• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ

Mar 03 2024, 01:33 AM IST
ಸಚಿವ ಡಾ. ಶರಣಪ್ರಕಾಶ ಪಾಟೀಲ ಅನಿರೀಕ್ಷಿತವಾಗಿ ಭೇಟಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆ ಮತ್ತು ವೈದ್ಯರ ನಿರ್ಲಕ್ಷತನ, ತೆಲಂಗಾಣದ ರಾಜ್ಯದಲ್ಲಿ ಸ್ಕ್ಯಾನಿಂಗ್ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರು ಆಲಿಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಕರ್ತವ್ಯವನ್ನು ಸರಿಯಾಗಿ ಮಾಡಲು ಎಚ್ಚರಿಕೆ ನೀಡಿದರು.

ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ

Mar 03 2024, 01:31 AM IST
ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ ಎನಿಸಿದೆ. ಕೇವಲ ವೋಟ್ ಬ್ಯಾಂಕ್ ಗಾಗಿ ಕರ್ನಾಟಕವನ್ನು ಉಗ್ರರ ತಾಣ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರ ತೆರಿಗೆ ಸವಾರಿ -ಸಚಿವ ಕೃಷ್ಣ ಬೈರೇಗೌಡ

Mar 03 2024, 01:31 AM IST
ದೇಶದಲ್ಲಿನ ಶ್ರೀಮಂತರು, ಕುಬೇರರಿಗೆ ಅನುಕೂಲವಾಗುವಲ್ಲಿ ತೆರಿಗೆ ಕಡಿತಗೊಳಿಸಿ, ಬಡವರು ಮತ್ತು ಸಾಮಾನ್ಯ ವರ್ಗದವರಿಗೆ ದಿನಬಳಕೆ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿ ಆರ್ಥಿಕ ಹೊರೆಯಾಗುವಂತೆ ಕೇಂದ್ರ ಸರ್ಕಾರ ತೆರಿಗೆ ಸವಾರಿ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.

ಜನರಿಗೆ ಭಾರತದ ನೈಜ ಇತಿಹಾಸ ತಿಳಿಸಬೇಕಿದೆ: ಕೇಂದ್ರ ಸಚಿವ ಜೋಶಿ

Mar 03 2024, 01:31 AM IST
ನರೇಂದ್ರ ಮೋದಿ ಅವರು ಸ್ವತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಇಂದು ಅವರೇ ಪ್ರಧಾನಿಯಾಗುವ ಮೂಲಕ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಚೀನಾ ಬಳಿಕ ಭಾರತದಲ್ಲಿ ಅತೀ ದೊಡ್ಡ ಮೆಟ್ರೋ ಸಂಪರ್ಕ: ಕೇಂದ್ರ ಸಚಿವ ಪುರಿ

Feb 29 2024, 02:03 AM IST
ರೇವಾ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಆರಂಭವಾದ ‘ರೇವಾ ಭೌಗೋಳಿಕ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಅಧ್ಯಯನ ಕೇಂದ್ರ’ ಉದ್ಘಾಟನೆ.

ಚಿನ್ನಗಣಿ ಪ್ರದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 28 2024, 02:37 AM IST
ಕಳೆದ ೨೦೨೩ರ ಫೆಬ್ರುವರಿ ೨೭ ರಂದು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ ಪೋಲೆಂಡ್ ದೇಶದಲ್ಲಿ ಗಣಿಗಾರಿಕೆ ಪೂರ್ಣಗೊಂಡ ಸ್ಥಳಗಳಲ್ಲಿ ಕೈಗೊಂಡಿರುವ ಪ್ರವಾಸೋದ್ಯಮದ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಯಿತು. ಇದರ ಪರಿಣಾಮವಾಗಿ ಅಲ್ಲಿನ ಮೆರಿಕ್ಸಾ ಸಾಲ್ಟ್ ಗಣಿ ಮಂಡಳಿ ಮುಚ್ಚಿರುವಂತಹ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬಂದಿದೆ.

ಸಂಸದನಾಗಿ ಭ್ರಷ್ಟಾಚಾರ ಮಾಡಿಲ್ಲ, ತಲೆತಗ್ಗಿಸುವ ಕಾರ್ಯ ಮಾಡಿಲ್ಲ: ಕೇಂದ್ರ ಸಚಿವ ಜೋಶಿ

Feb 27 2024, 01:31 AM IST
ಅಭಿವೃದ್ಧಿ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. ನನ್ನ ವಿರೋಧಿಗಳು ಸಹ ಕೆಲಸ ಮಾಡಿಲ್ಲ ಎನ್ನುವ ಧೈರ್ಯ ಹೊಂದಿಲ್ಲ ಎಂದು ಸಚಿವ ಜೋಶಿ ಹೇಳಿದರು.

ಪಾರ್ಲಿಮೆಂಟ್ ಚುನಾವಣೆ ಪ್ರಚಾರಕ್ಕೆ ಬಿಜೆಪಿ ರೆಡಿ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Feb 26 2024, 01:34 AM IST
ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ವತಿಯಿಂದ ತೆರೆಯಲಾದ ಪ್ರಚಾರ ಕಾರ್ಯದ ಕಚೇರಿಗೆ ಭಾನುವಾರ ಚಿತ್ರದುರ್ಗದ ಒಕ್ಕಲಿಗರ ಸಮುದಾಯ ಭವನ ಕಾಂಪ್ಲೆಕ್ಸ್ ನಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಾಲನೆ ನೀಡಿದರು.

ವಿಜ್ಞಾನ ಕೇಂದ್ರ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ: ಸಚಿವ ಬೋಸರಾಜು

Feb 26 2024, 01:30 AM IST
ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಉನ್ನತೀಕರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರಕಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.

ಮೋದಿ ನನ್ನ ಬೈಯ್ಯುವುದು ಲಾಡ್‌ಗೆ ರೋಜಿ ರೋಟಿ: ಕೇಂದ್ರ ಸಚಿವ ಜೋಶಿ

Feb 25 2024, 01:50 AM IST
ಪ್ರಧಾನಿ ಮತ್ತು ನನ್ನನ್ನು ಬೈದರೆ ಮಾತ್ರ ಅವರ ಲಾಡ್ ಸಚಿವಗಿರಿ ಉಳಿಯುತ್ತದೆ. ಇಲ್ಲದಿದ್ದಲ್ಲಿ ಇಲ್ಲ. ಅದು ಅವರ ರೋಜಿ ರೋಟಿ ಕಾ ಸವಾಲ್‌ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • 51
  • 52
  • next >

More Trending News

Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved