• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಸರ್ಕಾರ 4 ಬಾರಿಗೂ ಅಧಿಕಾರಕ್ಕೆ ಬರುವುದು ಖಚಿತವಿಲ್ಲ: ಕೇಂದ್ರ ಸಚಿವ ಗಡ್ಕರಿ ‘ತಮಾಷೆ’!

Sep 24 2024, 01:55 AM IST
‘ನಮ್ಮ ಸರ್ಕಾರ (ಮೋದಿ ಸರ್ಕಾರ) 4 ಬಾರಿಗೂ ಅಧಿಕಾರಕ್ಕೆ ಬರುವುದು ಖಚಿತವಿಲ್ಲ. ಆದರೂ ರಾಮದಾಸ್‌ ಅಠಾವಳೆ ಅವರು ಮಂತ್ರಿಯಾಗುವುದು ಖಂಡಿತ’ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ತಮ್ಮದೇ ಪಕ್ಷದ ಸಚಿವರನ್ನು ಕುರಿತು ತಮಾಷೆ ಮಾಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾದಲ್ಲಿದ್ದ ವೇಳೆ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ: ಕೇಂದ್ರ ಸಚಿವ ಜೋಶಿ

Sep 23 2024, 01:23 AM IST
ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ತಾವೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮಹದಾಯಿ: ಕೇಂದ್ರ ಸರ್ಕಾರದಿಂದ ಅನ್ಯಾಯ

Sep 22 2024, 01:54 AM IST
ಗೋವಾ ವಿದ್ಯುತ್‌ ಯೋಜನೆಗೆ ಸಾವಿರಾರು ಮರ ಕಡಿಯಲಾಗುತ್ತಿದೆ. ಹೀಗಾಗಿ, ಇದನ್ನು ರಾಜ್ಯ ಸರಕಾರ ತಿರಸ್ಕರಿಸಿತ್ತು. ಆದರೀಗ ಪುನರ್‌ ಪರಿಶೀಲಿಸುವಂತೆ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆಗೆ ಪ್ರಸ್ತಾವನೆ ಬಂದಿದೆ.

ಕೇಂದ್ರ ಸರ್ಕಾರದಿಂದ ಸ್ವದೇಶಿ ಕೃಷಿ ವ್ಯವಸ್ಥೆಗೆ ಇತಿಶ್ರೀ: ಕೆ.ಟಿ.ಗಂಗಾಧರ್

Sep 21 2024, 01:57 AM IST
ಬಹುರಾಷ್ಟ್ರೀಯ ಕಂಪನಿಗಳನ್ನು ಬಹಿಷ್ಕರಿಸಲು ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ಸೆ.26ರಂದು ಪ್ರತಿಭಟನೆ ನಡೆಸಲಾಗುವುದೆಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಎಚ್ಚರಿಸಿದರು.

ಕೇಂದ್ರ ಸಚಿವೆ, ವಿಪಕ್ಷ ನಾಯಕನ ಮೇಲೆ ಎಫ್ ಐಆರ್ ಸರ್ಕಾರದ ಮೇಲೆ ಅನುಮಾನ : ಎಚ್ಡಿಕೆ

Sep 20 2024, 01:47 AM IST
ಯಾವುದೇ ಅಹಿತಕರ ಘಟನೆ ಅಥವಾ ಗಲಭೆಯ ಮುನ್ಸೂಚನೆಯ ಮಾಹಿತಿ ನೀಡಲು ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡಲು ಒಬ್ಬ ಪೊಲೀಸ್ ಪೇದೆ ನಿಯೋಜಿಸಿದ್ದಾರಂತೆ. ಹಾಗಿದ್ದರೆ ಗುಪ್ತಚರ ಇಲಾಖೆಯವರು ಸ್ಥಳದಲ್ಲಿದ್ದರೂ ಸಹ ಅಂದು ರಾತ್ರಿ ಹೇಗೆ ಬೆಂಕಿ ಹಚ್ಚಿದ್ರು. ಇದು ಯಾರ ವೈಫಲ್ಯ.

ಕೇಂದ್ರ ಸರ್ಕಾರದ 'ಒಂದು ದೇಶ ಒಂದು ಚುನಾವಣೆ' ಪ್ರಸ್ತಾಪ : ಚೀಪ್ ಗಿಮಿಕ್ ಅಥವಾ ಅಗತ್ಯ ಸುಧಾರಣೆ?

Sep 19 2024, 01:45 AM IST
ಕೇಂದ್ರ ಸರ್ಕಾರದ 'ಒಂದು ದೇಶ ಒಂದು ಚುನಾವಣೆ' ಪ್ರಸ್ತಾಪವು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ವಿಪಕ್ಷಗಳು ಇದನ್ನು ಚೀಪ್ ಗಿಮಿಕ್ ಎಂದು ಟೀಕಿಸಿದರೆ, ಎನ್‌ಡಿಎ ಮಿತ್ರಪಕ್ಷಗಳು ಸ್ವಾಗತಿಸಿವೆ.

ಸರ್ಕಾರ ರಾಜ್ಯದಲ್ಲಿ ಶಿಲ್ಪ ಕಲಾ ಕೇಂದ್ರಗಳನ್ನು ತೆರೆಯಲಿ: ಡಿ. ಮೌನೇಶ್ ಆಚಾರ

Sep 18 2024, 01:53 AM IST
ಭಾರತದ ಸಂಸ್ಕೃತಿಯನ್ನು ಹಾಗೂ ಎಂಜಿನಿಯರ್ ಅನ್ನು ಜಗತ್ತಿಗೆ ಪರಿಚಯಿಸಿದವರು ವಿಶ್ವಕರ್ಮರಾಗಿದ್ದಾರೆ ಎಂದು ಡಿ. ಮೌನೇಶ್ ಆಚಾರ ಹೇಳಿದರು.

ಜನಗಣತಿ ಶೀಘ್ರದಲ್ಲೇ ಆರಂಭ: ಜಾತಿ ಜನಗಣತಿಯ ಬಗ್ಗೆ ಇನ್ನೂ ಕೇಂದ್ರ ಸರ್ಕಾರದ ಸ್ಪಷ್ಟತೆ ಇಲ್ಲ

Sep 16 2024, 01:47 AM IST
ಕೋವಿಡ್‌ ಕಾರಣ ಮುಂದೂಡಲ್ಪಟ್ಟಿದ್ದ ಜನಗಣತಿಯನ್ನು ಶೀಘ್ರದಲ್ಲೇ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆದರೆ, ಜಾತಿ ಜನಗಣತಿ ನಡೆಸುವ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ.

ಕೇಂದ್ರ ಸರ್ಕಾರದಿಂದ ಹಿಂದಿ ಭಾಷೆ ಹೇರಿಕೆಗೆ ಖಂಡಿಸಿ ಕರವೇ ಪ್ರತಿಭಟನೆ

Sep 15 2024, 01:49 AM IST
ಕೇಂದ್ರ ಸರ್ಕಾರದಿಂದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆ ಖಂಡಿಸಿ, ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲ ೨೨ ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಸಾರ್ವಭೌಮತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಶನಿವಾರ ನಗರದ ಕೆಇಬಿ ಸಮೀಪದ ಸಂಗೂರ ಕರಿಯಪ್ಪ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.

ಗಣಿ ತೆರಿಗೆ ವಿವಾದ : ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ

Sep 13 2024, 01:40 AM IST

ಗಣಿಗಾರಿಕೆ ಉತ್ಪನ್ನಗಳು ಹಾಗೂ ಖನಿಜಗಳ ಮೇಲಿನ ತೆರಿಗೆ ಅಧಿಕಾರ ರಾಜ್ಯಗಳದೇ ಎಂಬ ಸುಪ್ರೀಂಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಿದೆ.  

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved