• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಕೃಷಿ ಯೋಜನೆಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ

Oct 11 2024, 11:50 PM IST
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ರೈತ ಸ್ನೇಹಿ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಆರೋಪಿಸಿದರು.

ಉಡುಪಿ ಕೃಷ್ಣನ ವಿಶೇಷ ದರ್ಶನ ಪಡೆದ ಕೇಂದ್ರ ಸರ್ಕಾರದ ನಕಲಿ ಅಧಿಕಾರಿ!

Oct 11 2024, 11:50 PM IST
ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ದೇವರ ವಿಶೇಷ ದರ್ಶನದ ಸೌಲಭ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ : ಸಿಪಿಎಂ ವಾಗ್ದಾಳಿ

Oct 03 2024, 01:22 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿವೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಸಿಪಿಎಂ ಆರೋಪಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪಕ್ಷದ ಮುಖಂಡರು ಟೀಕಿಸಿದ್ದಾರೆ.

ಎಚ್ಚೆತ್ತ ಭಾರತ ಸರ್ಕಾರ : ಚೀನಾದ ಟೆಕ್‌ ಉಪಕರಣಗಳಿಗೆ ಕೇಂದ್ರ ಸರ್ಕಾರದಿಂದ ಕಡಿವಾಣ

Oct 03 2024, 01:16 AM IST
ಲೆಬನಾನ್‌ನಲ್ಲಿ ಇತ್ತೀಚಿನ ಸಂಘಟಿತ ಪೇಜರ್ ಸ್ಫೋಟಗಳು ಸಂಭವಿಸಿದ ಬೆನ್ನಲ್ಲೇ ಭಾರತ ಸರ್ಕಾರ ಎಚ್ಚೆತ್ತಿದೆ.

ಆಯುರ್ವೇದ ಉಳಿಸಿ, ಬೆಳೆಸಲು ಕೇಂದ್ರ ಸರ್ಕಾರ ಬದ್ಧ: ಸಚಿವ ಪ್ರಹ್ಲಾದ ಜೋಶಿ

Sep 30 2024, 01:20 AM IST
2014ರಲ್ಲಿ ಆಯುರ್ವೇದಕ್ಕೆ ಅಷ್ಟು ಮಹತ್ವ ಇರಲಿಲ್ಲ. ಆಯುರ್ವೇದ ಔಷಧ ಕೇವಲ ₹24,000 ಕೋಟಿ ವಹಿವಾಟು ಆಗುತ್ತಿತ್ತು. ಇದೀಗ ₹1.40 ಲಕ್ಷ ಕೋಟಿಗೆ ತಲುಪಿದೆ. ಬಜೆಟ್‌ನಲ್ಲಿ ₹500 ಕೋಟಿ ಬದಲು ₹3000 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಟ್ರಕ್‌ಗಳು ದಿನಕ್ಕೆ 800 ಕಿ.ಮೀ.ಸಂಚರಿಸಲು ಕೇಂದ್ರ ಸರ್ಕಾರ ಮಾಸ್ಟರ್‌ ಪ್ಲಾನ್‌ ತಯಾರಿ

Sep 30 2024, 01:18 AM IST
2047 ರ ವೇಳೆಗೆ ಭಾರತದಲ್ಲಿ ಟ್ರಕ್‌ಗಳು ದಿನಕ್ಕೆ 800 ಕಿ.ಮೀ. ಸಂಚರಿಸಲು ಸಾಧ್ಯವಾಗುವಂತೆ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳನ್ನು ಮಾರ್ಪಡಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ಯೋಜನೆಯು ಸರಕು ಸಾಗಣೆ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರ ಬಡವರು, ರೈತರು, ಕೂಲಿಕಾರರನ್ನು ನಿರ್ಲಕ್ಷಿಸುತ್ತಿದೆ: ಟಿ.ಪಿ.ಶೋಭ

Sep 29 2024, 01:33 AM IST
ತೈಲ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೂಡಲೇ ಕಡಿಮೆಗೊಳಿಸಬೇಕು. ದುಡಿಯುವ ವರ್ಗವಾದ ರೈತರು, ಕೂಲಿಕಾರ್ಮಿಕರು, ಮಹಿಳೆಯರ ಮತ್ತು ನಿರುದ್ಯೋಗದ ಬಗ್ಗೆಯಾಗಲಿ ಸಂಸತ್ ನಲ್ಲಿ ಚರ್ಚೆಯಾಗಿಲ್ಲ. ಬಂಡವಾಳಶಾಯಿಗಳಿಗೆ ಅನುಕೂಲ ಕಲ್ಪಿಸಿ ಬಡವರನ್ನು ವಂಚಿಸುತ್ತಲೇ ಬರುತ್ತಿದ್ದಾರೆ.

ಕೇಂದ್ರ ಸರ್ಕಾರ ಅನುಮತಿ ನೀಡಿರುವ ನಮ್ಮ ಮೆಟ್ರೋ 3ನೇ ಹಂತಕ್ಕೆ ಜಿಯೋಟೆಕ್ನಿಕಲ್‌ ಸರ್ವೆ ಪ್ರಾರಂಭ

Sep 27 2024, 01:19 AM IST
ಬೆಂಗಳೂರು ಮೆಟ್ರೋದ 3ನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಜಿಯೋಟೆಕ್ನಿಕಲ್ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಮಾಗಡಿ ರಸ್ತೆಯ ಕೆಎಚ್‌ಬಿ ಕಾಲನಿಯಲ್ಲಿ ಸೆಕಾನ್ ಕಂಪನಿ ಸರ್ವೆ ಕಾರ್ಯ ಆರಂಭಿಸಿದೆ.

ಕಾರ್ಮಿಕರಿಗೆ ನೆರವಾಗುವ ಸಲುವಾಗಿ ಕನಿಷ್ಠ ವೇತನ ₹1,035ಕ್ಕೆ ಹೆಚ್ಚಳ: ಕೇಂದ್ರ ಸರ್ಕಾರ ಆದೇಶ

Sep 27 2024, 01:18 AM IST
ಜೀವನ ವೆಚ್ಚ ಏರಿಕೆಯನ್ನು ನಿಭಾಯಿಸಲು ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕನಿಷ್ಠ ವೇತನವನ್ನು ₹1,035ಕ್ಕೆ ಹೆಚ್ಚಿಸಿದೆ. ಹೊಸ ದರ ಅಕ್ಟೋಬರ್ 1 ರಿಂದ ಜಾರಿಗೆ ಬಂದಿದ್ದು, ಕೌಶಲ್ಯ ಮತ್ತು ಭೌಗೋಳಿಕ ಪ್ರದೇಶವನ್ನು ಆಧರಿಸಿ ವೇತನ ನಿಗದಿಪಡಿಸಲಾಗಿದೆ.

ಕೇಂದ್ರ ಸರ್ಕಾರ ಕೃಷಿಕರ ಪರವಾಗಿ ನಿಲುವು ತಳೆಯಬೇಕಾಗಿದೆ: ತೇಲಪಂಡ ಪೂವಯ್ಯ

Sep 25 2024, 12:48 AM IST
ಕೇಂದ್ರ ಸರ್ಕಾರ ಕರಿಮೆಣಸು ಮೇಲೆ ವಿಧಿಸಿರುವ ಜಿಎಸ್‌ಟಿಯನ್ನು ತೆಗೆದುಹಾಕುವ ಮೂಲಕ ಕೃಷಿಕರ ಪರವಾಗಿ ನಿಲುವು ತಳೆಯಬೇಕಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved