• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿ

Mar 21 2025, 12:36 AM IST

 ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 11 ಮಂದಿ ಒತ್ತುವರಿದಾರರಿಗೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ನೋಟಿಸ್ ಜಾರಿ ಮಾಡಿದ್ದಾರೆ.

10 ದಿನದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೂ ವರದಿ ಕೊಡಿ : ರಾಜ್ಯ ಸರ್ಕಾರಕ್ಕೆ ಹೈಕೊರ್ಟ್‌

Mar 20 2025, 01:20 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತ್ತಿತರರಿಂದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಆಗಿರುವ ಸರ್ಕಾರಿ ಜಮೀನಿನ ಒತ್ತುವರಿ ತೆರವು ಕುರಿತು 10 ದಿನಗಳಲ್ಲಿ ವರದಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೊರ್ಟ್‌ ತಾಕೀತು ಮಾಡಿದೆ.

ರಾಮನಗರ ಹೆಸರು ಬದಲಿಗೆ ಕೇಂದ್ರ ಸರ್ಕಾರ ತಡೆ : ಯಾವುದೇ ಪ್ರಕ್ರಿಯೆ ನಡೆಸದಂತೆ ಸೂಚನೆ

Mar 20 2025, 01:15 AM IST
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಕೇಂದ್ರ ಸರ್ಕಾರ ತಡೆಯೊಡ್ಡಿದ್ದು, ಈ ನಿರ್ಧಾರದ ಕುರಿತು ಯಾವುದೇ ಪ್ರಕ್ರಿಯೆ ನಡೆಸದಂತೆ ಸೂಚನೆ ನೀಡಿದೆ.

ಬೆಲೆ ಕುಸಿತದಿಂದ ನಲುಗಿದ್ದ ಕೆಂಪು ಮೆಣಸು ಬೆಳೆಗಾರರ ಕೈಹಿಡಿದ ಕೇಂದ್ರ, ಆಂಧ್ರ ಸರ್ಕಾರ

Mar 17 2025, 12:34 AM IST
ಕೆಂಪು ಮೆಣಸಿನ ಬೆಲೆ ಕುಸಿತದಿಂದ ನಲುಗಿದ್ದ ಆಂಧ್ರಪ್ರದೇಶದ ರೈತರ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿದೆ. ಕಾರಣ, ಬೆಲೆ ಕುಸಿತ ತಡೆಗೆ ಕೇಂದ್ರ ಮತ್ತು ಆಂಧ್ರಪ್ರದೇಶ ಸರ್ಕಾರ ಕೈಗೊಂಡ ಕ್ರಮದ ಫಲವಾಗಿ ಕಳೆದೊಂದು ವಾರದಿಂದ ಮೆಣಸಿನ ಖರೀದಿ ಬೆಲೆಯಲ್ಲಿ ಉತ್ತಮ ಚೇತರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ- ಖರ್ಗೆ

Mar 17 2025, 12:31 AM IST
ದೇಶದ ಶಿಕ್ಷಣ ವ್ಯವಸ್ಥೆ ಆತಂಕದಲ್ಲಿದೆ. ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ, ಅದರಲ್ಲಿಯೂ ಸರ್ಕಾರಿ ಶಾಲೆಗಳ ಬಗ್ಗೆ ತೀರಾ ನಿರ್ಲಕ್ಷ್ಯ ವಹಿಸುತ್ತಿದ್ದು, ದೇಶದ ಬಡ ಮಕ್ಕಳ ಭವಿಷ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಮಂಕಾಗಲಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ನೇರಾನೇರ ಸಂಘರ್ಷಕ್ಕೆ ಇಳಿದಿರುವ ತಮಿಳುನಾಡಲ್ಲಿ ರುಪಾಯಿ ಲಾಂಛನಕ್ಕೇ ಕೊಕ್‌!

Mar 14 2025, 12:30 AM IST
ಹಿಂದಿ ಹೇರಿಕೆ, ಎನ್‌ಇಪಿ ಜಾರಿ, ಅನುದಾನ ಸೇರಿದಂತೆ ನಾನಾ ವಿಷಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನೇರಾನೇರ ಸಂಘರ್ಷಕ್ಕೆ ಇಳಿದಿರುವ ತಮಿಳುನಾಡಿನ ಡಿಎಂಕೆ ಸರ್ಕಾರ, ಇದೀಗ ಭಾರತದ ಅಧಿಕೃತ ರುಪಾಯಿ ಚಿಹ್ನೆಗೇ ಕೊಕ್‌ ನೀಡಿದೆ.

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಅಡಕೆ ಮಂಡಳಿ ಸ್ಥಾಪಿಸಲಿ

Mar 13 2025, 12:50 AM IST
ಅಡಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ ಮಖಾನಾ ಮಂಡಳಿ ಮಾದರಿಯಲ್ಲಿ ''ಅಡಕೆ ಮಂಡಳಿ'' ಸ್ಥಾಪಿಸಬೇಕು ಎಂದು ನವದೆಹಲಿಯ ಸಂಸತ್ ಅಧಿವೇಶನದಲ್ಲಿ ದಾವಣಗೆರೆ ಸಂಸದೆ ದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ : ಸಂಸದ ಡಾ. ಸಿ.ಎನ್. ಮಂಜುನಾಥ್

Mar 07 2025, 12:51 AM IST

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ ನೀಡಿದೆ. 2014 ರಲ್ಲಿ ದೇಶದ ಕೃಷಿ ಬಜೆಟ್ 22 ಸಾವಿರ ಕೋಟಿ ಇತ್ತು. ಈ ಬಾರಿ ಅದು 1.30 ಲಕ್ಷ ಕೋಟಿ ಆಗಿದೆ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.

ಜಾನುವಾರುಗಳಿಗೂ ಇನ್ನು ಅಗ್ಗದ ದರದಲ್ಲಿ ಗುಣಮಟ್ಟದ ಜನರಿಕ್‌ ಔಷಧ ಸೌಲಭ್ಯ! ಕೇಂದ್ರ ಸರ್ಕಾರ

Mar 06 2025, 12:32 AM IST

ಜನ ಸಾಮಾನ್ಯರಿಗೆ ಅಗತ್ಯ ಗುಣಮಟ್ಟದ ಔಷಧಗಳನ್ನು ಅಗ್ಗದ ದರದಲ್ಲಿ ಜನೌಷಧಿ ಕೇಂದ್ರಗಳ ಮೂಲಕ ಜನರಿಗೆ ಒದಗಿಸುತ್ತಿದ್ದ ಕೇಂದ್ರ ಸರ್ಕಾರ, ಇದೀಗ ಜಾನುವಾರುಗಳಿಗೆ ಅಗತ್ಯವಾದ ಔಷಧಗಳನ್ನು ಜನೆರಿಕ್‌ ಮಾದರಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ. 

ಸರ್ಕಾರ ಆಯುರ್ವೇದ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಆರಂಭಿಸಲಿ

Mar 04 2025, 12:35 AM IST
Government should start an Ayurvedic cancer treatment center
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 47
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved