• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಬೈಲ್‌ ಕರೆ ಶುಲ್ಕ ಏರಿಕೆ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ತೀವ್ರ ತರಾಟೆ

Jul 06 2024, 12:50 AM IST
ದೇಶದ ಪ್ರಮುಖ ಮೂರು ಮೊಬೈಲ್‌ ಸೇವಾ ಕಂಪನಿಗಳ ಮೊಬೈಲ್‌ ಚಂದಾ ಶುಲ್ಕವನ್ನು ಏರಿಕೆ ಮಾಡಿರುವ ಕುರಿತು ಕಾಂಗ್ರೆಸ್‌ ಶುಕ್ರವಾರ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಕೇಂದ್ರ, ರಾಜ್ಯ ಸರ್ಕಾರದ ಸಹಭಾಗಿತ್ವದಡಿ ಮೊಬೈಲ್‌ ಹಂಚಿಕೆ: ಎಂಎಲ್ಸಿ ಹಟ್ಟಿಹೊಳಿ

Jul 03 2024, 12:16 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌ ಹಂಚಿಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಜಿಲ್ಲೆಯ ತೇಜಸ್ವಿ ನಾಯ್ಕ, ರಾಜೇಶ ನಾಯ್ಕ

Jun 25 2024, 12:30 AM IST
ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ಸರ್ಕಾರಿ ನೌಕರರೇ, ಎಚ್ಚರ - ಹೊಸ ರೂಲ್ಸ್

Jun 23 2024, 02:02 AM IST
ಕಚೇರಿಗೆ ತಡವಾಗಿ ಹೋಗುವ ಕೇಂದ್ರ ಸರ್ಕಾರಿ ನೌಕರರೇ, ಎಚ್ಚರ. ಇನ್ನುಮುಂದೆ ಬೆಳಿಗ್ಗೆ 9.15ರ ನಂತರ ನೀವು ಕಚೇರಿಗೆ ತೆರಳಿದರೆ ಅರ್ಧ ದಿನದ ರಜೆ ಕಡಿತವಾಗಲಿದೆ!

ಕೇಂದ್ರ ಸರ್ಕಾರ ತಕ್ಷಣ ಬೆಲೆ ಇಳಿಸಬೇಕು: ಸಿಎಂ

Jun 17 2024, 01:30 AM IST
ಕರ್ನಾಟಕದ ತೆರಿಗೆ ದಕ್ಷಿಣ ಭಾರತದಲ್ಲೇ ಕಡಿಮೆಯಿರುವುದಾಗಿ ತೈಲ ದರ ಏರಿಕೆಯನ್ನು ಬಲವಾಗಿ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಕೂಡಲೇ ತೆರಿಗೆಯನ್ನು ಇಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ದೇಶದಲ್ಲಿ ಅಸಮಾನತೆ ಸೃಷ್ಟಿ

Jun 13 2024, 12:47 AM IST
ಕೇಂದ್ರ ಸರ್ಕಾರವು ಮಾಲೀಕರ ಪರ ಕಾನೂನುಗಳನ್ನು ರಚಿಸಿ, ಜಾರಿ ಮಾಡುತ್ತಿರುವುದರಿಂದ ದೇಶದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಖಚಿತ

Jun 06 2024, 12:30 AM IST
ನಾನು ಯಾವುದೇ ಸಚಿವ ಸ್ಥಾನದ ನಿರೀಕ್ಷೆ ಇಟ್ಟಿಕೊಂಡಿಲ್ಲ. ಪಕ್ಷದ ಹೈಕಮಾಂಡ್‌ ನನಗೆ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ: ಶಾಸಕ ಕೊತ್ತೂರು

Jun 04 2024, 12:32 AM IST
ಈಗ ಸುಳ್ಳು ಹೇಳುವ ಅವಶ್ಯಕತೆಯಿಲ್ಲ, ನಾನು ಕಾಂಗ್ರೆಸ್ ಶಾಸಕನಾಗಿದ್ದು, ವಾಸ್ತವಾಂಶ ಮರೆಮಾಚಲು ಸಾಧ್ಯವಿಲ್ಲ. ಮೊದಲಿನಿಂದಲೂ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಅನುಮಾನವಿಲ್ಲ.

ಕೇಂದ್ರದಲ್ಲಿ ಯಾವುದೇ ಸರ್ಕಾರ ಬಂದರೂ ರೈತರ ಹೋರಾಟ ನಿರಂತರ-ರಾಕೇಶ ಟಿಕಾಯತ್

May 27 2024, 01:08 AM IST
ದೇಶದ ಚುನಾವಣೆ ಮುಗಿಯುತ್ತಾ ಬಂದಿದ್ದು, ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ರೈತರ ಬೇಡಿಕೆಗಳು ಹಗುರವಾಗಿ ಪರಿಗಣಿಸುವ ಸರ್ಕಾರದ ವಿರುದ್ಧ ನಮ್ಮ ಬೇಡಿಕೆ ಈಡೇರುವ ವರೆಗೂ ಹೋರಾಟ ನಿರಂತರ ಎಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್‌ ಟಿಕಾಯತ್ ಎಚ್ಚರಿಸಿದರು.

ಕೇಂದ್ರ ಸರ್ಕಾರದಿಂದ ಶಿಕ್ಷಣ ವಿರೋಧಿ ನೀತಿ: ಅವಿಜಿತ್ ಘೋಷ್

May 27 2024, 01:02 AM IST
ಕೇಂದ್ರ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ. ಶಿಕ್ಷಣ ಕ್ಷೇತ್ರದತ್ತ ಕೇಂದ್ರ ಸರ್ಕಾರ ಗಮನ ಹರಿಸದಿರುವುದು ದುರದೃಷ್ಟಕರ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 41
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved