• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ಧಗಂಗೆ ಮಠಕ್ಕೆ ನೂತನ ಕೇಂದ್ರ ಸಚಿವ ಸೋಮಣ್ಣ ಭೇಟಿ

Jun 15 2024, 01:02 AM IST
ಜಿಲ್ಲೆಯ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಆಗಿರುವ ಕಹಿ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದ್ದೇನೆ. ಈ ಘಟನೆ ಯಾವ ರೀತಿ ಆಗಿದೆ ಎಂಬ ವಿಮರ್ಶೆ ಮಾಡುತ್ತಿದ್ದು, ಅಧಿಕಾರಿಗಳಿಂದ ಅಗತ್ಯ ವರದಿ ಕೇಳಿದ್ದೇವೆ.

ಕೇಂದ್ರ ಸಚಿವ ಎಚ್ಡಿಕೆಗೆ ನಾಗರೀಕ ಸನ್ಮಾನ ಮುಂದೂಡಿಕೆ

Jun 15 2024, 01:02 AM IST
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಾನೂನು ಸಂಕಷ್ಟದ ಹಿನ್ನೆಲೆ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರಿಗೆ ಜೂ.16 ರಂದು ನಗರದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ, ಮತದಾರರಿಗೆ ಕೃತಜ್ಞತಾ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಜೆಡಿಎಸ್ ನಾಯಕರು ತಿಳಿಸಿದರು.

ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ

Jun 15 2024, 01:00 AM IST
ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಜನರಲ್ ವಾರ್ಡ್ಗೆ ಭೇಟಿ ನೀಡಿ ರೋಗಿಗಳಿಗೆ ಶೀಘ್ರ ಗುಣ ಹೊಂದುತ್ತೀರಿ. ಯಾವುದೇ ಆತಂಕ ಬೇಡವೆಂದು ಧೈರ್ಯ ತುಂಬಿ, ಯಾವುದೇ ಕೊರತೆಯಾಗದಂತೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭದ್ರಾವತಿಗೆ ಕೇಂದ್ರ ಉಕ್ಕು ಸಚಿವರನ್ನು ಆಹ್ವಾನಿಸಲು ಮನವಿ

Jun 12 2024, 12:32 AM IST
ನೂತನ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭದ್ರಾವತಿಯಲ್ಲಿ ಅಭಿನಂದಿಸುವ ಕಾರ್ಯಕ್ರಮಕ್ಕೆ ಆಹ್ವಾನಿಸಲು ಮನವಿ ಮಾಡಿ ಸಹಕರಿಸುವಂತೆ ವಿಐಎಸ್‌ಎಲ್‌ ಕಾರ್ಮಿಕ ಸಂಘಗಳ ಮುಖಂಡರು ಸಂಸದ ರಾಘವೇಂದ್ರ ಅವರಿಗೆ ಶಿಕಾರಿಪುರ ನಿವಾಸದಲ್ಲಿ ಮನವಿ ಸಲ್ಲಿಸಿದರು.

ಕೇಂದ್ರ ಸಚಿವರಿಂದ ಅಧಿಕಾರ ಸ್ವೀಕಾರ

Jun 12 2024, 12:31 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಪ್ರಮಾಣ ಸ್ವೀಕರಿಸಿದ 71 ಸಚಿವರಿಗೆ ಸೋಮವಾರ ಸಂಜೆ ಖಾತೆಗಳ ಹಂಚಿಕೆಯಾಗಿದ್ದು, ಮಂಗಳವಾರ ಬೆಳಗ್ಗೆ ಬಹುತೇಕ ಮಂದಿ ತಮ್ಮ ಇಲಾಖಾ ಕಚೇರಿಗಳಿಗೆ ತೆರಳಿ ಅಧಿಕಾರ ಸ್ವೀಕರಿಸಿದರು.

ಕೇಂದ್ರ ಸಂಪುಟದಲ್ಲಿ ಲಿಂಗಾಯತರು, ಅಹಿಂದಗೆ ಅನ್ಯಾಯ: ಮಾಜಿ ಸಚಿವ ಎಚ್.ಆಂಜನೇಯ

Jun 11 2024, 01:34 AM IST
ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ವೀರಶೈವ ಲಿಂಗಾಯತ ಸಮುದಾಯ ಜನಜಾಗೃತಿಗೆ ಮುಂದಾಗಬೇಕು. ಈ ಹೋರಾಟಕ್ಕೆ ಅಹಿಂದ ವರ್ಗ ಬೆಂಬಲವಾಗಿ ನಿಲ್ಲಬೇಕು ಎಂದು ಆಂಜನೇಯ ಆಗ್ರಹಿಸಿದ್ದಾರೆ

ಕೇಂದ್ರ ಸಚಿವರಾಗಿ ಎಚ್‌ಡಿಕೆ, ಜೆಡಿಎಸ್‌ನಿಂದ ಸಂಭ್ರಮಾಚರಣೆ

Jun 11 2024, 01:33 AM IST
ನರೇಂದ್ರ ಮೋದಿಜಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ನಗರದ ಮೈಲಾರ ಮಹದೇವ ವೃತ್ತದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಘಟಕದಿಂದ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

ಕೇಂದ್ರ ಸಚಿವ ಸ್ಥಾನ: ಎಚ್‌.ಡಿ.ಕುಮಾರಸ್ವಾಮಿ ತವರಲ್ಲಿ ಸಂಭ್ರಮ ವಾತಾವರಣ

Jun 11 2024, 01:33 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊಳೆನರಸೀಪುರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸತತವಾಗಿ ಎರಡು ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿ, ಜೈಕಾರ ಕೂಗುತ್ತ, ಕುಣಿದು ಸಂಭ್ರಮಿಸಿದರು.

ಕೇಂದ್ರ ಸಚಿವ ವಿ.ಸೋಮಣ್ಣ ಫ್ಲೇಕ್ಸ್ ಹರಿದ ಕಿಡಿಗೇಡಿಗಳು

Jun 11 2024, 01:32 AM IST
ತುಮಕೂರು ಲೋಕಸಭೆ ಸಂಸದ ವಿ.ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಹಾಗೂ ಜಾತ್ರಾ ಮಹೋತ್ಸವ ನಿಮಿತ್ತ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಫ್ಲೇಕ್ಸ್ ಹಾಕಿದ್ದನ್ನು ಕಿಡಿಕೇಡಿಗಳು ಹರಿದು ಹಾಕಿದ ಘಟನೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ; ಜೆಡಿಎಸ್ ಸಂಭ್ರಮ

Jun 11 2024, 01:32 AM IST
ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಕರ್ನಾಟಕದ ಪ್ರಗತಿಗೆ ಶ್ರಮಿಸಲಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 52
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved