• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಸಂಕಲ್ಪವೇ ಜಿರೋ ಭಯೋತ್ಪಾದನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 15 2024, 01:31 AM IST
2014ರ ಮೊದಲು ದೇಶದ ಅನೇಕ ಕಡೆ ಬಾಂಬ್‌ ಸ್ಫೋಟಗಳು ಆಗುತಿದ್ದವು. ಅವು ಈಗಿಲ್ಲ. ಸದ್ಯ ದೇಶ ಸುರಕ್ಷಿತವಾಗಿದ್ದು, ಅಭಿವೃದ್ಧಿಯಾಗುತ್ತಿದೆ. ದೇಶವು ಸಮೃದ್ಧಿ‌ ಹೊಂದುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ರಾಜ್ಯ ಸರ್ಕಾರದಿಂದ ಕೇಂದ್ರ ಯೋಜನೆಗಳಿಗೆ ಅಸಹಕಾರ: ಕೇಂದ್ರ ಸಚಿವ ಖೂಬಾ

Feb 13 2024, 12:51 AM IST
ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿಲ್ಲ ಇದು ಜಿಲ್ಲೆಯ ರಾಜಕೀಯ ಹಿತಾಸಕ್ತಿಗೆ ಒಂದು ಕನ್ನಡಿಯಾಗಿದೆ ಎಂದು ಸಚಿವ ಖೂಬಾ ಅಸಮಧಾನ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪೋಸ್ಟರ್ ಅಭಿಯಾನ

Feb 12 2024, 01:35 AM IST
ಗೋ ಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಕನ್ನಡಿಗರ ವಿರೋಧಿ ಮೋದಿ, ನಮ್ಮ ತೆರಿಗೆ- ನಮ್ಮ ಹಕ್ಕು, ಕರ್ನಾಟಕಕ್ಕೆ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಕಾಂಗ್ರೆಸ್‌ ಕಾರ್ಯಕರ್ತರು ಪೋಸ್ಟರ್‌ಗಳನ್ನು ಅಂಟಿಸಿದರು.

ಲೋಕಸಭೆಗೆ ಕೇಂದ್ರ ಸಚಿವ ಆರ್‌ಸಿ ಸ್ಪರ್ಧೆ?

Feb 12 2024, 01:34 AM IST
ರಾಜ್ಯಸಭೆಯಿಂದ ಇನ್ನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರುವ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ಗೆ ರಾಜ್ಯಸಭಾ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರು ಲೋಕಸಭೆಗೆ ಸ್ಪರ್ಧಿಸಬಹುದು ಎನ್ನಲಾಗಿದೆ.

ಭದ್ರಾಗೆ ಕೇಂದ್ರ ಅನುದಾನದ ಬಗ್ಗೆ ಅನುಮಾನ ಬೇಡ: ಸಚಿವ ಎ.ನಾರಾಯಣಸ್ವಾಮಿ

Feb 12 2024, 01:33 AM IST
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ವಿಪ ಸದಸ್ಯ ಕೆ.ಎಸ್.ನವೀನ್ ಧರಣಿ ನಿರತ ರೈತರೊಂದಿಗೆ ಮಾತನಾಡಿದರು.

ಅಯೋಧ್ಯೆ, ಕಾಶಿ, ಮಥುರಾ ದೇಶದ ಬಹುಸಂಖ್ಯಾತರ ಅಸ್ಮಿತೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Feb 12 2024, 01:31 AM IST
ಅಯೋಧ್ಯೆ ಪ್ರವಾಸಿಗರಿಗೆ ಚಿತ್ರದುರ್ಗದ ರೇಲ್ವೆ ನಿಲ್ದಾಣದಲ್ಲಿ ಬೀಳ್ಕೊಟ್ಟು ಸಚಿವ ನಾರಾಯಣಸ್ವಾಮಿ ಮಾತನಾಡಿ, ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ದರ್ಶನ ಭಾಗ್ಯವನ್ನು ಕರುಣಿಸಲಾಗಿದೆ. ಕರ್ನಾಟಕದಿಂದಿ 35 ಸಾವಿರ ಮಂದಿಯನ್ನು ರಾಮನ ದರ್ಶನಕ್ಕೆ ಕಳುಹಿಸಲಾಗುತ್ತಿದೆ ಎಂದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶ್ರಮಿಸಿ: ಕೇಂದ್ರ ಸಚಿವ ನಾರಾಯಣಸ್ವಾಮಿ

Feb 12 2024, 01:30 AM IST
ಶಿರಾ ನಗರಕ್ಕೆ ಹೊರವಲಯದಲ್ಲಿರುವ ಗುಡ್ಡದ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಗ್ರಾಮ ಚಲೋ ಅಭಿಯಾನ ಆಯೋಜಿಸಿತ್ತು.

ಆರ್ಥಿಕ ಸಂಕಷ್ಟ; ಕೇಂದ್ರ ಸರ್ಕಾರಕ್ಕೆ ಸಚಿವ ಜಾರ್ಜ್‌ ಟೀಕೆ

Feb 11 2024, 01:54 AM IST
ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದರು.

ಅಕ್ರಮ ಹಣ ವರ್ಗಾವಣೆ: ಕೇಂದ್ರದ ಮಾಜಿ ಸಚಿವ ಸಲ್ಮಾನ್‌ ಪತ್ನಿಗೆ ನೋಟಿಸ್‌

Feb 11 2024, 01:49 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಮಾಜಿ ಗೃಹ ಸಚಿವ ಸಲ್ಮಾನ್ ಖುರ್ಷಿದ್‌ ಪತ್ನಿ ಲೂಯಿಸ್‌ ಖುರ್ಷಿದ್‌ಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ.

ಬಡವರ ಕಲ್ಯಾಣ ಕಡೆಗಣಿಸಿದ ಕೇಂದ್ರ ಸರ್ಕಾರ: ಸಚಿವ ಶರಣಪ್ರಕಾಶ್‌ ಪಾಟೀಲ್

Feb 05 2024, 01:49 AM IST
ಕೇಂದ್ರದ ಬಿಜೆಪಿ ಸರ್ಕಾರ ಯಾವತ್ತೂ ಬಡವರ ಪರವಾಗಿಲ್ಲ. ನಿಮ್ಮ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದು ಸುಳ್ಳು ಭರವಸೆ ನೀಡುತ್ತಾ ಬಂದಿದೆ. ಕೇವಲ ಭಾಷಣದಲ್ಲಿ ಮಾತ್ರ ನಿಮ್ಮ ಹೊಟ್ಟೆ ತುಂಬಿಸುತ್ತಿದ್ದಾರೆ: ಸಚಿವ ಶರಣಪ್ರಕಾಶ ಪಾಟೀಲ್‌
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved