• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾರ್ಲಿಮೆಂಟ್ ಚುನಾವಣೆ ಪ್ರಚಾರಕ್ಕೆ ಬಿಜೆಪಿ ರೆಡಿ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Feb 26 2024, 01:34 AM IST
ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ವತಿಯಿಂದ ತೆರೆಯಲಾದ ಪ್ರಚಾರ ಕಾರ್ಯದ ಕಚೇರಿಗೆ ಭಾನುವಾರ ಚಿತ್ರದುರ್ಗದ ಒಕ್ಕಲಿಗರ ಸಮುದಾಯ ಭವನ ಕಾಂಪ್ಲೆಕ್ಸ್ ನಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಾಲನೆ ನೀಡಿದರು.

ವಿಜ್ಞಾನ ಕೇಂದ್ರ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ: ಸಚಿವ ಬೋಸರಾಜು

Feb 26 2024, 01:30 AM IST
ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಉನ್ನತೀಕರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರಕಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.

ಮೋದಿ ನನ್ನ ಬೈಯ್ಯುವುದು ಲಾಡ್‌ಗೆ ರೋಜಿ ರೋಟಿ: ಕೇಂದ್ರ ಸಚಿವ ಜೋಶಿ

Feb 25 2024, 01:50 AM IST
ಪ್ರಧಾನಿ ಮತ್ತು ನನ್ನನ್ನು ಬೈದರೆ ಮಾತ್ರ ಅವರ ಲಾಡ್ ಸಚಿವಗಿರಿ ಉಳಿಯುತ್ತದೆ. ಇಲ್ಲದಿದ್ದಲ್ಲಿ ಇಲ್ಲ. ಅದು ಅವರ ರೋಜಿ ರೋಟಿ ಕಾ ಸವಾಲ್‌ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.

ಆರ್ಥಿಕ ಪುನಶ್ಚೇತನಕ್ಕೆ ಹೈನೋದ್ಯಮ ಸಹಕಾರಿ: ಕೇಂದ್ರ ಸಚಿವ ಜೋಶಿ

Feb 25 2024, 01:49 AM IST
ಅಳ್ನಾವರ ತಾಲೂಕಿನ ಹೊನ್ನಾಪೂರ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶೇಖರಣಾ ಮತ್ತು ಶಿಥಲೀಕರಣ ಘಟಕ ಉದ್ಘಾಟನೆ ಮತ್ತು ಹಾಲು ಉತ್ಪಾದಕರಿಗೆ ಬೋನಸ್‌ ವಿತರಣೆ ಕಾರ್ಯಕ್ರಮ ನಡೆಯಿತು.

ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪಣ ತೊಡಿ: ಕೇಂದ್ರ ಸಚಿವ ಜೋಶಿ

Feb 25 2024, 01:45 AM IST
ಪ್ರಧಾನಿ ಮೋದಿ ಅವರು ಪ್ರತಿ ಬೂತ್‌ನಲ್ಲಿಯೂ ಹಿಂದಿನ ಚುನಾವಣೆಯಲ್ಲಿ ಪಡೆದ ಮತಗಳ ಮೇಲೆ 370 ಹೆಚ್ಚು ಮತಗಳನ್ನು ಪಡೆಯುವ ಟಾರ್ಗೆಟ್‌ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಶ್ರಮಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಕೋರೆ ಸತ್ಕಾರ

Feb 23 2024, 01:48 AM IST
ಬೆಳಗಾವಿ ನಗರದ ರಿಂಗ್‌ ರಸ್ತೆ ಕಾಮಗಾರಿಯು ಬಹುವರ್ಷಗಳಿಂದ ನೆನಗುದಿಗೆ ಬಿದ್ದಿತ್ತು. ಅದಕ್ಕೆ ₹೧೬೨೨ ಕೋಟಿ ಅನುದಾನವನ್ನು ಗಡ್ಕರಿ ಅವರು ಮಂಜೂರು ಮಾಡಿದ್ದಾರೆ .

ಅಂಜನಾದ್ರಿಗೆ ಕೇಂದ್ರದಿಂದಲೇ ರೋಪ್ ವೇ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ

Feb 23 2024, 01:46 AM IST
ರಾಜ್ಯ ಸರ್ಕಾರ ರೋಪ್ ವೇ ನಿರ್ಮಾಣಕ್ಕೂ ಮುಂದಾಯಿತು. ಜಿಲ್ಲಾಡಳಿತವೂ ಖಾಸಗಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಅದು ಕಾರ್ಯಗತವಾಗಲೇ ಇಲ್ಲ.

ಕೇಂದ್ರದಲ್ಲಿರುವುದು ಗುರಿ ಸಾಧಿತ ಸರ್ಕಾರ ಸಚಿವ ಪ್ರಹ್ಲಾದ ಜೋಶಿ

Feb 20 2024, 01:48 AM IST
ರಾಮ ಮಂದಿರಕ್ಕೆ ಶಿಲಾನ್ಯಾಸವನ್ನು ನಾವೇ ಹಾಕಿದ್ದೇವು.ಅದರ ಉದ್ಘಾಟನೆಯನ್ನು ಕೂಡ ಇತ್ತೀಚೆಗೆ ನಾವೇ ಮಾಡಿದೇವು. ಸರ್ಕಾರಿ ಅಧಿಕಾರಿಗಳು ಮಾಡುವ ಕೆಲಸ ತಕ್ಕಮಟ್ಟಿಗೆ ಇರುತ್ತದೆ. ಅಗತ್ಯಕ್ಕೆ ತಕ್ಕಂತೆ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಿದ ಯೋಜನೆ ಅನುಷ್ಠಾನಗೊಳಿಸಬೇಕು

ಎಸ್ಸಿ ಎಸ್ಟಿಗೆ ಕಾಂಗ್ರೆಸ್ಸಿನಿಂದ ಮೋಸ: ಕೇಂದ್ರ ಸಚಿವ ಜೋಶಿ

Feb 15 2024, 01:33 AM IST
ಪ್ರಧಾನಿ ಮೋದಿ ಅವರ ಆಶಯ ದೇಶ ಆರ್ಥಿಕವಾಗಿ ಬೆಳೆಯುವುದರ ಮೂಲಕ ದೇಶದಲ್ಲಿರುವ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಸಿಗುವುದು ಹಾಗೂ ಬಡತನ ನಿರ್ಮೂಲನೆ ಮಾಡುವುದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸಿಎಂ ಸುಳ್ಳುರಾಮಯ್ಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ

Feb 15 2024, 01:32 AM IST
ಎನ್‌ಡಿಆರ್‌ಎಫ್‌ ಫಂಡ್‌ನಲ್ಲಿ ಯುಪಿಎ ಯಾವತ್ತು ಹೆಚ್ಚು ಹಣ ಕೊಟ್ಟಿರಲಿಲ್ಲ. ಆದರೆ, ಹೆಚ್ಚುವರಿ ಮಾತ್ರ ಅಲ್ಲ. ಅಡ್ವಾನ್ಸ್‌ ದುಡ್ಡನ್ನೇ ನಾವು ಕೊಟ್ಟಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • 53
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved