ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತ್ರಿಪುರದಲ್ಲಿ ಶಾಂತಿಗೆ ಹೊಸ ಮೈಲಿಗಲ್ಲು: ಬಂಡುಕೋರರೊಂದಿಗೆ ಕೇಂದ್ರ ಸರ್ಕಾರ ಐತಿಹಾಸಿಕ ಒಪ್ಪಂದ
Sep 05 2024, 12:37 AM IST
ಕೇಂದ್ರ ಸರ್ಕಾರವು ತ್ರಿಪುರದಲ್ಲಿನ ಎರಡು ಬಂಡುಕೋರ ಗುಂಪುಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಅನ್ವಯ 328 ಬಂಡುಕೋರರು ಶರಣಾಗಲಿದ್ದಾರೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗುವುದು.
ದೆಹಲಿ ರೈತ ಹೋರಾಟದ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ
Sep 02 2024, 02:01 AM IST
ಸುಪ್ರೀಂಕೋರ್ಟ್ ರೈತರ ಸಮಸ್ಯೆ ಬಗೆಹರಿಸುವಂತೆ ಪರಿಹಾರಕ್ಕೆ ಮಧ್ಯವರ್ತಿಗಳ ಸಮಿತಿ ರಚಿಸುವಂತೆ ಸೂಚನೆ ನೀಡಿದೆ
ಜಪ್ತಿಯಾದ ವಾಹನದ ಸುಪರ್ದಿ ಬಗ್ಗೆ ಇಲ್ಲ ನಿರ್ದಿಷ್ಟ ನಿಯಮ : ಕೇಂದ್ರ ಸರ್ಕಾರ ವಿಫಲ
Aug 30 2024, 01:11 AM IST
ಮಾದಕ ದ್ರವ್ಯ ಸಾಗಣೆಗೆ ಬಳಸಿದ ಆರೋಪದ ಮೇಲೆ ಜಪ್ತಿ ಮಾಡಲಾದ ವಾಹನವನ್ನು ಪ್ರಕರಣದ ಇತ್ಯರ್ಥವಾಗುವರೆಗೆ ಮಾಲೀಕನ ಸುಪರ್ದಿಗೆ ನೀಡುವ ವಿಚಾರದಲ್ಲಿ ನಿರ್ದಿಷ್ಟ ನಿಯಮ ರೂಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.
ಕರ್ನಾಟಕದಲ್ಲಿ 53 ಸೇರಿದಂತೆ ದೇಶವ್ಯಾಪಿ 730 ಹೊಸ ಎಫ್ಎಂ ಚಾನೆಲ್ಗಳಿಗೆ ಅವಕಾಶ : ಕೇಂದ್ರ ಸರ್ಕಾರ
Aug 29 2024, 12:55 AM IST
ಕರ್ನಾಟಕದಲ್ಲಿ 53 ಸೇರಿದಂತೆ ದೇಶವ್ಯಾಪಿ 730 ಹೊಸ ಎಫ್ಎಂ ಚಾನೆಲ್ಗಳಿಗೆ ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇ-ಹರಾಜು ಮೂಲಕ ಖಾಸಗಿ ಸಂಸ್ಥೆಗಳಿಗೆ ಎಫ್ಎಂ ಚಾನೆಲ್ ಅವಕಾಶ ಕಲ್ಪಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರ ನಿರ್ಮಾಣ : ಕೇಂದ್ರ ಸರ್ಕಾರ
Aug 29 2024, 12:54 AM IST
ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಇನ್ನಷ್ಟು ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕೆ 28,602 ಕೋಟಿ ರು. ಖರ್ಚು ಮಾಡುವುದಕ್ಕೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.
ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ : ಕಾಂಗ್ರೆಸ್ - ಬಿಜೆಪಿ ವಾಕ್ಸಮರ
Aug 26 2024, 01:30 AM IST
ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಬಿಜೆಪಿ ಹಾಗೂ ಕಾಂಗ್ರೆಸ್ ವಾಕ್ಸಮರಕ್ಕೆ ಕಾರಣವಾಗಿದೆ.
ಎನ್ಪಿಎಸ್ ವಿರೋಧಕ್ಕೆ ಮಣಿದ ಕೇಂದ್ರ : ಪಿಂಚಣಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ
Aug 25 2024, 01:52 AM IST
ಹಳೇ ಪಿಂಚಣಿ ಯೋಜನೆ (ಒಪಿಎಸ್) ರದ್ದಾಗಿ ಜಾರಿಗೆ ಬಂದಿದ್ದ ಹೊಸ ರಾಷ್ಟ್ರೀಯ ಪಿಂಚಣಿ ಯೋಜನೆಗೆ (ಎನ್ಪಿಎಸ್) ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪಿಂಚಣಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತಂದಿದೆ.
ಹೆಸರು ಖರೀದಿ ಕೇಂದ್ರ ತೆರೆಯದ ಸರ್ಕಾರ, ಸಂಕಷ್ಟದಲ್ಲಿ ರೈತರು
Aug 23 2024, 01:03 AM IST
ಜಿಲ್ಲೆಯೊಂದರಲ್ಲಿಯೇ ಈ ವರ್ಷ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆದಿದ್ದು, ಹೆಸರು ಬೆಳೆ ಬಂಪರ್ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ತೀವ್ರ ಕುಸಿತವಾಗಿದೆ.
ಸಾಮಾನ್ಯ ವ್ಯಕ್ತಿಯನ್ನು ಕೇಂದ್ರ ಸರ್ಕಾರ ರಾಜ್ಯಪಾಲರಾಗಿ ನೇಮಿಸಿದೆ: ಸಿ.ಎಚ್.ವಿಜಯಶಂಕರ್
Aug 21 2024, 12:31 AM IST
ಇಂದಿಗೂ ಸಹ ಶಾಸಕರಾಗಿ ಆಯ್ಕೆಯಾದವರು ರಾಜ್ಯಪಾಲರನ್ನು ಭೇಟಿ ಮಾಡಲು ಕೆಲವೊಂದು ಕಟ್ಟುಪಾಡುಗಳು ಇವೆ. ಹೀಗಾಗಿ ರಾಜ್ಯಪಾಲರು ಸಾಮಾನ್ಯ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸಾಮಾನ್ಯ ವ್ಯಕ್ತಿಯಾದ ನನ್ನನ್ನು ರಾಜ್ಯಪಾಲರಾಗಿ ನೇಮಿಸಿದೆ.
ತುಂಗಭದ್ರಾ ಜಲಾಶಯದ ಆಯಸ್ಸು ಕ್ಷೀಣ : ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರ ವಹಿಸಲು ಸರ್ಕಾರಕ್ಕೆ ತಜ್ಞರ ಸಲಹೆ
Aug 20 2024, 12:54 AM IST
ತುಂಗಭದ್ರಾ ಜಲಾಶಯದ ಆಯಸ್ಸು ಕ್ಷೀಣಿಸಿದೆ. 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದಿದ್ದರಿಂದ ಇಂಥದ್ದೊಂದು ಮಾಹಿತಿ ಹೊರಬಿದಿದ್ದು, ದೊಡ್ಡ ಅನಾಹುತವಾಗುವ ಮುನ್ನ ಕ್ರಮಕೈಗೊಳ್ಳಿ ಎಂದು ಜಲತಜ್ಞರು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
< previous
1
...
16
17
18
19
20
21
22
23
24
...
41
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು