ಚುನಾವಣೆ ಮುಗಿದ ತಕ್ಷಣ ಬರ ನಿರ್ವಹಣೆಗೆ ಟಾಸ್ಕ್ಫೋರ್ಸ್ ರಚಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
May 06 2024, 12:33 AM ISTಮಳೆ ಇಲ್ಲದ್ದಕ್ಕೆ ರೈತರಿಗೆ ಮೇವಿನಕೊರತೆ ಎದುರಾಗಿದೆ. ಜಾನುವಾರುಗಳಿಗೆ ಹಸಿ, ಒಣ ಮೇವು ಒದಗಿಸುವ ಜತೆಗೆ ಮೇವು ಬ್ಯಾಂಕ್ ಸ್ಥಾಪನೆ ಮಾಡಬೇಕು. ಜಾನುವಾರ ಸಾಕಣೆ ಕೇಂದ್ರ ಸ್ಥಾಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.