• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗದಗ-ವಾಡಿ ರೈಲು ಮಾರ್ಗ ಉದ್ಘಾಟನೆಗೆ ಕೇಂದ್ರ ಸಚಿವರಿಗೆ ಸಿಎಂ ಪತ್ರ

Mar 26 2025, 01:30 AM IST
ಗದಗ-ತಳಕಲ್-ಕುಷ್ಟಗಿ ವರೆಗೆ 60 ಕಿಮೀ ಮತ್ತು ವಾಡಿಯಿಂದ ಶಹಾಪುರ ವರೆಗಿನ 45 ಕಿಮೀ ಮಾರ್ಗವು ಕಾರ್ಯಾಚರಣೆಗೆ ಸಿದ್ಧವಾಗಿದ್ದು, ಈ ಪ್ರದೇಶಗಳ ಜನರು ರೈಲ್ವೆ ಸೇವೆಗಳ ಪ್ರಾರಂಭಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. 2025ರ ಏಪ್ರಿಲ್‌ನಲ್ಲಿ ರೈಲ್ವೆ ಯೋಜನೆ ಆರಂಭ ಕಾರ್ಯಕ್ಕೆ ಯಲಬುರ್ಗಾ ಪಟ್ಟಣದಲ್ಲಿ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಬೇಕು.

ಒತ್ತುವರಿ : ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ

Mar 25 2025, 11:04 AM IST

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಬಳಿ ಆರು ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ಸ್ಥಳೀಯ ತಹಶೀಲ್ದಾರ್‌ ನೀಡಿರುವ ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ

ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆ

Mar 25 2025, 12:46 AM IST
ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಅಧಿಕಾರಕ್ಕೆ ತರುವುದೇ ತಮ್ಮ ಗುರಿ ಎಂದು ಇದೇ ವೇಳೆ ಘೋಷಿಸಿದರು.

ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ತೀರ್ಪಿನ ಬಗ್ಗೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಕ್ಷೇಪ

Mar 22 2025, 02:01 AM IST
ಪೈಜಾಮದ ಲಾಡಿ ಬಿಚ್ಚುವುದು ರೇಪ್‌ ಯತ್ನ ಅಲ್ಲ ಎಂಬ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಾಧೀಶರ ಅಭಿಪ್ರಾಯಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿ

Mar 21 2025, 12:36 AM IST

 ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 11 ಮಂದಿ ಒತ್ತುವರಿದಾರರಿಗೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ನೋಟಿಸ್ ಜಾರಿ ಮಾಡಿದ್ದಾರೆ.

ಕೇಂದ್ರಕ್ಕೆ ನೀಟ್‌ ನಡೆಸುವ ಸಾಮರ್ಥ್ಯವೇ ಇಲ್ಲ! ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

Mar 20 2025, 11:16 AM IST

ಕೇಂದ್ರಕ್ಕೆ ನೀಟ್‌ ನಡೆಸುವ ಸಾಮರ್ಥ್ಯವೇ ಇಲ್ಲ! -ಈ ಬಾರಿಯೂ ಸರಿಯಾಗಿ ಪರೀಕ್ಷೆ ನಡೆಯದಿದ್ದರೆ ಆಕ್ರೋಶ ವ್ಯಕ್ತ । ನನಗೆ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಹುಚ್ಚು ಹಂಬಲಗಳಿಲ್ಲ: ಡಾ। ಶರಣ ಪ್ರಕಾಶ್‌ ಡಾ.ಶರಣಪ್ರಕಾಶ್‌ ಪಾಟೀಲ್‌, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ

10 ದಿನದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೂ ವರದಿ ಕೊಡಿ : ರಾಜ್ಯ ಸರ್ಕಾರಕ್ಕೆ ಹೈಕೊರ್ಟ್‌

Mar 20 2025, 01:20 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತ್ತಿತರರಿಂದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಆಗಿರುವ ಸರ್ಕಾರಿ ಜಮೀನಿನ ಒತ್ತುವರಿ ತೆರವು ಕುರಿತು 10 ದಿನಗಳಲ್ಲಿ ವರದಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೊರ್ಟ್‌ ತಾಕೀತು ಮಾಡಿದೆ.

ಹೈಕೋರ್ಟ್‌ ಚಾಟಿ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಮನೆ ಕಾಂಪೌಂಡ್‌, ಶೆಡ್‌ಗೆ ನೆಲಸಮದ ಆತಂಕ

Mar 20 2025, 01:18 AM IST
ಹೈಕೋರ್ಟ್‌ ಚಾಟಿಯ ಬಳಿಕ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಇತರರು ಮಾಡಿಕೊಂಡಿರುವ ಸರ್ಕಾರಿ ಭೂಮಿ ಒತ್ತುವರಿ ಸರ್ವೆ ಕಾರ್ಯ ವೇಗ ಪಡೆದುಕೊಂಡಿದೆ.

ಬೇಸಿಗೆಯಲ್ಲಿ ನೀರು, ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು : ಕೇಂದ್ರ ಸಚಿವ ಎಚ್ಡಿಕೆ

Mar 17 2025, 12:35 AM IST
ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು.

ಆಧುನಿಕ ಭರಾಟೆಯಲ್ಲಿ ಸಂಸ್ಕೃತಿ, ಬಾಂಧವ್ಯ ಕಣ್ಮರೆ: ಕೇಂದ್ರ ಸಚಿವ ಎಚ್ಡಿಕೆ ಬೇಸರ

Mar 17 2025, 12:30 AM IST
ಸಮಾಜ ವೇಗವಾಗಿ ಬೆಳೆಯುತ್ತಿದೆ. ಶ್ರೀಮಂತಿ, ಬಡತನ ಎರಡೂ ಇದೆ. ಇದರ ನಡುವೆ ಪೂರ್ವಿಕರು ನಮ್ಮ ಹಳೆಯ ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಿದ್ದಾರೆ. ಆಧುನೀಕರ ಪ್ರಪಂಚದಲ್ಲಿ ಜನ್ಮಕೊಟ್ಟಂತಹ ತಂದೆ-ತಾಯಿ, ಅಣ್ಣತಮ್ಮಂದಿರು ಬಾಂಧವ್ಯದಿಂದ ಬದುಕಬೇಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 53
  • next >

More Trending News

Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved