• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಕೆನ್‌- ಬೆಟ್ವಾ ನದಿ ಜೋಡಣೆಗೆ ಮೋದಿ ಶಂಕು

Dec 26 2024, 01:46 AM IST
ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಮಧ್ಯಪ್ರದೇಶದ ಕೆನ್‌ ಮತ್ತು ಬೆಟ್ವಾ ನದಿಗಳ ಜೋಡಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದರು. ಇದು ದೇಶದ ಮೊದಲ ನದಿ ಜೋಡಣೆ ಯೋಜನೆಯಾಗಿದೆ.

ಚುನಾವಣಾ ನಿಯಮ ತಿದ್ದುಪಡಿ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾನೂನು ಹೋರಾಟ

Dec 23 2024, 01:02 AM IST

ಚುನಾವಣಾ ನಿಯಮಕ್ಕೆ ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಾನಿಕ್‌ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನಿರ್ಬಂಧಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕಾಂಗ್ರೆಸ್‌ ಎಚ್ಚರಿಸಿದೆ.  

ಚುನಾವಣೆ ಕುರಿತ ಎಲೆಕ್ಟ್ರಾನಿಕ್‌ ದಾಖಲೆ ಸಾರ್ವಜನಿಕರಿಗೆ ಕಟ್‌ : ಕೇಂದ್ರ ಸರ್ಕಾರ ತಿದ್ದುಪಡಿ

Dec 22 2024, 01:33 AM IST

ಚುನಾವಣೆ  ದಾಖಲೆಗಳನ್ನು ಪಡೆಯಲು ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟಿದ್ದ ನಿಯಮವೊಂದಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ.   ದಾಖಲೆಗಳು ಸುಲಭವಾಗಿ ಸಾರ್ವಜನಿಕರಿಗೆ ಲಭಿಸದಂತೆ ತಡೆದಿದೆ.

ಒಣದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ

Dec 20 2024, 12:48 AM IST
ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ದ್ರಾಕ್ಷಿ ಬೆಳೆಗಾರರ ಸಮಸ್ಯ ಬಗೆಹರಿಸುವಂತೆ ಒತ್ತಾಯಿಸಿ ಅಥಣಿ ತಾಲೂಕಿನ ಮಾಜಿ ಶಾಸಕ ಶಹಾಜಹಾನ ಡೋಂಗರಗಾಂವ ಅವರ ನೇತೃತ್ವದಲ್ಲಿ ಅಥಣಿ ದ್ರಾಕ್ಷಿ ಬೆಳೆಗಾರರ ಸಂಘದ ಸದಸ್ಯರು ಕೇಂದ್ರ ಕೃಷಿ ಸಚಿವ ಶಿವರಾಜಸಿoಗ ಚವ್ಹಾಣ ಅವರಿಗೆ ಮನವಿ ಸಲ್ಲಿಸಿದರು.

ಆ್ಯಪ್‌ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು

Dec 20 2024, 12:47 AM IST
ಆ್ಯಪ್‌ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ಈ ಸಂಬಂಧ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಇದರ ಪ್ರಕಾರ ಅಪರಾಧಿಗಳಿಗೆ 10 ವರ್ಷ ಸೆರೆವಾಸ ಹಾಗೂ ದಂಡ ವಿಧಿಸಲಾಗುವುದು.

ಏಕ ಚುನಾವಣೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ : ಪ್ರಿಯಾಂಕಾ ಸೇರಿದಂತೆ 21 ಮಂದಿಗೆ ಸ್ಥಾನ

Dec 19 2024, 12:30 AM IST
ಲೋಕಸಭೆಯಲ್ಲಿ ತಾನು ಮಂಡಿಸಿರುವ ಏಕ ದೇಶ ಏಕ ಚುನಾವಣೆ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ)ರಚಿಸಿದೆ. ಜೆಪಿಸಿಗೆ ಲೋಕಸಭೆಯಿಂದ ಪ್ರಿಯಾಂಕಾ ಗಾಂಧಿ, ಅನುರಾಗ್ ಠಾಕೂರ್‌, ಸಂಬಿತ್‌ ಪಾತ್ರಾ ಸೇರಿದಂತೆ ಸೇರಿ ಅನೇಕರ ಹೆಸರು ಘೋಷಣೆಯಾಗಿದೆ.

ಕೇಂದ್ರ ಸರ್ಕಾರದಿಂದ ಶೇ.50 ರಷ್ಟು ಸಾಲದ ಮೊತ್ತ ಕಡಿತ : ಸಚಿವ ಚಲುವರಾಯಸ್ವಾಮಿ ಆರೋಪ

Dec 16 2024, 12:46 AM IST
ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಸಹಿಸಿಕೊಳ್ಳದ ಕೇಂದ್ರ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಬಿಡುಗಡೆ ಮಾಡುತ್ತಿದ್ದ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಜಿಎಸ್ಟಿ ಪಾಲನ್ನು ನೀಡುವಲ್ಲಿ ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ ಆರೋಪ

Dec 14 2024, 12:46 AM IST
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಜಿಎಸ್ಟಿ ಪಾಲು ನೀಡುವಲ್ಲಿ ಹಾಗೂ ಆಯಾ ರಾಜ್ಯಗಳಿಗೆ ನೀಡಬೇಕಾದ ಅನುದಾನಗಳನ್ನು ಕಡಿತಗೊಳಿಸುವುದು, ಅನುದಾನ ಕೊಡದೆ ಇರುವ ಮೂಲಕ ತನ್ನ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ

ಉಡುಪಿಗೆ ಸರ್ಕಾರಿ ವೈದ್ಯಕೀಯ ಕಾಲೇಜು: ಕೇಂದ್ರ ಆರೋಗ್ಯ ಸಚಿವರಿಗೆ ಕೋಟ ಮನವಿ

Dec 14 2024, 12:45 AM IST
ಉಡುಪಿ ಜಿಲ್ಲೆಯ ಜನತೆಯ ಉತ್ತಮವಾದ ಆರೋಗ್ಯ ಸೇವೆ ಮತ್ತು ಜನಸಾಮಾನ್ಯರ ಉನ್ನತ ಶಿಕ್ಷಣಕ್ಕಾಗಿ ಸುಸಜ್ಜಿತವಾದ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿನಂತಿ ಮಾಡಿದರು.

ಮಹದಾಯಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಲಿ: ವೀರೇಶ ಸೊಬರದಮಠ

Dec 09 2024, 12:48 AM IST
ಮಹದಾಯಿ ಯೋಜನೆ ಜಾರಿ ಕುರಿತು ಡಿ. 11, 12ರಂದು ಸರ್ವ ಪಕ್ಷಗಳ ಸಂಸದರ ಸಭೆ ಕರೆದು, ಚರ್ಚಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು ಎಂದು ರೈತ ಸೇನಾ ಕರ್ನಾಟಕ ಅಧ್ಯಕ್ಷ ವೀರೇಶ ಸೊಬರದಮಠ ಒತ್ತಾಯಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved