ಕೇಂದ್ರದ ಬಜೆಟ್ ಬಿಹಾರ ಚುನಾವಣೆಯ ಪ್ರಣಾಳಿಕೆ: ಸಚಿವ ಪಾಟೀಲ
Feb 02 2025, 11:48 PM ISTಈ ಹಿಂದೆ ಭದ್ರಾ ಯೋಜನೆಗೆ ₹5000 ಕೋಟಿ ಕೊಟ್ಟಿದ್ದರು, ಮತ್ತಷ್ಟು ಕೊಡುವ ನಿರೀಕ್ಷೆ ಇತ್ತು. ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವ ವಿಶ್ವಾಸವಿತ್ತು. ಚುನಾವಣೆಯಲ್ಲಿ ಮಾತಾಡಿದ್ದನ್ನು ಈಗ ಮಾತನಾಡಿಲ್ಲ. ಅತ್ಯಂತ ನಿರಾಶೆ ತಂದ ಬಜೆಟ್, ಕರ್ನಾಟಕಕ್ಕೆ ಕರಾಳವಾಗಿದೆ