• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸಚಿವ ಭೇಟಿ

Sep 14 2024, 01:49 AM IST
ಬೇರೆ ರಾಜ್ಯಗಳಿಂದ ಬಂದು ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಕನ್ನಡ ಕಲಿತುಕೊಳ್ಳಬೇಕು.

ಮಂಡ್ಯ ಗಲಭೆ: ಕಾಂಗ್ರೆಸ್ ಓಲೈಕೆ ರಾಜಕಾರಣವೇ ಕಾರಣ -ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 13 2024, 01:51 AM IST
ಮಂಡ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಗೃಹ ಸಚಿವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, ಪೊಲೀಸರು ಸರಿಯಾಗಿ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಕೈಮೀರುತ್ತಿರಲಿಲ್ಲ ಎಂದರು.

ಡಿಸಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ ಮತ್ತೆ ಸಚಿವ ಡಿ. ಸುಧಾಕರ್ ನೇತೃತ್ವದ ಟೀಂ ಆಧಿಪತ್ಯ

Sep 13 2024, 01:46 AM IST
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಸಿಡಿಸಿಸಿ)ಗೆ ಗುರುವಾರ ನಡೆದ ಚುನಾವಣೆಯಲ್ಲಿ ಸಚಿವ ಡಿ. ಸುಧಾಕರ್ ನೇತೃತ್ವದ ಟೀಂ ಮತ್ತೆ ಆಧಿಪತ್ಯ ಸ್ಥಾಪಿಸಿದೆ. ಬ್ಯಾಂಕ್ ನ ಹಾಲಿ ಅಧ್ಯಕ್ಷ ಡಿ. ಸುಧಾಕರ್ ಮತ್ತೆ ಮುಂದಿನ ಐದು ವರ್ಷಗಳಿಗೆ ಅಧ್ಯಕ್ಷರಾಗಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ.

ಮಂಡ್ಯದಲ್ಲಿ ದಾಂಧಲೆ: ಕಾಂಗ್ರೆಸ್ ಓಲೈಕೆ ರಾಜಕಾರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

Sep 13 2024, 01:33 AM IST
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ದಾಂಧಲೆಯನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಪೊಲೀಸರ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಕಿಡಿಕಾರಿದ್ದಾರೆ.

ಭಾರತದಲ್ಲಿ 5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸಿದ್ಧತೆ : ಕೇಂದ್ರ ಗೃಹ ಸಚಿವ ಅಮಿತ್‌ ಶಾ

Sep 11 2024, 01:13 AM IST
ಸೈಬರ್ ಅಪರಾಧಗಳನ್ನು ತಡೆಯಲು ಮುಂದಿನ 5 ವರ್ಷಗಳಲ್ಲಿ 5,000 ಸೈಬರ್ ಕಮಾಂಡೋಗಳನ್ನು ನೇಮಿಸಿಕೊಳ್ಳಲು ಭಾರತ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕಮಾಂಡೋಗಳಿಗೆ ಸೈಬರ್‌ ದಾಳಿಯನ್ನು ತಡೆಯುವುದರ ಬಗ್ಗೆ ತರಬೇತಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Sep 11 2024, 01:08 AM IST
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಅಗತ್ಯವಿಲ್ಲ : ಕೇಂದ್ರ ಸಚಿವ ನಿತಿನ್ ಗಡ್ಕರಿ

Sep 07 2024, 01:41 AM IST

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬ್ಯಾಟರಿ ಬೆಲೆ ಕಡಿಮೆಯಾಗುತ್ತಿರುವುದು ಮತ್ತು ಬಳಕೆಯಲ್ಲಿನ ಏರಿಕೆ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.  

ಮಹದಾಯಿ ಜಾರಿಗೆ ಬಿಜೆಪಿ ಬದ್ಧ: ಕೇಂದ್ರ ಸಚಿವ ಜೋಶಿ

Sep 07 2024, 01:39 AM IST
ಮಹದಾಯಿ ಯೋಜನೆಗೆ ಅರಣ್ಯ ಭೂಮಿ ಕೊಡಬೇಕೆಂಬ ಪ್ರಸ್ತಾವನೆ ಇರುವುದರಿಂದ ಹಾಗೂ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ವಿಷಯವನ್ನು ವನ್ಯ ಜೀವಿ ಮಂಡಳಿಯವರು ಮುಂದೂಡಿದ್ದಾರೆ. ಆದರೆ, ಇದು ತಿರಸ್ಕೃತಗೊಂಡಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ನ ಉಚಿತ ವಿದ್ಯುತ್ ಭರವಸೆ ಅಪಾಯಕಾರಿ ಸ್ಥಿತಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Sep 07 2024, 01:38 AM IST

ಕಾಂಗ್ರೆಸ್‌ನ ಉಚಿತ ವಿದ್ಯುತ್ ಯೋಜನೆಗಳನ್ನು ಟೀಕಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಅಪಾಯಕಾರಿ ಎಂದರು. ಅವರು ನಿಮಗೆ ಉಚಿತ ವಿದ್ಯುತ್ ನೀಡುವ ಬದಲು, ವಿದ್ಯುತ್ ಸಿಗದಂತೆ ಮಾಡುತ್ತಾರೆ ಎಂದು ಆರೋಪಿಸಿದರು.  

ವಿಐಎಸ್‌ಎಲ್‌ ಉಳಿವು ಸುನಾಮಿ ವಿರುದ್ಧ ಈಜಿದ ಹಾಗೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 06 2024, 01:05 AM IST
ಬಿಜೆಪಿಯೊಂದಿಗಿನ ಮೈತ್ರಿ ಲೋಕಸಭೆಗೆ ಮಾತ್ರ ಎಂದು ಮಾಡಿಕೊಂಡಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೈತ್ರಿ ಮುಂದುವರೆಯಲಿದೆ‌ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 53
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved