• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕೇಂದ್ರ ಆದ್ಯತೆ : ಸಚಿವೆ ಶೋಭಾ ಕರಂದ್ಲಾಜೆ

Mar 03 2025, 01:48 AM IST
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಬಟ್ಟೆ ವ್ಯಾಪಾರಿಗಳ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ.

ಕೇಂದ್ರ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿಗೆ ಗೂಂಡಾಗಳಿಂದ ಕಿರುಕುಳ! 7 ಆರೋಪಿಗಳ ವಿರುದ್ಧ ದೂರು

Mar 03 2025, 01:47 AM IST
ಇಲ್ಲಿನ ಜಾತ್ರೆಯೊಂದರಲ್ಲಿ ಕೇಂದ್ರ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿ ಮತ್ತು ಅವರ ಸ್ನೇಹಿತರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವ ಘಟನೆಯು ಶುಕ್ರವಾರ ರಾತ್ರಿ ನಡೆದಿದೆ. ಪರಿಣಾಮ ಖುದ್ದು ರಕ್ಷಾ ಖಡ್ಸೆ ಅವರೇ ಪೊಲೀಸ್‌ ಠಾಣೆಗೆ ಆಗಮಿಸಿ 7 ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಡಿ.ಕೆ.ಶಿವಕುಮಾರ್‌ - ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ : ಕೈನಲ್ಲಿ ಪರ, ವಿರೋಧ ಚರ್ಚೆ

Mar 02 2025, 11:44 AM IST

ಈಶ ಫೌಂಡೇಶನ್‌ನಲ್ಲಿ ನಡೆದ ಶಿವರಾತ್ರಿ ಉತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸದ್ಗುರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆ ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸಂಪುಟದ ಸಚಿವರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

ಸುನೀಲಗೌಡ ಪತ್ರಕ್ಕೆ ಕೇಂದ್ರ ಸಚಿವ ನಿತೀನ ಗಡ್ಕರಿ ಸ್ಪಂದನೆ

Mar 01 2025, 01:03 AM IST
ವಿಜಯಪುರ-ಹುಬ್ಬಳ್ಳಿ ಮತ್ತು ವಿಜಯಪುರ-ಬೆಳಗಾವಿ ಹೆದ್ದಾರಿಯನ್ನು ಆರು ಪಥ ಮಾರ್ಗವಾಗಿ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಬರೆದಿದ್ದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ ಗಡ್ಕರಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಬೆಂ.ಗ್ರಾ. ಜಿಲ್ಲೆಯಲ್ಲಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಿ: ಸಚಿವ ಕೆ.ಎಚ್.ಮುನಿಯಪ್ಪ

Feb 27 2025, 12:32 AM IST
ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಹಣ ಮಂಜೂರು ಮಾಡುವಲ್ಲಿ ಬೆಂಬಲ ಮತ್ತು ತಕ್ಷಣದ ಮಧ್ಯಸ್ಥಿಕೆಯನ್ನು ಕೋರಲು ತಾವು ಬಯಸುತ್ತಿರುವುದಾಗಿ ತಿಳಿಸಿರುವ ಅವರು, ಈ ಯೋಜನೆಯು ನುರಿತ ಮತ್ತು ಕೌಶಲ್ಯರಹಿತ ಯುವಕರಿಗೆ ಬೇಡಿಕೆ-ಆಧಾರಿತ ಕೌಶಲ್ಯ ತರಬೇತಿಯನ್ನು ಒದಗಿಸುವ ಗುರಿ ಹೊಂದಿದೆ. ವಿವಿಧ ಕೈಗಾರಿಕಾ ವಲಯಗಳಲ್ಲಿ ಅವರ ಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ ಎಂದು ಶೋಭಾ ಕರಂದ್ಲಾಜೆ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

ಕಿಸಾನ್ ಸಮ್ಮಾನ್‌ನಿಂದ ರೈತರಿಗೆ ಆರ್ಥಿಕ ಶಕ್ತಿ: ಕೇಂದ್ರ ಸಚಿವ ಎಚ್‌ಡಿಕೆ

Feb 25 2025, 12:47 AM IST
ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆಯ ೧೯ನೇ ಕಂತಿನಲ್ಲಿ ಮಂಡ್ಯ ಜಿಲ್ಲೆಯ ೨,೨೪,೬೩೪ ರೈತರಿಗೆ ೪೪.೯೩ ಕೋಟಿ ಹಣ ಜಮೆ ಆಗಿದೆ. ರಾಜ್ಯದ ಒಟ್ಟಾರೆ ೪,೭೫,೦೪೫೭ ಅರ್ಹ ಫಲಾನುಭವಿ ರೈತರಿಗೆ ಒಟ್ಟು ೯೫೦.೦೯ ಕೋಟಿ ಮೊತ್ತ ಜಮೆ ಆಗಿದೆ.

ಫೆ.26ರಂದು ಈಶ ಫೌಂಡೇಶನ್ ಶಿವರಾತ್ರಿ ಉತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ, ಡಿಕೆಶಿ ಅತಿಥಿಗಳು

Feb 25 2025, 12:47 AM IST
ಫೆ.26ರಂದು ಇಲ್ಲಿನ ಈಶ ಯೋಗಕೇಂದ್ರದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಉತ್ಸವದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ರಾಜ್ಯಗಳ ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್ ಚೌಹಾಣ್ ಅವರ ಸೀಟು ಮುರಿದಿರಲಿಲ್ಲ : ಏರ್ ಇಂಡಿಯಾ ಮೂಲಗಳು

Feb 25 2025, 12:46 AM IST
ಶನಿವಾರ ಭೋಪಾಲ್-ದೆಹಲಿ ನಡುವೆ ಪ್ರಯಾಣಿಸಿದ ಏರ್ ಇಂಡಿಯಾ ವಿಮಾನದಲ್ಲಿ ತಮ್ಮ ಸೀಟು ಮುರಿದಿತ್ತು ಎಂಬ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆರೋಪ ಏರ್‌ ಇಂಡಿಯಾ ಮೂಲಗಳು ತಳ್ಳಿಹಾಕಿವೆ.

ನವೀಕರಿಸಬಹುದಾದ ಇಂಧನಕ್ಕೆ ಉತ್ಪಾದಿಸುವ ಗುರಿ ಸಾಧಿಸಲು ಹೂಡಿಕೆ ಅಗತ್ಯ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 25 2025, 12:45 AM IST
‘2030ರ ವೇಳೆಗೆ 500 ಗಿಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಗುರಿಯನ್ನು ಸಾಧಿಸಲು ವಿವಿಧ ಮೂಲಗಳಿಂದ ಹೂಡಿಕೆಯನ್ನು ಆಕರ್ಷಿಸುವುದು ಅಗತ್ಯ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಕೇಂದ್ರ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ‘ಪ್ರಗತಿ ಪಥ’, ‘ಕಲ್ಯಾಣ ಪಥ’ ಯೋಜನೆ ಶೀಘ್ರ: ಸಚಿವ ಪ್ರಿಯಾಂಕ್‌ ಖರ್ಗೆ

Feb 23 2025, 12:34 AM IST
ಕೇಂದ್ರ ಸರ್ಕಾರದ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ‘ಪ್ರಗತಿ ಪಥ’ ಹಾಗೂ ‘ಕಲ್ಯಾಣ ಪಥ’ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 52
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved