• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗಾಂಗ ಸಾಗಿಸುವ ವಿಮಾನಕ್ಕೆ ಆದ್ಯತೆಯ ಲ್ಯಾಂಡಿಂಗ್‌, ಟೇಕಾಫ್‌ : ಕೇಂದ್ರ ಆರೋಗ್ಯ ಸಚಿವಾಲಯ

Aug 05 2024, 12:38 AM IST
ಅಂಗಾಂಗ ಸಾಗಣೆಗೆ ಇರುವ ತೊಡಕುಗಳನ್ನು ನಿವಾರಿಸಲು ಪ್ರಯತ್ನಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ ಇದೇ ಮೊದಲ ಬಾರಿಗೆ ಅಂಗಾಂಗ ಸಾಗಣೆ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

Aug 05 2024, 12:37 AM IST
ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಮುಖ್ಯಮಂತ್ರಿಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದರು.

ನಿಮ್ಮ ಕುಟುಂಬದ ಆಸ್ತಿಲೆಕ್ಕ ಮೊದಲು ಕೊಡಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಡಿಕೆಶಿ ಪ್ರತಿ ಸವಾಲು

Aug 05 2024, 12:33 AM IST

ಆಸ್ತಿ ವಿಚಾರವಾಗಿ ಹಾದಿಬೀದಿಯಲ್ಲಿ ಮಾತನಾಡುವುದಲ್ಲ, ಸದನದಲ್ಲಿ ದಾಖಲೆ ಸಮೇತ ಚರ್ಚೆಗೆ ಬನ್ನಿ, ಸಾರ್ವಜನಿಕ ಚರ್ಚೆಯೇ ಬೇಕಿದ್ದರೆ ಯಾವುದಾದರೂ ಸುದ್ದಿವಾಹಿನಿಯಲ್ಲಿ ಕೂತು ಚರ್ಚೆಗೆ ನಾನು ಸಿದ್ಧ  

ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳು ಇರಲಿ ನೋಡೋಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 04 2024, 01:22 AM IST
ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನೆಯ ಸಮಾವೇಶ ನಡೆಯಿತು.

ಆ.11ರಂದು ಗದ್ದೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ನಾಟಿ: ನಿಖಿಲ್ ಕುಮಾರಸ್ವಾಮಿ

Aug 02 2024, 12:50 AM IST

ಪಾಂಡವಪುರ  ತಾಲೂಕಿನ ಅರಳಕುಪ್ಪೆ ಗ್ರಾಮದ ಹೊರವಲಯದ ರೈತರ ಗದ್ದೆಯಲ್ಲಿ ಆ.11ರಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ನಾಟಿ ಮಾಡಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

ಮೈಸೂರು ಮುಡಾ ಹಗರಣ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲವಿಲ್ಲ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

Aug 01 2024, 01:46 AM IST

ಮುಡಾ ಹಗರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೆ ಆ.3ರಿಂದ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಯಿಂದ ಮಿತ್ರಪಕ್ಷವಾದ ಜೆಡಿಎಸ್‌ ದೂರವುಳಿಯುವುದಷ್ಟೇ ಅಲ್ಲ, ನೈತಿಕ ಬೆಂಬಲವನ್ನೂ ನೀಡುವುದಿಲ್ಲ - ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕೇರಳದ ಸಂಭವನೀಯ ಪ್ರಾಕೃತಿಕ ವಿಪತ್ತಿನ ಜು.23ರಂದೇ ಎಚ್ಚರಿಸಿದ್ದೆವು: ಕೇಂದ್ರ ಗೃಹ ಸಚಿವ ಅಮಿತ್‌ ಶಾ

Aug 01 2024, 12:17 AM IST
‘ಕೇರಳದ ವಯನಾಡಿನಲ್ಲಿ ಸಂಭವನೀಯ ಪ್ರಾಕೃತಿಕ ವಿಪತ್ತಿನ ಬಗ್ಗೆ ಜು.23ರಂದೇ ಕೇಂದ್ರ ಸರ್ಕಾರದಿಂದ ಎಚ್ಚರಿಕೆ ನೀಡಿದ್ದೆವು. ಆದರೂ ಕೇರಳ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ.

ಹಗರಣದಿಂದ ಸಿಎಂ ಪಾರಾಗಲು ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Jul 29 2024, 09:27 AM IST

ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು

ಕೇಂದ್ರದ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ : ಸಚಿವ ಡಾ .ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ

Jul 28 2024, 02:11 AM IST
ಕೇಂದ್ರ ಸರ್ಕಾರ ನಿರಂತರವಾಗಿ ರಾಜ್ಯಕ್ಕೆ ಬರ ಬೇಕಾದ ಅನುದಾನಗಳನ್ನು ಮತ್ತು ಹೊಸ ಕಾರ್ಯಕ್ರಮಗಳನ್ನು ನೀಡುವ ಕೆಲಸ ಮಾಡುತ್ತಿಲ್ಲ. ನಮ್ಮ ತೆರಿಗೆ ಪಾಲನ್ನು ಕೊಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ. ನಮ್ಮ ಜನರ ತೆರಿಗೆ ನಮಗೇ ನೀಡುತ್ತಿಲ್ಲ.

ಶಿರೂರು ಗುಡ್ಡ ಕುಸಿತ ದುರಂತಕ್ಕೆ ಕೇಂದ್ರ ಸರ್ಕಾರ ನೇರ ಹೊಣೆ: ಸಚಿವ ಮಾಂಕಾಳ ವೈದ್ಯ

Jul 28 2024, 02:03 AM IST
ಕೇರಳದ ಲಾರಿ ಹೊಳೆಯಲ್ಲಿ ಇರುವುದು ಗೊತ್ತಾಗಿದೆ. ಅದನ್ನು ನೋಡಲು ತೆರಳಲು ಸಾಧ್ಯವಾಗುತ್ತಿಲ್ಲ. ನೌಕಾಸೇನೆ, ಕೋಸ್ಟ್‌ಗಾರ್ಡ್‌ ಎಲ್ಲರೂ ಪ್ರಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 52
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved