'ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಸೇರಿದಂತೆ ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಿಗೆ ಏನೂ ಕೊಟ್ಟಿಲ್ಲ. ಎಲ್ಲ ಬಿಜೆಪಿ ಬೆಂಬಲಿಗ ಪಕ್ಷಗಳ ಆಡಳಿತ ಇರುವ ರಾಜ್ಯಗ ಗಳಿಗೆ (ಆಂಧ್ರಪ್ರದೇಶ, ಬಿಹಾರ) ನೀಡಲಾಗಿದೆ' ಎಂಬ ಆರೋಪವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಳ್ಳಿಹಾಕಿದೆ.
ಕೇಂದ್ರ ಸರ್ಕಾರ ಬಜೆಟ್ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿ ಮತ್ತು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶನಿವಾರ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಉಭಯ ಸದನಗಳಲ್ಲಿ ನಾಲ್ಕು ನಿರ್ಣಯಗಳನ್ನು ಮಂಡಿಸಿ ಅಂಗೀಕಾರ ಪಡೆಯಲಾಯಿತು.ಪಪ