• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ಪರಿಹಾರ: ಕೇಂದ್ರ ಸರ್ಕಾರಕ್ಕೆ ಮುಖಭಂಗ: ಸಚಿವ ಈಶ್ವರ ಖಂಡ್ರೆ

Apr 24 2024, 02:17 AM IST
ನಮ್ಮ ತೆರಿಗೆ ನಮ್ಮ ಹಕ್ಕು ವಿಚಾರದಲ್ಲೂ ರಾಜ್ಯಕ್ಕೆ ಶೀಘ್ರ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಜನರಿಗೆ ಅಸಹನೆ: ಕೇಂದ್ರ ಯುವ ಸಬಲೀಕರಣ ಸಚಿವ ಆನೇಕಲ್ ನಾರಾಯಣಸ್ವಾಮಿ

Apr 19 2024, 01:06 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅಸಡ್ಡೆ ಜತೆಗೆ ಅಸಹನೆ ಉಂಟಾಗಿದೆ ಎಂದು ಕೇಂದ್ರ ಯುವ ಸಬಲೀಕರಣ ಇಲಾಖೆಯ ಸಚಿವ ಆನೇಕಲ್ ನಾರಾಯಣಸ್ವಾಮಿ ವ್ಯಂಗ್ಯವಾಡಿದರು. ಅರಸೀಕೆರೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿ ಮಾತನಾಡಿದರು.

ಎಚ್ಡಿಕೆ ಸಂಸದರಾದರೆ ಮಂಡ್ಯಕ್ಕೆ ಕೇಂದ್ರ ಸಚಿವ ಸ್ಥಾನ: ಮಾಜಿ ಸಚಿವ ಎಸ್.ಸುರೇಶ್ ಕುಮಾರ್

Apr 19 2024, 01:02 AM IST
ವಕೀಲರು ಪ್ರಭಾವಶಾಲಿಯಾಗಿರುವರು, ಚಿಂತನಶಕ್ತಿ ಇದೆ, ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಹುಮತದಿಂದ ಆಯ್ಕೆ ಮಾಡಲು ಸಹಕರಿಸಬೇಕು.

ದಲಿತರ ನಿಗಮಗಳಿಗೆ ಹಣ ನೀಡದ ರಾಜ್ಯ ಸರ್ಕಾರ; ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಆರೋಪ

Apr 18 2024, 02:27 AM IST
ಕಳೆದ 11ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದಲಿತರ ಮತ್ತು ಶೋಷಿತರ ಏಳಿಗೆಗೆ ಇರುವ ನಿಗಮಗಳಿಗೆ ಯಾವುದೇ ಹಣ ಕೊಡಲು ಸಾಧ್ಯವಾಗದೆ ಬೀದಿಗೆ ತಳ್ಳಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಾಸ್ವಾಮಿ ದೂರಿದರು.

ಮಾಜಿ ಕೇಂದ್ರ ಸಚಿವ ಪೂಜಾರಿ ಮತದಾನ

Apr 17 2024, 01:19 AM IST
ಕೇಂದ್ರದ ಮಾಜಿ ಸಚಿವ ಶ್ರೀ ಜನಾರ್ದನ ಪೂಜಾರಿಯವರ ಬಿ ಮೂಡಾ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ನಿವಾಸಕ್ಕೆ ತೆರಳಿ ಎ.೧೬ ರಂದು ಮತದಾನ ಪ್ರಕ್ರಿಯೆ ನಡೆಸಲಾಯಿತು.

ಕೇಂದ್ರ‌ ಸಚಿವ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

Apr 16 2024, 01:01 AM IST
ಸಾಂಕೇತಿಕವಾಗಿ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಏ.18ರಂದು ಮತ್ತೊಮ್ಮೆ ಬಿಜೆಪಿ ನಾಯಕರರೊಂದಿಗೆ ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ತೆರಿಗೆ ಹಂಚಿಕೆ, ಬರ ಪರಿಹಾರದಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Apr 14 2024, 01:52 AM IST
ತೆರಿಗೆ ಹಂಚಿಕೆ ಹಾಗೂ ಬರ ಪರಿಹಾರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಲವಾರು ರಾಜ್ಯ ಸರ್ಕಾರಗಳು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.

ಭಾರತ 5ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ: ಕೇಂದ್ರ ಸಚಿವ ಜೋಶಿ

Apr 09 2024, 12:47 AM IST
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಯೋಜನೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ಸರ್ಕಾರ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಶೆಟ್ಟರ್ ಕೇಂದ್ರ ಸಚಿವರಾಗಲು ಬಿಜೆಪಿ ಪರ ಕೆಲಸ: ಮಹಾದೇವಪ್ಪ ಯಾದವಾಡ

Apr 08 2024, 01:01 AM IST
ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು, ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಅವರನ್ನು ಕೇಂದ್ರ ಸಚಿವರಾಗಿಸಲು ಕ್ಷೇತ್ರದ ಜನರ ಇಚ್ಛೆಯಂತೆ ಬಿಜೆಪಿಪರ ಕೆಲಸ ಮಾಡಲು ಸಿದ್ಧ ಎಂದು ಮಾಜಿ ಶಾಸಕ ಮಹಾದವಪ್ಪ ಯಾದವಾಡ ಹೇಳಿದರು.

ಕೇಂದ್ರ ಸರ್ಕಾರದಿಂದ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ -ಸಚಿವ ಜೋಶಿ

Apr 06 2024, 12:47 AM IST
ಕಳೆದ 10 ವರ್ಷಗಳಿಂದ ಪ್ರಧಾನಮಂತ್ರಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ನಮ್ಮ ರಾಷ್ಟ್ರದ ಇತಿಹಾಸ ಸಂಸ್ಕೃತಿ ಎತ್ತಿ ಹಿಡಿದಿದ್ದಲ್ಲದೆ, ಭಾರತೀಯರ ಕನಸಾಗಿದ್ದ ರಾಮ ಮಂದಿರವನ್ನು ನನಸು ಮಾಡಿತು. ಇದರ ಜೊತೆಗೆ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಿ ಇಡೀ ಜಗತ್ತು ನಿಬ್ಬೆರಗಾಗುವಂತೆ ಮಾಡಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 53
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved