• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಡ್ಡಾಗೆ ಕೇಂದ್ರ ಸಚಿವ ಹುದ್ದೆ: ಬಿಜೆಪಿ ನೂತನ ಅಧ್ಯಕ್ಷ ಹುದ್ದೆ ಯಾರಿಗೆ?

Jun 10 2024, 12:52 AM IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್‌ ನಡ್ಡಾ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಂಡ್ಯದಿಂದ ಕೇಂದ್ರ ಸಚಿವರಾದ 4ನೇ ವ್ಯಕ್ತಿ ಎಚ್‌ಡಿಕೆ

Jun 10 2024, 12:45 AM IST
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ದರ್ಜೆಯ ಸ್ಥಾನಮಾನ ದೊರಕಿದೆ. ಜಿಲ್ಲೆಯಿಂದ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವವರ ಪೈಕಿ ಎಚ್.ಡಿ.ಕುಮಾರಸ್ವಾಮಿ ನಾಲ್ಕನೆಯವರಾಗಿದ್ದಾರೆ.

ಮೊದಲ ಬಾರಿಗೆ ತುಮಕೂರಿಗೆ ಕೇಂದ್ರ ಸಚಿವ ಸ್ಥಾನ

Jun 10 2024, 12:30 AM IST
ಕಲ್ಪತರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಂತಾಗಿದೆ. ಪಾರ್ಲಿಮೆಂಟ್‌ನಲ್ಲಿ ತುಮಕೂರಿನ ಸಂಸದ ವಿ. ಸೋಮಣ್ಣ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಂತದ್ದೊಂದು ಹುದ್ದೆ ತುಮಕೂರು ಪಾಲಾಗಿದ್ದು ಸಹಜವಾಗಿ ಜನರಲ್ಲಿ ಸಂತೋಷವನ್ನುಂಟು ಮಾಡಿದೆ.

ಕಾರಜೋಳ ಕೇಂದ್ರ ಸಚಿವರಾಗಲೆಂಬುದೇ ಮತದಾರರ ಅಭಿಲಾಷೆ: ಸೂರನಹಳ್ಳಿ ಶ್ರೀನಿವಾಸ್

Jun 05 2024, 12:31 AM IST
ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವಿನ ವಿಜಯೋತ್ಸವ ಹಿನ್ನೆಲೆಯಲ್ಲಿ ಸಿಹಿಹಂಚಿ, ಪಟಾಕಿಸಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು.

ಕಾಂಗ್ರೆಸ್ ಅಭ್ಯರ್ಥಿ ಸದನದಲ್ಲಿ ಆಕಳಿಸುತ್ತಿದ್ರು: ಕೇಂದ್ರ ಸಚಿವ ಜೋಶಿ

May 25 2024, 12:49 AM IST
ಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕವಾಗಿ ದುರ್ಬಲವಾಗಿದೆ. 45 ಸಾವಿರ ತರಗತಿ ಕೋಣೆಗಳು ಸೋರುತ್ತಿವೆ.

ಕಾಂಗ್ರೆಸ್ಸಿಗೆ ರಾಜ್ಯ ಸರ್ಕಾರವೇ ಎಟಿಎಂ: ಕೇಂದ್ರ ಸಚಿವ ಜೋಶಿ

May 25 2024, 12:46 AM IST
ಬಸ್‌ಗಳಿಗೆ ಡೀಸೆಲ್ ಹಾಕಿಸಲು ಸರ್ಕಾರದಲ್ಲಿ ಹಣವಿಲ್ಲ. ಕಳೆದ ಒಂದು ವರ್ಷದಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ.

ಕೇಂದ್ರ ಗೃಹ ಸಚಿವಾಲಯಕ್ಕೇ ಬಾಂಬ್‌ ಸ್ಫೋಟ ಬೆದರಿಕೆ!

May 23 2024, 01:01 AM IST
ರಾಷ್ಟ್ರ ರಾಜಧಾನಿಯಲ್ಲಿ ಮತದಾನಕ್ಕೆ ಇನ್ನು ಕೇವಲ ಮೂರು ದಿನಗಳು ಬಾಕಿ ಇರುವಾಗ ಕೇಂದ್ರ ಗೃಹ ಸಚಿವಾಲಯದ ಕಟ್ಟಡವನ್ನು ಒಳಗೊಂಡಿರುವ ದೆಹಲಿಯ ನಾರ್ತ್‌ ಬ್ಲಾಕ್‌ಗೆ ಬಾಂಬ್‌ ಸ್ಫೋಟದ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.

2036ರ ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಭಾರತ ಸಿದ್ಧ: ಕೇಂದ್ರ ಕ್ರೀಡಾ ಸಚಿವ ಅನುರಾಗ್‌

May 12 2024, 01:17 AM IST
2028ರಲ್ಲಿ ಲಾಸ್‌ ಏಂಜಲೀಸ್‌, 2032ರಲ್ಲಿ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ಆತಿಥ್ಯ ವಹಿಸಲಿದೆ. 2036ರ ಒಲಿಂಪಿಕ್ಸ್‌ಗೆ 2026 ಅಥವಾ 2027ರಲ್ಲಿ ಆತಿಥ್ಯ ರಾಷ್ಟ್ರ ಆಯ್ಕೆಯಾಗಲಿದೆ.

ಬಸವಣ್ಣನವರ ವಚನ ಸಾರ್ವಕಾಲಿಕ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

May 11 2024, 01:34 AM IST
ಸಮಾನತೆ ಹಾಗೂ ಕಾಯಕದ ಬಗ್ಗೆ ಸಂದೇಶ ಸಾರಿದ ಬಸವಣ್ಣನವರ ವಚನಗಳು ಸಾರ್ವಕಾಲಿಕ ಸತ್ಯವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಕಾಂಗ್ರೆಸ್ಸಿಗರಿಂದ ಆಕಾಶಕ್ಕೆ ಉಗುಳುವ ಪ್ರಯತ್ನ: ಕೇಂದ್ರ ಸಚಿವ ಜೋಶಿ

May 06 2024, 12:35 AM IST
ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. 2014ರಲ್ಲಿ 44 ಕ್ಷೇತ್ರ ಹಾಗೂ 2019ರಲ್ಲಿ 52 ಸೀಟುಗಳನ್ನಷ್ಟೇ ಗೆದ್ದುಕೊಂಡ ರಾಹುಲ್ ಗಾಂಧಿ ಅವರಿಗೆ ಅಧಿಕೃತ ವಿರೋಧ ಪಕ್ಷವಾಗಲೂ ಶಕ್ತವಾಗಲಿಲ್ಲ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 52
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved