• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಜೆಟ್‌ 2024: ಗೃಹ ಸಚಿವಾಲಯಕ್ಕೆ 2 ಲಕ್ಷ ಕೋಟಿ ರು. ಅನುದಾನ

Feb 02 2024, 01:08 AM IST
2024-25ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಗೃಹ ಸಚಿವಾಲಯಕ್ಕೆ 2 ಲಕ್ಷ ಕೋಟಿ ರು. ಅನುದಾನ ಮೀಸಲಿಡಲಾಗಿದೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Feb 01 2024, 02:01 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಕೆಲಸಗಳಿಗೂ ಅನುದಾನ ಕೊಟ್ಟು ಸುಭಿಕ್ಷವಾಗಿ ಆಡಳಿತ ನಡೆಸುತ್ತಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ 1.78 ಸಾವಿರ ಕೋಟಿ ಹಣ ಇನ್ನೂ ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಸಹ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಕೊಟ್ಟಿಲ್ಲ.

ಅಬ್‌ ಕಿ ಬಾರ್‌ ದೋ ಲಾಖ್‌ ಪಾರ್‌: ಕೇಂದ್ರ ಸಚಿವ ಭಗವಂತ ಖೂಬಾ ವಿಶ್ವಾಸ

Jan 30 2024, 02:06 AM IST
ಬರುವ ಲೋಕಸಭೆ ಚುನಾವಣೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಮತಗಳ ಗೆಲವು ಸಿಗಲಿದೆ ಎಂಬ ವಿಶ್ವಾಸವನ್ನು ಕೇಂದ್ರ ಸಚಿವ ಭಗವಂತ ಖೂಬಾ ವ್ಯಕ್ತಪಡಿಸಿದರು.

ವಾರದೊಳಗೆ ಪೌರತ್ವ ಕಾಯ್ದೆ ಜಾರಿ: ಕೇಂದ್ರ ಸಚಿವ ಶಂತನು ಠಾಕೂರ್‌

Jan 30 2024, 02:02 AM IST

ಮೂರು ವರ್ಷಗಳ ಹಿಂದೆ ದೇಶದಲ್ಲಿ ಭಾರಿ ವಿವಾದ ಹಾಗೂ ಪ್ರತಿಭಟನೆಗಳಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಮತ್ತೆ ಜಾರಿಗೊಳಿಸಲು ಮುಂದಾಗಿದೆ ಎಂಬ ಸುಳಿವು ಲಭಿಸಿದೆ.

ಶಾಸಕ ಚವ್ಹಾಣ್‌ ಕಾಂಗ್ರೆಸ್‌ ನಾಯಕರ ಜೊತೆಗಿನ ಒಳ ಒಪ್ಪಂದ ಸ್ಪಷ್ಟ: ಕೇಂದ್ರ ಸಚಿವ ಭಗವಂತ ಖೂಬಾ

Jan 30 2024, 02:01 AM IST
ಚವ್ಹಾಣ್‌ ಮಹಾಪಾಪ ಎಸಗಿದ್ದಾರೆ ತಕ್ಕ ಉತ್ತರ ಕೊಡುವದಾಗಿ ವಿಜಯೇಂದ್ರ ಹೇಳಿದ್ದಾರೆ ಎಂದು ಬೀದರ್‌ನಲ್ಲಿ ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆಸಿದ್ದಾರೆ. ಕಾಂಗ್ರೆಸ್ ಸಚಿವ, ಶಾಸಕರ ಜೊತೆ ಹೋಟೆಲ್‌ ಭೇಟಿ ವರಿಷ್ಠರಿಗೆ ವರದಿ ಇದೆ ಎಂದು ಹೇಳಿದ್ದಾರೆ.

ರಾಜ್ಯಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಸಾಧ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Jan 25 2024, 02:03 AM IST
ತುಮಕೂರಿನಲ್ಲಿ 21 ಉಂಡೆ ಕೊಬ್ಬರಿ ಖರೀದಿ ಕೇಂದ್ರಗಳನ್ನು ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ

ಮನೆಗೇ ರಾಮ ಬಂದಿದ್ದಾನೆಂಬ ಸಂಭ್ರಮದಲ್ಲಿ ಜನತೆ: ಕೇಂದ್ರ ಸಚಿವ ಜೋಶಿ

Jan 23 2024, 01:47 AM IST
ರಾಮ ಒಳ್ಳೆಯ ಭಕ್ತನಿಗಾಗಿಯೇ ಕಾಯುತ್ತಿದ್ದ. ನರೇಂದ್ರ ಮೋದಿ ಅವರಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆಯೇ ಪ್ರಾಣ ಪ್ರತಿಷ್ಠಾಪನೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ರಾಜ್ಯದಲ್ಲಿದೆ ಶ್ರೀರಾಮ ವಿರೋಧಿ ಸರ್ಕಾರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Jan 22 2024, 02:19 AM IST
ಶ್ರೀರಾಮ ನೆಲೆಸಿರುವ ಅಯ್ಯೋಧ್ಯೆ ಎಷ್ಟು ಪವಿತ್ರವೋ ಅಷ್ಟೇ ಹನುಮ ಜನಿಸಿದ ಅಂಜನಾದ್ರಿ ಪವಿತ್ರವಾದುದು. ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ₹120 ಕೋಟಿ ಅನುದಾನ ನೀಡಿದ್ದರು. ಅದರಂತೆ ಈಗಿನ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಶ್ರಮಿಸಬೇಕು.

ಋಷ್ಯಮುಖ ಪರ್ವತದ ಬಾರೆಹಣ್ಣುಗಳನ್ನು ಅಯೋಧ್ಯೆಗೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸಮರ್ಪಣೆ

Jan 22 2024, 02:18 AM IST
ಅಂಜನಾದ್ರಿಯ ಸನಿಹದಲ್ಲಿರುವ ಋಷ್ಯಮುಖ ಪರ್ವತದಲ್ಲಿ ಶಬರಿ ರಾಮನಿಗೆ ಬಾರೆಹಣ್ಣು ನೀಡಿದ್ದರು ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ಬಾರೆಹಣ್ಣುಗಳನ್ನು ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಸಮರ್ಪಿಸಬೇಕೆಂಬ ಕಾರಣಕ್ಕೆ ಸಚಿವರಿಗೆ ನೀಡಿದರು.

ಬ್ಯಾಂಕ್‌ಗಳಿಗೆ ಮೋಸ ಮಾಡಿದವರನ್ನು ಬೇಡಿ ಹಾಕಿ ಕರೆ ತರುತ್ತೇವೆ-ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Jan 21 2024, 01:37 AM IST
ಭಾರತದ ಬ್ಯಾಂಕ್‌ಗಳಲ್ಲಿ ಸಾಲ ತೆಗೆದುಕೊಂಡು ವಿದೇಶಕ್ಕೆ ಓಡಿ ಹೋದ ಪ್ರತಿಯೊಬ್ಬರನ್ನು ನಮ್ಮ ಸರ್ಕಾರ ಬೇಡಿ ಹಾಕಿ ಕರ ತರುತ್ತದೆ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • next >

More Trending News

Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved