• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಮಾ ಕಂಪೆನಿಯ ದೊಂಬರಾಟವನ್ನು ಕೇಂದ್ರ ಸರ್ಕಾರ ನಿಯಂತ್ರಿಸಲಿ: ಹೆಬ್ಬಾರ್ ಆಗ್ರಹ

Feb 23 2025, 12:35 AM IST
ವಿಮಾ ಕಂಪೆನಿಯ ನಿಯಂತ್ರಣ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದ್ದು, ಮಳೆ ಮಾಪನಯಂತ್ರ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ.

ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ: ಆರೋಪ

Feb 21 2025, 11:47 PM IST
ರೈತರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಕ್ಕೆ ಬಿಜೆಪಿ ಸರ್ಕಾರ ಅವಕಾಶ ನೀಡುತ್ತಿಲ್ಲ. ಮೇಕೆದಾಟು ಯೋಜನೆಗೆ ಪರಿಸರ ಮೌಲ್ಯಮಾಪನ ಪ್ರಮಾಣಪತ್ರ ನೀಡದೆ ತಮಿಳುನಾಡು ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಅದೇ ರೀತಿ ಮಹದಾಯಿ ಯೋಜನೆಗೂ ಹಸಿರುನಿಶಾನೆ ತೋರದೆ ಕಳ್ಳಾಟವಾಡುತ್ತಿದೆ.

ಠೇವಣಿ ವಿಮೆ ಮೊತ್ತ ₹5 ಲಕ್ಷಕ್ಕಿಂತ ಮೇಲೇರಿಸಲು ಚಿಂತನೆ : ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು

Feb 18 2025, 12:32 AM IST

ಬ್ಯಾಂಕ್‌ ಅಥವಾ ಸಹಕಾರಿ ಸಂಸ್ಥೆಗಳು ನಷ್ಟಕ್ಕೊಳಗಾದ ವೇಳೆ ಠೇವಣಿ ಇಟ್ಟ ಗ್ರಾಹಕರಿಗೆ ನೆರವಾಗಲು ಇರುವ ಠೇವಣಿ ವಿಮೆ ಮೊತ್ತವನ್ನು ಹಾಲಿ ಇರುವ 5 ಲಕ್ಷ ರು.ಗಿಂತ ಹೆಚ್ಚಿಗೆ ಮಾಡುವ ಪ್ರಸ್ತಾಪ ಸರ್ಕಾರ ಮುಂದಿದೆ ಎಂದು ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 16 2025, 01:48 AM IST

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.

ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರಕ್ಕೆ ಸ್ವಾಯತ್ತತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ: ಪುರುಷೋತ್ತಮ ಬಿಳಿಮಲೆ

Feb 16 2025, 01:47 AM IST
ಪ್ರಸ್ತುತ ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರವು ಭಾರತೀಯ ಭಾಷಾ ಸಂಸ್ಥಾನದ ಅಧೀನದಲ್ಲಿದೆ. ಈಗ ಸ್ವಾಯತ್ತತೆ ಲಭಿಸಲಿದೆ. ಭಾಷಾ ಸಾಹಿತ್ಯದ ವಿಚಾರದಲ್ಲಿ ಯೋಜನೆ ರೂಪಿಸಿದರೆ ಅನುದಾನ ಕೊಡಲು ಒಪ್ಪಿರುವುದರಿಂದ ಬೇಕಾದ ಕೆಲಸ ಆರಂಭಿಸಬೇಕು.

ಕರ್ನಾಟಕ ಪ್ರಗತಿಯಿಂದ ದೇಶ ಉದ್ಧಾರ - ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ : ಕೇಂದ್ರ ಸಚಿವ ಪೀಯೂಷ್

Feb 13 2025, 10:38 AM IST

ಕರ್ನಾಟಕ ಪ್ರಗತಿಯು ದೇಶದ ಪ್ರಗತಿಯಾಗಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ ನಿಲ್ಲಲಿದೆ. ಕರ್ನಾಟಕವನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಕೇಂದ್ರವನ್ನಾಗಿಸಲು ಎಲ್ಲ ನೆರವು ನೀಡಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ತಿಳಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಮೊಳಗಿದ ಸಂಘಟನೆಗಳ ಕಹಳೆ...!

Feb 13 2025, 12:47 AM IST
ನೆಲ-ಜಲ-ಭಾಷೆ-ಸಂಸ್ಕೃತಿ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯ ಆಗುತ್ತಿದ್ದು, ಕಳೆದ ಒಂದು ದಶಕದಿಂದ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯಕ್ಕೆ ನ್ಯಾಯವೇ ಸಿಗದಂತಾಗಿದೆ. ಆಡಳಿತಾರೂಢ ಸಂಸದರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದರೂ ಅನುದಾನ, ಅಧಿಕಾರ, ಅಭಿವೃದ್ಧಿ ಮತ್ತು ಆದ್ಯತೆ ವಿಚಾರದಲ್ಲಿ ಕರ್ನಾಟಕಕ್ಕೆ ದ್ರೋಹ ಆಗುತ್ತಿರುವುದು ದುರಂತವಾಗಿದೆ.

ಕೇಂದ್ರ ಸರ್ಕಾರದ ಬಜೆಟ್‌ ಪ್ರತಿ ಸುಟ್ಟು ಅಕ್ಷರ ದಾಸೋಹ ನೌಕರರ ಸಂಘದ ಆಕ್ರೋಶ

Feb 12 2025, 12:34 AM IST
The Union of Employees of Dasoa, who burned letters in response to the Central Government's budget, is outraged.

ಜನಸಾಮಾನ್ಯರಿಗೆ ಕಿರುಸಾಲ ನೀಡಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು: ಎಂ.ಕೃಷ್ಣಮೂರ್ತಿ

Feb 12 2025, 12:32 AM IST
ದೇಶದಲ್ಲಿ ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ದುಡಿಯುವ ವರ್ಗವನ್ನು ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಅನರ್ಹ ಎಂಬಂತೆ ಬಿಂಬಿಸಲಾಗುತ್ತಿದೆ. ಬಂಡವಾಳ ಶಾಹಿಗಳಿಗೆ ಹೇರಳವಾದ ಸಾಲ ನೀಡುವ ಬ್ಯಾಂಕ್‌ಗಳು ರೈಟ್ ಅಪ್ ಹೆಸರಿನಲ್ಲಿ ಸಾಲ ಮನ್ನಾ ಮಾಡುತ್ತವೆ. ಆದರೆ, ಜನಸಾಮಾನ್ಯರಿಗೆ ಕಿರು ಸಾಲ ನೀಡಲು ಹಿಂದೇಟು ಹಾಕುತ್ತವೆ.

ಕೇಂದ್ರ ಸರ್ಕಾರದ ಬಜೆಟ್‌ ಪ್ರತಿ ಸುಟ್ಟು ಆಕ್ರೋಶ

Feb 11 2025, 12:45 AM IST
Outrage over burning of central government budget copy
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved