• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸಿ: ಕೋಟಾ ಶ್ರೀನಿವಾಸ್‌ ಪೂಜಾರಿ

Sep 13 2024, 01:32 AM IST
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಿದರೆ ಸಾರ್ವಜನಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಕನ್ನಡಕದ ಬದಲು ಐ ಡ್ರಾಪ್ಸ್‌ ಬಳಕೆಗೆ ಕೇಂದ್ರ ಸರ್ಕಾರದಿಂದ ನಿಷೇಧ : ಔಷಧ ನಿಯಂತ್ರಣ ಮಂಡಳಿ ಕ್ರಮ

Sep 12 2024, 01:55 AM IST

ಓದಲು ತೊಂದರೆಯಾಗುವ ಸಮಸ್ಯೆಗೆ ಪರಿಹಾರ ಎಂದು ಪ್ರಚಾರ ಮಾಡಲಾಗುತ್ತಿದ್ದ ಐ ಡ್ರಾಪ್ಸ್‌ ಉತ್ಪಾದನೆ ಮತ್ತು ಮಾರಾಟಕ್ಕೆ ಕೇಂದ್ರ ಸರ್ಕಾರ ತಡೆ ನೀಡಿದೆ.  ನಿಯಮಗಳನ್ನು ಉಲ್ಲಂಘಿಸಿ ಔಷಧ ತಯಾರಕರು ಈ ಡ್ರಾಪ್ಸ್‌ಗಳನ್ನು ರೀಡಿಂಗ್‌ ಗ್ಲಾಸ್‌ಗೆ ಪರ್ಯಾಯ ಎಂದು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೇಂದ್ರ ಸರ್ಕಾರದ ಯೋಜನೆ ಸ್ವಚ್ಛ ಭಾರತದಿಂದ ದೇಶದಲ್ಲಿ ಪ್ರತಿ ವರ್ಷ 70000 ಮಕ್ಕಳ ಜೀವ ರಕ್ಷಣೆ

Sep 06 2024, 07:20 AM IST

ಸ್ವಚ್ಛ ಭಾರತ ಯೋಜನೆಯಡಿ ದೇಶಾದ್ಯಂತ ಶೌಚಾಲಯಗಳನ್ನು ನಿರ್ಮಿಸಿದ್ದರಿಂದಾಗಿ ಭಾರತದಲ್ಲಿ ಪ್ರತಿ ವರ್ಷ 60ರಿಂದ 70 ಸಾವಿರದಷ್ಟು 5 ವರ್ಷದೊಳಗಿನ ಮಕ್ಕಳು ಸಾವಿನಿಂದ ಬಚಾವಾಗುತ್ತಿವೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.

50% ಅಗ್ನಿವೀರರಿಗೆ 4 ವರ್ಷ ಮುಗಿದ ಬಳಿಕವೂ ಕೆಲಸ ? ಕೇಂದ್ರ ಸರ್ಕಾರ ಗಂಭೀರ ಚಿಂತನೆ

Sep 06 2024, 01:04 AM IST
4 ವರ್ಷಗಳ ನಂತರ ಶೇ.25ರಷ್ಟು ಅಗ್ನಿವೀರರನ್ನು ಮಾತ್ರ ಸೇವೆಯಲ್ಲಿ ಉಳಿಸಿಕೊಳ್ಳುವ ಬದಲು ಶೇ.50ಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ. ಸೇನಾಪಡೆಗಳು ಈ ಬಗ್ಗೆ ಶಿಫಾರಸು ಮಾಡಿದ್ದು, ವೇತನ ಮತ್ತು ಭತ್ಯೆಯಲ್ಲೂ ಬದಲಾವಣೆ ನಿರೀಕ್ಷಿಸಲಾಗಿದೆ.

ತ್ರಿಪುರದಲ್ಲಿ ಶಾಂತಿಗೆ ಹೊಸ ಮೈಲಿಗಲ್ಲು: ಬಂಡುಕೋರರೊಂದಿಗೆ ಕೇಂದ್ರ ಸರ್ಕಾರ ಐತಿಹಾಸಿಕ ಒಪ್ಪಂದ

Sep 05 2024, 12:37 AM IST
ಕೇಂದ್ರ ಸರ್ಕಾರವು ತ್ರಿಪುರದಲ್ಲಿನ ಎರಡು ಬಂಡುಕೋರ ಗುಂಪುಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಅನ್ವಯ 328 ಬಂಡುಕೋರರು ಶರಣಾಗಲಿದ್ದಾರೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗುವುದು.

ದೆಹಲಿ ರೈತ ಹೋರಾಟದ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ

Sep 02 2024, 02:01 AM IST
ಸುಪ್ರೀಂಕೋರ್ಟ್ ರೈತರ ಸಮಸ್ಯೆ ಬಗೆಹರಿಸುವಂತೆ ಪರಿಹಾರಕ್ಕೆ ಮಧ್ಯವರ್ತಿಗಳ ಸಮಿತಿ ರಚಿಸುವಂತೆ ಸೂಚನೆ ನೀಡಿದೆ

ಜಪ್ತಿಯಾದ ವಾಹನದ ಸುಪರ್ದಿ ಬಗ್ಗೆ ಇಲ್ಲ ನಿರ್ದಿಷ್ಟ ನಿಯಮ : ಕೇಂದ್ರ ಸರ್ಕಾರ ವಿಫಲ

Aug 30 2024, 01:11 AM IST
ಮಾದಕ ದ್ರವ್ಯ ಸಾಗಣೆಗೆ ಬಳಸಿದ ಆರೋಪದ ಮೇಲೆ ಜಪ್ತಿ ಮಾಡಲಾದ ವಾಹನವನ್ನು ಪ್ರಕರಣದ ಇತ್ಯರ್ಥವಾಗುವರೆಗೆ ಮಾಲೀಕನ ಸುಪರ್ದಿಗೆ ನೀಡುವ ವಿಚಾರದಲ್ಲಿ ನಿರ್ದಿಷ್ಟ ನಿಯಮ ರೂಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.

ಕರ್ನಾಟಕದಲ್ಲಿ 53 ಸೇರಿದಂತೆ ದೇಶವ್ಯಾಪಿ 730 ಹೊಸ ಎಫ್‌ಎಂ ಚಾನೆಲ್‌ಗಳಿಗೆ ಅವಕಾಶ : ಕೇಂದ್ರ ಸರ್ಕಾರ

Aug 29 2024, 12:55 AM IST
ಕರ್ನಾಟಕದಲ್ಲಿ 53 ಸೇರಿದಂತೆ ದೇಶವ್ಯಾಪಿ 730 ಹೊಸ ಎಫ್‌ಎಂ ಚಾನೆಲ್‌ಗಳಿಗೆ ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇ-ಹರಾಜು ಮೂಲಕ ಖಾಸಗಿ ಸಂಸ್ಥೆಗಳಿಗೆ ಎಫ್‌ಎಂ ಚಾನೆಲ್‌ ಅವಕಾಶ ಕಲ್ಪಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರ ನಿರ್ಮಾಣ : ಕೇಂದ್ರ ಸರ್ಕಾರ

Aug 29 2024, 12:54 AM IST
ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಇನ್ನಷ್ಟು ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕೆ 28,602 ಕೋಟಿ ರು. ಖರ್ಚು ಮಾಡುವುದಕ್ಕೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.

ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ : ಕಾಂಗ್ರೆಸ್‌ - ಬಿಜೆಪಿ ವಾಕ್ಸಮರ

Aug 26 2024, 01:30 AM IST

ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಬಿಜೆಪಿ ಹಾಗೂ ಕಾಂಗ್ರೆಸ್‌ ವಾಕ್ಸಮರಕ್ಕೆ ಕಾರಣವಾಗಿದೆ.

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved