ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ತರೀಕೆರೆ, ರಾಜ್ಯದಲ್ಲಿ ಪ್ರಸಕ್ತ ವರ್ಷ 75 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಿದ್ದು, ಬರುವ ವರ್ಷ 100 ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜಿ.ಜಾರ್ಜ್ ಹೇಳಿದರು.
ವಿಪಕ್ಷ ಕಾಂಗ್ರೆಸ್ ನಾಯಕರನ್ನು ಬುಧವಾರ ಲೋಕಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ವಕ್ಫ್ ಆಸ್ತಿ ಕಬಳಿಕೆ ವಿವಾದಗಳನ್ನು ಎಳೆಎಳೆಯಾಗಿ ಪ್ರಸ್ತಾಪಿಸಿ ಬಿಸಿ ಮುಟ್ಟಿಸಿದ್ದಾರೆ.