• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ಅಧಿಕಾದಲ್ಲಿದ್ದ ವೇಳೆ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ: ಕೇಂದ್ರ ಸಚಿವ ಜೋಶಿ

Sep 23 2024, 01:23 AM IST
ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ತಾವೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕೇಂದ್ರ ಸಚಿವೆ, ವಿಪಕ್ಷ ನಾಯಕನ ಮೇಲೆ ಎಫ್ ಐಆರ್ ಸರ್ಕಾರದ ಮೇಲೆ ಅನುಮಾನ : ಎಚ್ಡಿಕೆ

Sep 20 2024, 01:47 AM IST
ಯಾವುದೇ ಅಹಿತಕರ ಘಟನೆ ಅಥವಾ ಗಲಭೆಯ ಮುನ್ಸೂಚನೆಯ ಮಾಹಿತಿ ನೀಡಲು ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡಲು ಒಬ್ಬ ಪೊಲೀಸ್ ಪೇದೆ ನಿಯೋಜಿಸಿದ್ದಾರಂತೆ. ಹಾಗಿದ್ದರೆ ಗುಪ್ತಚರ ಇಲಾಖೆಯವರು ಸ್ಥಳದಲ್ಲಿದ್ದರೂ ಸಹ ಅಂದು ರಾತ್ರಿ ಹೇಗೆ ಬೆಂಕಿ ಹಚ್ಚಿದ್ರು. ಇದು ಯಾರ ವೈಫಲ್ಯ.

ಅನುಕಂಪ ಗಿಟ್ಟಿಸಿ ರಾಜಕಾರಣ ಮಾಡಲು ಬಂದಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 20 2024, 01:46 AM IST
ನನಗೆ ರಾಜಕೀಯಕ್ಕಿಂತ ಜನರ ನೆಮ್ಮದಿ ಮುಖ್ಯ. ಮುಗ್ದ ಜನರನ್ನು ಪೊಲೀಸರು ಬಂಧಿಸುವುದು ಬೇಡ. ಈಗ ಬಂಧಿಸಿರೋರೇ ಸಾಕು. ಊರು ಬಿಟ್ಟವರಿಗೆ ತೊಂದರೆ ಕೊಡಬೇಡಿ. ಅಂದಿನ ಗಲಾಟೆಯಲ್ಲಿ ಯಾರ ವೈಫಲ್ಯತೆ ಎಂದು ನಾನು ಹೇಳುವುದಿಲ್ಲ. ಜಿಲ್ಲಾಡಳಿತ ಮತ್ತು ಗೃಹ ಸಚಿವರು ಎಚ್ಚರಿಕೆ ವಹಿಸಿದ್ದರೆ ಕೋಮು ಗಲಭೆ ನಡೆಯುತ್ತಿರಲಿಲ್ಲ.

ಮಲ್ಲೇಗೌಡನಹಳ್ಳಿಯಲ್ಲಿ ಒಡೆದು ಹೋದ ಕೆರೆ ವೀಕ್ಷಿಸಿದ ಕೇಂದ್ರ ಸಚಿವ ಎಚ್ಡಿಕೆ

Sep 20 2024, 01:38 AM IST
ಹಾಸನದ ಗೊರೂರು ಅಣೆಕಟ್ಟೆ ನೀರು, ಹೇಮಾವತಿ ನೀರು ಈ ಕೆರೆಗೆ ಬರುತ್ತದೆ. ಕೆರೆ ಒಡೆದು ಹೋಗಿರುವುದರಿಂದ ನೀರು ಪೋಲಾಗಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಕೆರೆ ಒಡೆದು ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ಕೊಡಿಸಲು, ಕೆರೆ ಕಟ್ಟೆ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು.

ಕೆಫೆ ಬಾಂಬ್‌ ಬಗ್ಗೆ ಪ್ರಚೋದನಾಕಾರಿ ಹೇಳಿಕೆ : ಕೇಂದ್ರ ಸಚಿವೆ ಶೋಭಾ ವಿರುದ್ಧದ ಕೇಸ್‌ ರದ್ದು

Sep 20 2024, 01:38 AM IST
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮದ್ರಾಸ್ ಹೈಕೋರ್ಟ್‌ನ ಇದೇ ರೀತಿಯ ಆದೇಶದ ಆಧಾರದ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಹಿಂಗಾರು ಬೆಳೆ ರೈತರಿಗೆ ₹24,474 ಕೋಟಿ ರಸಗೊಬ್ಬರ ಸಬ್ಸಿಡಿ - ಕೇಂದ್ರ ಸಚಿವ ಸಂಪುಟ ಅನುಮೋದನೆ

Sep 19 2024, 01:48 AM IST
ಹಿಂಗಾರು ಬೆಳೆಗಾರರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ಒದಗಿಸಲು ಕೇಂದ್ರ ಸರ್ಕಾರ ₹24,474 ಕೋಟಿ ಸಬ್ಸಿಡಿ ಘೋಷಿಸಿದೆ. ಬುಡಕಟ್ಟು ಅಭಿವೃದ್ಧಿಗೆ ₹79,000 ಕೋಟಿ ಮತ್ತು ಪಿಎಂ-ಆಶಾ ಯೋಜನೆಗೆ ₹35,000 ಕೋಟಿ ನೆರವು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ : ಬಿಜೆಪಿ ಸ್ವಾಗತ

Sep 19 2024, 01:45 AM IST
ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪ್ರಸ್ತಾವವನ್ನು ಬಿಜೆಪಿ ಸ್ವಾಗತಿಸಿದರೆ, ವಿಪಕ್ಷಗಳು ಟೀಕಿಸಿವೆ.

ಅಕ್ರಮ ಮಸೀದಿ ವಿರುದ್ಧ ದೇಶವ್ಯಾಪಿ ಹೋರಾಟ: ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಕರೆ

Sep 15 2024, 01:47 AM IST
ಶಿಮ್ಲಾದಲ್ಲಿನ ಅಕ್ರಮ ಮಸೀದಿ ವಿರುದ್ಧ ನಡೆದ ಪ್ರತಿಭಟನೆ ರೀತಿ ಇಡೀ ದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ ಮಸೀದಿಗಳ ವಿರುದ್ಧವೂ ಪ್ರತಿಭಟನೆ ನಡೆಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಶನಿವಾರ ಕರೆ ನೀಡಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ ಮಾತಿಗೂ ಕೃತಿಗೂ ಹೋಲಿಕೆಯೇ ಇಲ್ಲ : ಶಾಸಕ ಬಾಲಕೃಷ್ಣ ವಾಗ್ದಾಳಿ

Sep 14 2024, 01:54 AM IST

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಅಭಿವೃದ್ಧಿ ವಿಚಾರದಲ್ಲಿ ಎಂದೂ ವೋಟ್ ಕೇಳಿಲ್ಲ, ಅವರ ಮಾತಿಗೂ ಕೃತಿಗೂ ಹೋಲಿಕೆ ಇಲ್ಲ ಎಂದು ಶಾಸಕ ಎಚ್‌.ಸಿ.ಬಾಲಕೃಷ್ಣ ಟೀಕಿಸಿದ್ದಾರೆ.  

ಮಂಡ್ಯದಲ್ಲಿ ಗಣಪತಿ ಮೆರವಣಿಗೆ ವಿವಾದ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Sep 14 2024, 01:50 AM IST
ಮಂಡ್ಯದಲ್ಲಿ ಗಣಪತಿ ಮೆರವಣಿಗೆ ವೇಳೆ ಮಸೀದಿ ಬಳಿ ವಾದ್ಯ ಬಾರಿಸುವ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆ ಪ್ರಕರಣದಲ್ಲಿ ಹಿಂದೂ ಯುವಕನ ಬಂಧನವನ್ನು ಅವರು ಖಂಡಿಸಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 53
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved