• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಸೋಮಣ್ಣ ಹುಟ್ಟುಹಬ್ಬ ಆಚರಣೆ

Jul 21 2024, 01:17 AM IST
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಜನ್ಮ ದಿನ ಆಚರಣೆ

ವಸಂತನಗರದ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಸೆಂಟರ್‌ ಶುರು: ಆರೋಗ್ಯ ಸಚಿವ ದಿನೇಶ್‌

Jul 20 2024, 01:46 AM IST
ವಸಂತನಗರದ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತ್ವರಿತವಾಗಿ ಉಚಿತ ಡಯಾಲಿಸಿಸ್ ಸೆಂಟರ್‌ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜುಲೈ 21 ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ

Jul 20 2024, 12:49 AM IST
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆ ಪ್ರವೇಶಿಸಿದ ನಂತರ ಇದೇ ಪ್ರಥಮ ಬಾರಿಗೆ ಪಟ್ಟಣಕ್ಕೆ ಆಗಮಿಸುತ್ತಿರುವ ಎಚ್ಡಿಕೆ ಅವರ ಸ್ವಾಗತಕ್ಕೆ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಕಲ ಸಿದ್ಧತೆ ನಡೆಸಿದ್ದಾರೆ.

ಏಮ್ಸ್‌ ಹೋರಾಟ ನಿಯೋಗದಿಂದ ಕೇಂದ್ರ ಸಚಿವ ಎಚ್‌ಡಿಕೆಗೆ ಮನವಿ

Jul 20 2024, 12:48 AM IST
ರಾಯಚೂರು ಜಿಲ್ಲಾ ಏಮ್ಸ್‌ ಹೋರಾಟ ಸಮಿತಿ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರ ಸ್ವಾಮಿರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಯುವತಿ ಚಿಕಿತ್ಸೆಗೆ ಕೇಂದ್ರ ಸಚಿವ ಎಚ್‌ಡಿಕೆಯಿಂದ 50 ಸಾವಿರ ರು. ನೆರವು

Jul 20 2024, 12:46 AM IST
ಎಚ್‌.ಡಿ.ಕುಮಾರಸ್ವಾಮಿ ಅವರು ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಮೂಲಕ ಧನ ಸಹಾಯ ಕೋರಿ ಮನವಿ ಸಲ್ಲಿಸಿದ್ದರು. ಕುಮಾರಸ್ವಾಮಿ ಅವರ ಸೂಚನೆಯಂತೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ಅವರು ನಿಶ್ಚಿತಾ ಮನೆಗೆ ತೆರಳಿ 50 ಸಾವಿರ ರು. ನೀಡಿ ಆರೋಗ್ಯ ವಿಚಾರಿಸಿದರು.

ಕದ್ರಿಯಲ್ಲಿ ಯುದ್ಧ ಸ್ಮಾರಕ ಕಾಮಗಾರಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಗುದ್ದಲಿ ಪೂಜೆ

Jul 19 2024, 01:04 AM IST
ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಬುಧವಾರ ಚಾಲನೆ ನೀಡಿದರು.

ಕೇಂದ್ರ ಸರ್ಕಾರ ಆರಂಭಿಸಿರುವ ದೇಶದ ಮೊದಲ ಡ್ರಗ್ಸ್‌ ಸಹಾಯವಾಣಿ ‘1933’ಗೆ ಕೇಂದ್ರ ಸಚಿವ ಅಮಿತ್‌ ಶಾ ಚಾಲನೆ

Jul 19 2024, 12:55 AM IST

ದೇಶದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಚಾಲನೆ ನೀಡಿದರು.ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.

7500 ಮೆ.ಟನ್‌ ಕೊಬ್ಬರಿ ಖರೀದಿಗೆ ಕೇಂದ್ರ ಅಸ್ತು : ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ

Jul 19 2024, 12:54 AM IST
ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಿಹಿ ಸುದ್ದಿ ನೀಡಿದ್ದಾರೆ.

ಮಹದಾಯಿ: ಕೇಂದ್ರ ಸಚಿವರು, ಶಾಸಕರು ಸ್ಪಷ್ಟ ನಿಲುವು ತಿಳಿಸಲಿ

Jul 19 2024, 12:52 AM IST
ಮಹದಾಯಿ ಹೋರಾಟದ ಕೇಂದ್ರ ಸಮಿತಿಗೆ 3-4 ತಿಂಗಳಲ್ಲಿ ಕಾರ್ಯಾರಂಭ ಮಾಡಿಸುವುದಾಗಿ ಈ ಹಿಂದೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಎನ್‌.ಎಚ್‌. ಕೋನರಡ್ಡಿ ಭರವಸೆ ನೀಡಿದ್ದರು. ಆದರೆ, ಅದನ್ನು ಇಂದಿಗೂ ಈಡೇರಿಸಿಲ್ಲ.

ಸೈಟ್‌ ವಾಪಸ್‌ ಮಾಡಿ ಸಿಎಂ ಸಿದ್ದು ರಾಜಿನಾಮೆ ನೀಡಲಿ: ಕೇಂದ್ರ ಸಚಿವ ಸೋಮಣ್ಣ

Jul 18 2024, 01:30 AM IST
ವಾಲ್ಮೀಕಿ ನಿಗಮ ಹಗರಣದ ಹಣ ಬಳ್ಳಾರಿ ಚುನಾವಣೆಗೆ ಮಾತ್ರವಲ್ಲ, ನಾಲ್ಕೈದು ಕಡೆಗೆ ಹೋಗಿರುತ್ತದೆ. 187 ಕೋಟಿ ರು. ಬೇರೆ ಬೇರೆ ಕಡೆ ಹೋಗಿರುತ್ತದೆ ಎಂಬುದನ್ನು ಜನ ಹೇಳುತ್ತಿದ್ದಾರೆ ಎಂದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 53
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved