ಎಸ್ಸಿ, ಎಸ್ಟಿ ಮೀಸಲಿನಲ್ಲಿ ಕೆನೆಪದರ ಜಾರಿ ಕುರಿತು ಇತ್ತೀಚೆಗೆ ಸುಪ್ರೀಂಕೋರ್ಟ್ ಸಲಹೆ ಬೆನ್ನಲ್ಲೇ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ರಚಿತ ಸಂವಿಧಾನದಲ್ಲಿ ಇಂಥ ಪ್ರಸ್ತಾಪಕ್ಕೆ ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.