ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು
ರಾಜ್ಯ ಸರ್ಕಾರದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಆರೋಪಿಸಿದರು.