• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಸಾಮಾನ್ಯರಿಗೆ ಕಿರುಸಾಲ ನೀಡಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು: ಎಂ.ಕೃಷ್ಣಮೂರ್ತಿ

Feb 12 2025, 12:32 AM IST
ದೇಶದಲ್ಲಿ ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ದುಡಿಯುವ ವರ್ಗವನ್ನು ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಅನರ್ಹ ಎಂಬಂತೆ ಬಿಂಬಿಸಲಾಗುತ್ತಿದೆ. ಬಂಡವಾಳ ಶಾಹಿಗಳಿಗೆ ಹೇರಳವಾದ ಸಾಲ ನೀಡುವ ಬ್ಯಾಂಕ್‌ಗಳು ರೈಟ್ ಅಪ್ ಹೆಸರಿನಲ್ಲಿ ಸಾಲ ಮನ್ನಾ ಮಾಡುತ್ತವೆ. ಆದರೆ, ಜನಸಾಮಾನ್ಯರಿಗೆ ಕಿರು ಸಾಲ ನೀಡಲು ಹಿಂದೇಟು ಹಾಕುತ್ತವೆ.

ಕೇಂದ್ರ ಸರ್ಕಾರದ ಬಜೆಟ್‌ ಪ್ರತಿ ಸುಟ್ಟು ಆಕ್ರೋಶ

Feb 11 2025, 12:45 AM IST
Outrage over burning of central government budget copy

ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ-ಕೇಂದ್ರ ಸಚಿವ ಕುಮಾರಸ್ವಾಮಿ

Feb 10 2025, 01:46 AM IST
ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕೇಂದ್ರ ಸರ್ಕಾರದ ಬಜೆಟ್ ಪ್ರತಿ ಸುಟ್ಟು ಆಕ್ರೋಶ

Feb 06 2025, 11:45 PM IST
ರಾಯಚೂರಿನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಜಿಲ್ಲಾ ಸಮಿತಿಯಿಂದ ಕೇಂದ್ರ ಬಜೆಟ್ ಪ್ರತಿಯನ್ನು ಸುಟ್ಟು ಪ್ರತಿಭಟಿಸಲಾಯಿತು.

ಕೇಂದ್ರ ಸರ್ಕಾರ ಜನಪರ ಬಜೆಟ್ ನೀಡಿದೆ - ಕೆಜಿ ಬೋಪಯ್ಯ

Feb 05 2025, 12:35 AM IST
ಕೇಂದ್ರ ಸರ್ಕಾರ ತನ್ನ ಘೋಷಣೆಯಂತೆ ಜನಪ್ರಿಯ ಜನಪರ ಬಜೆಟ್‌ ಅನ್ನು ನೀಡಿದೆ ಎಂದು ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಹೇಳಿದರು.

ಹಂಪಿ ಉತ್ಸವದ ಧ್ವನಿ, ಬೆಳಕು ಕಾರ್ಯಕ್ರಮ: ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪತ್ರ

Feb 05 2025, 12:33 AM IST
ವಿಶ್ವ ವಿಖ್ಯಾತ ಹಂಪಿ ಉತ್ಸವದ ಜೀವಾಳವಾಗಿರುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಈ ಬಾರಿಯ ಉತ್ಸವದಲ್ಲೂ ನಡೆಯಲಿದ್ದು, ಕೇಂದ್ರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಜೊತೆಗೆ ವಿಜಯನಗರ ಜಿಲ್ಲಾಡಳಿತ ಪತ್ರ ವ್ಯವಹಾರ ನಡೆಸಿದೆ.

ಕೇಂದ್ರ-ರಾಜ್ಯ ಸರ್ಕಾರಗಳಿಂದ ಅವೈಜ್ಞಾನಿಕ ಆರ್ಥಿಕ ನೀತಿ: ವೆಂಕಟಗಿರಿಯಯ್ಯ

Feb 05 2025, 12:31 AM IST
ಸರ್ಕಾರಿ ಸಹಯೋಗದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಅಧಃಪತನಗೊಳಿಸಿ ಜನಸಾಮಾನ್ಯರ ಕೈಗೆಟುಕದಂತೆ ಮಾಡಿರುವುದು ಖಂಡನೀಯ. ಖಾಸಗಿ ಬಂಡವಾಳಶಾಹಿ ಮೈಕ್ರೋ ಫೈನಾನ್ಸ್‌ಗಳ ಜನವಿರೋಧಿ ಮತ್ತು ಧನದಾಹಿ ಕಪಿಮುಷ್ಠಿಯಲ್ಲಿ ಸಾಲಗಾರರಾಗಿ ಸಿಲುಕಿರುವುದು 76 ವರ್ಷಗಳ ಕಾಲ ಆಡಳಿತ ನಡೆಸಿದ ಸರ್ಕಾರಗಳ ಅಭಿವೃದ್ಧಿ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಕೇಂದ್ರ ಸರ್ಕಾರ ಪ್ರಕಟಿಸಿದ ಬಜೆಟ್‌ನಲ್ಲಿ ಆದಾಯ 12 ಲಕ್ಷ ದಾಟಿದರೂ ಶೂನ್ಯ ತೆರಿಗೆಗೆ ಇದೆ ಅವಕಾಶ!

Feb 02 2025, 11:49 PM IST
ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದ ಬಜೆಟ್‌ನಲ್ಲಿ ಹೊಸ ತೆರಿಗೆ ಪದ್ಧತಿ ಅನ್ವಯ ವಾರ್ಷಿಕ 12 ಲಕ್ಷ ರು.ವರೆಗಿನ ಆದಾಯದವರಿಗೆ ಯಾವುದೇ ತೆರಿಗೆ ಇಲ್ಲ ಎಂದು ಘೋಷಿಸಿದೆ. ಆದರೆ ಆದಾಯ 12 ಲಕ್ಷ ರು. ದಾಟಿದರೆ ಶೇ.15ರ ತೆರಿಗೆ ವ್ಯಾಪ್ತಿಗೆ ಒಳಪಡಬೇಕಾಗುತ್ತದೆ.

ಕೇಂದ್ರ ಸರ್ಕಾರದಿಂದ ಅಂಚೆ ಇಲಾಖೆಯ ಬಲವರ್ಧನೆ: ಶಾಸಕ ಮಹೇಶ ಟೆಂಗಿನಕಾಯಿ

Feb 02 2025, 11:46 PM IST
ವಿಕಸಿತ ಭಾರತದ ಕಲ್ಪನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅಗತ್ಯ ಕಾರ್ಯ ಯೋಜನೆಗಳೊಂದಿಗೆ ಅಂಚೆ ಇಲಾಖೆ ಸೇರಿ ಎಲ್ಲ ಇಲಾಖೆಗಳ ಸುಧಾರಣೆಗೆ ಕ್ರಮವಹಿಸಿದ್ದಾರೆ ಎಂದು ಶಾಸಕ ಟೆಂಗಿನಕಾಯಿ ಹೇಳಿದರು.

ವಿಕಸಿತ ಭಾರತ ನಿರ್ಮಾಣದ ಆಯವ್ಯಯವನ್ನು ಕೇಂದ್ರ ಸರ್ಕಾರ ನೀಡಿದೆ : ಸಂಸದ ಡಾ.ಕೆ.ಸುಧಾಕರ್‌

Feb 02 2025, 01:03 AM IST

ರೈತರು, ಮಹಿಳೆಯರು, ಯುವಜನರ ಕ್ಷೇಮವನ್ನು ಕೇಂದ್ರೀಕೃತವಾಗಿಸಿಕೊಂಡು ವಿಕಸಿತ ಭಾರತ ನಿರ್ಮಾಣದ ಆಯವ್ಯಯವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 47
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved