉಳಿಸಿ, ಬೆಳೆಸಲು ಕೇಂದ್ರ ಸರ್ಕಾರ ಬದ್ಧ: ಸಚಿವ ಪ್ರಹ್ಲಾದ ಜೋಶಿ

Sep 30 2024, 01:20 AM IST
2014ರಲ್ಲಿ ಆಯುರ್ವೇದಕ್ಕೆ ಅಷ್ಟು ಮಹತ್ವ ಇರಲಿಲ್ಲ. ಆಯುರ್ವೇದ ಔಷಧ ಕೇವಲ ₹24,000 ಕೋಟಿ ವಹಿವಾಟು ಆಗುತ್ತಿತ್ತು. ಇದೀಗ ₹1.40 ಲಕ್ಷ ಕೋಟಿಗೆ ತಲುಪಿದೆ. ಬಜೆಟ್‌ನಲ್ಲಿ ₹500 ಕೋಟಿ ಬದಲು ₹3000 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಭಾರತ ವಿಶ್ವಗುರುವಾಗುವುದರಲ್ಲಿ ದಾಪುಗಾಲು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Sep 30 2024, 01:16 AM IST
ಧಾರವಾಡದ ಸಿ.ಎಸ್‌. ಪಾಟೀಲ ಭವನದಲ್ಲಿ ಶನಿವಾರ ಧಾರವಾಡ-71 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನಾ ಸಮರ್ಪಣಾ ಕಾರ್ಯಕ್ರಮ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

6-7 ಮಂತ್ರಿಗಳ ಭ್ರಷ್ಟಾಚಾರ ದಾಖಲೆಗಳು ಶೀಘ್ರ: ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ

Sep 29 2024, 01:35 AM IST
ತಮ್ಮ ಬಳಿ ಇರುವ ದಾಖಲೆಗಳನ್ನು ಬಹಿರಂಗಪಡಿಸಿದರೆ ಕಾಂಗ್ರೆಸ್‌ ಸರ್ಕಾರದ ಆರೇಳು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದು, ಶೀಘ್ರದಲ್ಲೇ ದಾಖಲೆಗಳನ್ನು ಬಹಿರಂಗ ಮಾಡುವುದಾಗಿಯೂ ‘ಬಾಂಬ್‌’ ಸಿಡಿಸಿದ್ದಾರೆ.

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಲೋಕಾಯುಕ್ತರ 1 ತಾಸು ವಿಚಾರಣೆ : ರಾಜಕೀಯ ಒತ್ತಡ ಆರೋಪ

Sep 28 2024, 01:29 AM IST
ಗಂಗೇನಹಳ್ಳಿಯಲ್ಲಿ 1.11 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ಮೇಲೆ ರಾಜಕೀಯ ಒತ್ತಡ ಹೇರಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 53
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved