• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ 4 ಲಕ್ಷ ಬಿಜೆಪಿ ಸದಸ್ವತ್ವ ನೋಂದಣಿ ಗುರಿ: ಕೇಂದ್ರ ಮಾಜಿ ಸಚಿವ ಭಗವಂತ್ ಖೂಬಾ

Sep 28 2024, 01:22 AM IST
ಸಂವಿಧಾನ ರಕ್ಷಿಸುತ್ತೇವೆ ಎಂದು ರಾಹುಲ್ ಗಾಂಧಿ ಪ್ರಚಾರ ಮಾಡಿದ್ದರು. ಆದರೆ, ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪದೇ ಪದೇ ಪ್ರಧಾನಿ ಹುದ್ದೆ ಆಫರ್? : ಮತ್ತೆ 'ರಾಜಕೀಯ ಬಾಂಬ್'

Sep 28 2024, 01:17 AM IST
ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಹುದ್ದೆಗೆ ಆಫರ್ ಬಂದಿತ್ತು ಎಂಬ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಈಗ ಮತ್ತೊಂದು 'ರಾಜಕೀಯ ಬಾಂಬ್' ಸಿಡಿಸಿದ್ದಾರೆ. ಒಂದಲ್ಲ, ಹಲವು ಬಾರಿ ಈ ಆಫರ್ ಬಂದಿತ್ತು ಎಂದು ಅವರು ಹೇಳಿದ್ದಾರೆ.

ಹೋಬಳಿ ಕೇಂದ್ರಕ್ಕೊಂದು ಸರ್ಕಾರಿ ಶಾಲೆ: ಸಚಿವ ಚಲುವರಾಯಸ್ವಾಮಿ

Sep 28 2024, 01:15 AM IST
ಶಿಕ್ಷಣ ಇಲಾಖೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಸರ್ಕಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸುವ ದೃಷ್ಟಿಯಿಂದ ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಒಂದೇ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಜೊತೆಗೆ, ಶಿಕ್ಷಕರ ಕೊರತೆ ನಿವಾರಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಜೊತೆಗೆ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಮಂಜೂರಾತಿ ನೀಡಿದೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ

Sep 27 2024, 01:26 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಂಡತನ ಬಿಟ್ಟು, ಮೈಸೂರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಗುರುವಾರ ಆಗ್ರಹಿಸಿದರು.

ತರೀಕೆರೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಿ ಸಂಪೂರ್ಣ ಅಭಿವೃದ್ಧಿ: ಕೇಂದ್ರ ರೈಲ್ವೆ ಸಚಿವ ಸೋಮಣ್ಣ

Sep 27 2024, 01:18 AM IST
ತರೀಕೆರೆ, ಗತಿಶಕ್ತಿ ಯೋಜನೆಯಲ್ಲಿ ತರೀಕೆರೆ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಸಂಪೂರ್ಣ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಸೋಮಣ್ಣ ಹೇಳಿದ್ದಾರೆ.

ರಾಜ್ಯಾದ್ಯಂತ 1.50 ಕೋಟಿ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ

Sep 27 2024, 01:16 AM IST
ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ನಾಲ್ಕು ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. ಪ್ರಸ್ತುತ 25 ಸಾವಿರ ನೋಂದಣಿ ಮಾಡಲಾಗಿದೆ. ಮಂಡ್ಯ, ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಪರಿಶೀಲನಾ ಜವಾಬ್ದಾರಿ ಉಸ್ತುವಾರಿಯನ್ನು ಪಕ್ಷದ ನಾಯಕರು ನನಗೆ ನೀಡಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊಡುತ್ತಾರೆ: ಕೇಂದ್ರ ಸಚಿವ ಸೋಮಣ್ಣ

Sep 26 2024, 09:53 AM IST
ಸಿದ್ದರಾಮಯ್ಯ ಕಾನೂನಿಗೆ ತುಂಬಾ ಗೌರವ ನೀಡುತ್ತಾರೆ. ರಾಜ್ಯದ ಮುಖ್ಯಸ್ಥರಾಗಿ ರಾಜೀನಾಮೆ ಕೊಡಬೇಕು. ಕ್ಲಿನ್‌ಚಿಟ್ ಆಗಿ ಬಂದ ಮೇಲೆ ಬೇಕಾದರೆ ಸಿಎಂ ಆಗಿ ಮುಂದುವರಿಯಲಿ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದ್ದಾರೆ.

ನನ್ನ ಮೇಲಿನ ಆರೋಪ ಮುಗಿದ ಬಳಿಕ ಉತ್ತರಿಸುವೆ: ಕೇಂದ್ರ ಸಚಿವ ಎಚ್‌ಡಿಕೆ

Sep 25 2024, 12:52 AM IST
ಇವರ ಬಗ್ಗೆ ನಾನೇನು ಮಾತಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೂ ನಾನು ಒತ್ತಾಯ ಮಾಡಿಲ್ಲ. ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ಸಿದ್ದರಾಮಯ್ಯ ಅವರಿಗೆ ನಾನು ಏನೂ ಹೇಳಲ್ಲ. ಆದರೆ, ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು.

ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 25 2024, 12:52 AM IST
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ. ಸಮಾಜದ ಆತ್ಮವಾಗಿರುವ ಈ ಸಂಸ್ಕೃತಿ ಕಲೆ ಜೀವಂತವಾಗಿ ಉಳಿಯಬೇಕು. ಶ್ರಮಿಕ ವರ್ಗದ ಜನರಿಂದ ಹುಟ್ಟಿಕೊಂಡಿರುವ ಇಂತಹ ಕಲೆಯನ್ನು ಕಳೆದ ನಾಲ್ಕು ದಶಕಗಳಿಂದ ಪೋಷಣೆ ಮಾಡುತ್ತಿರುವ ಶ್ರೀಮಠವು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಜನಪದ ಕಲೆಗಳ ಉಳಿವಿಗೆ ಶ್ರಮಿಸುತ್ತಿದೆ. ಇದಕ್ಕೆ ಭೈರವೈಕ್ಯಶ್ರೀಗಳ ಪರಿಶ್ರಮ ಅಪಾರ.

ನಮ್ಮ ಸರ್ಕಾರ 4 ಬಾರಿಗೂ ಅಧಿಕಾರಕ್ಕೆ ಬರುವುದು ಖಚಿತವಿಲ್ಲ: ಕೇಂದ್ರ ಸಚಿವ ಗಡ್ಕರಿ ‘ತಮಾಷೆ’!

Sep 24 2024, 01:55 AM IST
‘ನಮ್ಮ ಸರ್ಕಾರ (ಮೋದಿ ಸರ್ಕಾರ) 4 ಬಾರಿಗೂ ಅಧಿಕಾರಕ್ಕೆ ಬರುವುದು ಖಚಿತವಿಲ್ಲ. ಆದರೂ ರಾಮದಾಸ್‌ ಅಠಾವಳೆ ಅವರು ಮಂತ್ರಿಯಾಗುವುದು ಖಂಡಿತ’ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ತಮ್ಮದೇ ಪಕ್ಷದ ಸಚಿವರನ್ನು ಕುರಿತು ತಮಾಷೆ ಮಾಡಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 53
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved