• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಪ್ಪಿಯವರ ಕುಟುಂಬಕ್ಕೆ ಸಾಂತ್ವನ ಹೇಳಿದ ಕೇಂದ್ರ ಸಚಿವ ಜೋಶಿ

Aug 05 2024, 12:41 AM IST
ಅತಿ ಮಳೆಯಿಂದ ಮನೆ ಹಾನಿ ಆಗಿರುವ ಜನರಿಗೆ ಮನೆ ದುರಸ್ತಿ ಅಥವಾ ನೂತನ ಮನೆ ಕಟ್ಟಿಕೊಳ್ಳಲು ಆರ್ಥಿಕ ನೆರವು ನೀಡಲು ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

Aug 05 2024, 12:41 AM IST

 ತನಿಖೆ ಮಾಡಲು ಒಂದು ಸಿಬಿಐ, ಇಡಿ ಸಾಕಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಡಿ.ಕೆ. ಶಿವಕುಮಾರ್ ಅಕ್ರಮ ತನಿಖೆಗೆ ಇ.ಡಿ. ಸಾಕಾಗಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

Aug 05 2024, 12:39 AM IST

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಸಿಬಿಐ, ಇ.ಡಿ. ಸಾಕಾಗುವುದಿಲ್ಲ. ಡಿಕೆಶಿ ನಿಮ್ಮ ಬಳಿ ಏನಿತ್ತು?. ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ, ವಿಸಿಆರ್‌ನಿಂದ ಜೀವನ ಪ್ರಾರಂಭಿಸಿದ ನೀವು, ಯಾವ ರೀತಿ ನಡೆದುಕೊಂಡಿದ್ದೀರಿ?. ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ  

ಅಂಗಾಂಗ ಸಾಗಿಸುವ ವಿಮಾನಕ್ಕೆ ಆದ್ಯತೆಯ ಲ್ಯಾಂಡಿಂಗ್‌, ಟೇಕಾಫ್‌ : ಕೇಂದ್ರ ಆರೋಗ್ಯ ಸಚಿವಾಲಯ

Aug 05 2024, 12:38 AM IST
ಅಂಗಾಂಗ ಸಾಗಣೆಗೆ ಇರುವ ತೊಡಕುಗಳನ್ನು ನಿವಾರಿಸಲು ಪ್ರಯತ್ನಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ ಇದೇ ಮೊದಲ ಬಾರಿಗೆ ಅಂಗಾಂಗ ಸಾಗಣೆ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

Aug 05 2024, 12:37 AM IST
ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಮುಖ್ಯಮಂತ್ರಿಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದರು.

ನಿಮ್ಮ ಕುಟುಂಬದ ಆಸ್ತಿಲೆಕ್ಕ ಮೊದಲು ಕೊಡಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಡಿಕೆಶಿ ಪ್ರತಿ ಸವಾಲು

Aug 05 2024, 12:33 AM IST

ಆಸ್ತಿ ವಿಚಾರವಾಗಿ ಹಾದಿಬೀದಿಯಲ್ಲಿ ಮಾತನಾಡುವುದಲ್ಲ, ಸದನದಲ್ಲಿ ದಾಖಲೆ ಸಮೇತ ಚರ್ಚೆಗೆ ಬನ್ನಿ, ಸಾರ್ವಜನಿಕ ಚರ್ಚೆಯೇ ಬೇಕಿದ್ದರೆ ಯಾವುದಾದರೂ ಸುದ್ದಿವಾಹಿನಿಯಲ್ಲಿ ಕೂತು ಚರ್ಚೆಗೆ ನಾನು ಸಿದ್ಧ  

ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳು ಇರಲಿ ನೋಡೋಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 04 2024, 01:22 AM IST
ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನೆಯ ಸಮಾವೇಶ ನಡೆಯಿತು.

ಆ.11ರಂದು ಗದ್ದೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ನಾಟಿ: ನಿಖಿಲ್ ಕುಮಾರಸ್ವಾಮಿ

Aug 02 2024, 12:50 AM IST

ಪಾಂಡವಪುರ  ತಾಲೂಕಿನ ಅರಳಕುಪ್ಪೆ ಗ್ರಾಮದ ಹೊರವಲಯದ ರೈತರ ಗದ್ದೆಯಲ್ಲಿ ಆ.11ರಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ನಾಟಿ ಮಾಡಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

ಮೈಸೂರು ಮುಡಾ ಹಗರಣ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲವಿಲ್ಲ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

Aug 01 2024, 01:46 AM IST

ಮುಡಾ ಹಗರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೆ ಆ.3ರಿಂದ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಯಿಂದ ಮಿತ್ರಪಕ್ಷವಾದ ಜೆಡಿಎಸ್‌ ದೂರವುಳಿಯುವುದಷ್ಟೇ ಅಲ್ಲ, ನೈತಿಕ ಬೆಂಬಲವನ್ನೂ ನೀಡುವುದಿಲ್ಲ - ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕೇರಳದ ಸಂಭವನೀಯ ಪ್ರಾಕೃತಿಕ ವಿಪತ್ತಿನ ಜು.23ರಂದೇ ಎಚ್ಚರಿಸಿದ್ದೆವು: ಕೇಂದ್ರ ಗೃಹ ಸಚಿವ ಅಮಿತ್‌ ಶಾ

Aug 01 2024, 12:17 AM IST
‘ಕೇರಳದ ವಯನಾಡಿನಲ್ಲಿ ಸಂಭವನೀಯ ಪ್ರಾಕೃತಿಕ ವಿಪತ್ತಿನ ಬಗ್ಗೆ ಜು.23ರಂದೇ ಕೇಂದ್ರ ಸರ್ಕಾರದಿಂದ ಎಚ್ಚರಿಕೆ ನೀಡಿದ್ದೆವು. ಆದರೂ ಕೇರಳ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 53
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved