• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ-ಕೇಂದ್ರ ಸರ್ಕಾರದ ಕೈಗೊಂಬೆ : ಕಾಂಗ್ರೆಸ್‌ ಆರೋಪ

Aug 20 2024, 12:52 AM IST
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಅಣತಿಯಂತೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರವನ್ನು ಕಾನೂನು ಬಾಹಿರವಾಗಿ ಅಭದ್ರಗೊಳಿಸುವ ಹುನ್ನಾರ ನಡೆದಿದೆ ಎಂಬುದು ಕಾಂಗ್ರೆಸ್‌ ಆರೋಪ

ಕಾಡುಗೊಲ್ಲರನ್ನು ಎಸ್‌ಟಿಗೆ ಸೇರಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ

Aug 19 2024, 12:46 AM IST
ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂದು ಕಾಂಗ್ರೆಸ್ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ

ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಮೆಟ್ರೋ 3ನೇ ಹಂತ : ಹೊರವರ್ತುಲ ರಸ್ತೆಗೆ ಕಿತ್ತಳೆ ಮೆಟ್ರೋ ಸಂಪರ್ಕ

Aug 17 2024, 01:55 AM IST
ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಮೆಟ್ರೋ 3ನೇ ಹಂತವು ಹೊರ ವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವಲ್ಲಿ ಮಹತ್ವದ್ದಾಗಿರುವ ಮೆಟ್ರೋ : 3ನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

Aug 17 2024, 01:47 AM IST
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವಲ್ಲಿ ಮಹತ್ವದ್ದಾಗಿರುವ ಬಹುನಿರೀಕ್ಷಿತ ಮೆಟ್ರೋ ರೈಲು ಮೂರನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ. ಇದು ಸುಮಾರು 44.65 ಕಿ.ಮೀ. ಉದ್ದದ ಯೋಜನೆಯಾಗಿದ್ದು, ಒಟ್ಟು ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ.

2005ರಿಂದ ಪಡೆದಿದ್ದ ಗಣಿ ತೆರಿಗೆ ರಾಜ್ಯಗಳಿಗೆ ಮರಳಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಆದೇಶ

Aug 15 2024, 01:49 AM IST

ಖನಿಜಗಳ ಮೇಲಿನ ತೆರಿಗೆ, ರಾಯಲ್ಟಿ ಹೇರುವ ಶಾಸನಾತ್ಮಕ ಅಧಿಕಾರ ರಾಜ್ಯಗಳಿಗೆ ಮಾತ್ರ ಇದೆ ಎಂದು ಇತ್ತೀಚೆಗೆ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌  ‘ಕೇಂದ್ರ ಸರ್ಕಾರ 2005ರಿಂದ ಈಚೆಗೆ ಸಂಗ್ರಹಿಸಿದ್ದ ತಮ್ಮ ಪಾಲಿನ ತೆರಿಗೆಯನ್ನು ತಮಗೆ ಮರಳಿಸುವಂತೆ ರಾಜ್ಯಗಳು ಕೇಳಬಹುದು’ ಎಂದು ತೀರ್ಪು ನೀಡಿದೆ.

ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

Aug 13 2024, 12:56 AM IST
ಭಾರತದ ನೆರೆಯ ದೇಶ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರ, ಲೂಟಿ, ಹಿಂದೂ ದೇವಾಲಯಗಳ ಧ್ವಂಸ ಹೀಗೆ ಹಿಂದೂಗಳ ಮೇಲೆ ಇನ್ನಿಲ್ಲದ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಕೇಂದ್ರ ಸರ್ಕಾರ ಕೂಡಲೇ ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣಗೆ ಸರ್ವರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರದ ಹುದ್ದೆಗಳ ಭರ್ತಿ ಮಾಡಲು ಒತ್ತಾಯಿಸಿ ಪ್ರತಿಭಟನೆ

Aug 13 2024, 12:48 AM IST
ಕೇಂದ್ರ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿಯಿಂದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಕೆನೆಪದರ ಇಲ್ಲ - ಕೇಂದ್ರ ಸರ್ಕಾರ : ಪರೋಕ್ಷವಾಗಿ ಸಂದೇಶ

Aug 10 2024, 01:31 AM IST

ಎಸ್‌ಸಿ, ಎಸ್ಟಿ ಮೀಸಲಿನಲ್ಲಿ ಕೆನೆಪದರ ಜಾರಿ ಕುರಿತು ಇತ್ತೀಚೆಗೆ ಸುಪ್ರೀಂಕೋರ್ಟ್‌ ಸಲಹೆ ಬೆನ್ನಲ್ಲೇ, ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ರಚಿತ ಸಂವಿಧಾನದಲ್ಲಿ ಇಂಥ ಪ್ರಸ್ತಾಪಕ್ಕೆ ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. 

ಅತ್ಯಗತ್ಯ ಔಷಧಗಳನ್ನು ಭಾರತದಲ್ಲಿ ಕ್ಲಿನಿಕಲ್‌ ಪ್ರಯೋಗ ನಡೆಸದೆಯೇ ಬಳಸಲು ಕೇಂದ್ರ ಸರ್ಕಾರ ಅನುಮತಿ

Aug 09 2024, 12:33 AM IST
ಅಮೆರಿಕ ಸೇರಿದಂತೆ ಕೆಲವು ದೇಶಗಳು ಅನುಮೋದನೆ ನೀಡಿರುವ ಕೆಲ ಅತ್ಯಗತ್ಯ ಔಷಧಗಳನ್ನು ಭಾರತದಲ್ಲಿ ಕ್ಲಿನಿಕಲ್‌ ಪ್ರಯೋಗ ನಡೆಸದೆಯೇ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 41
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved