• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಯೋಜನೆಗಳ ಪ್ರತಿಶಃ ಅನುಷ್ಠಾನಗೊಳಿಸಿ: ಕೋಟ ಸೂಚನೆ

Aug 04 2024, 01:24 AM IST
ರಜತಾದ್ರಿಯ ಸಂಸದರ ಕಚೇರಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್, ವಿಶ್ವಕರ್ಮ ಯೋಜನೆ ಮತ್ತು ಸೂರ್ಯ ಘರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಬೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.

ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳು ಇರಲಿ ನೋಡೋಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 04 2024, 01:22 AM IST
ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನೆಯ ಸಮಾವೇಶ ನಡೆಯಿತು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಚುನಾವಣಾ ಬಾಂಡ್‌ ಯೋಜನೆ ಬಗ್ಗೆ ಎಸ್‌ಐಟಿ ತನಿಖೆಗೆ ಸುಪ್ರೀಂ ನಕಾರ

Aug 03 2024, 12:39 AM IST
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಪಡಿಸಿದ್ದ ಸುಪ್ರೀಂಕೋರ್ಟ್‌, ಆ ಯೋಜನೆಯ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕು ಎಂಬ ಅರ್ಜಿಗಳನ್ನು ವಜಾಗೊಳಿಸಿದೆ.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ- ಸಿಎಂ ಸಿದ್ದರಾಮಯ್ಯ ಕಿಡಿ

Aug 03 2024, 12:38 AM IST
ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೇ ತಾನೆ ಹೆದರೋದು

ರಾಜ್ಯ ಅಭಿವೃದ್ಧಿಗೆ ಸ್ಪಂದಿಸದ ಕೇಂದ್ರ ಸರ್ಕಾರ ಬಜೆಟ್‌: ಸಂಸದೆ ಡಾ.ಪ್ರಭಾ

Jul 29 2024, 12:53 AM IST
ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದ ಕಾರಣಕ್ಕಾಗಿ ಹೂರಣವಿಲ್ಲದ ಹೋಳಿಗೆಯೆಂಬುದಾಗಿ ಟೀಕಿಸಿದ್ದನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿ ಸಿಎಂಗಳಿಗೆ ಮೋದಿ ‘ವಿಕಸಿತ ಭಾರತ’ ಪಾಠ : ಕೇಂದ್ರ-ರಾಜ್ಯ ಸರ್ಕಾರಗಳು ಸಮನ್ವಯದಲ್ಲಿ ಕೆಲಸ ಮಾಡಲು ಸೂಚನೆ

Jul 29 2024, 12:52 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಲ್ಲಿ ಶ್ರಮ ವಹಿಸಿ ಕೆಲಸ ಮಾಡಿದರೆ ವಿಕಸಿತ ಭಾರತದ ಕನಸು ನನಸಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ 15300 ಕೋಟಿ ನೆರವು: ಇದು ಯುಪಿಎ ಸರ್ಕಾರದಲ್ಲಿ ನೀಡಿದ್ದಕ್ಕಿಂತ ಹೆಚ್ಚು!

Jul 28 2024, 05:55 AM IST

'ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಸೇರಿದಂತೆ ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಿಗೆ ಏನೂ ಕೊಟ್ಟಿಲ್ಲ. ಎಲ್ಲ ಬಿಜೆಪಿ ಬೆಂಬಲಿಗ ಪಕ್ಷಗಳ ಆಡಳಿತ ಇರುವ ರಾಜ್ಯಗ ಗಳಿಗೆ (ಆಂಧ್ರಪ್ರದೇಶ, ಬಿಹಾರ) ನೀಡಲಾಗಿದೆ' ಎಂಬ ಆರೋಪವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಳ್ಳಿಹಾಕಿದೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪ : ಖಾಲಿ ಚೊಂಬು ಪ್ರದರ್ಶಿಸಿ ಆಕ್ರೋಶ

Jul 28 2024, 02:06 AM IST

 ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿ ಮತ್ತು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶನಿವಾರ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.  

ಕೇಂದ್ರ ಸರ್ಕಾರದ ವಿರುದ್ಧ ಖಾಲಿ ಚೊಂಬು ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ - ಬಜೆಟ್ಗೆ ಅಸಮಾಧಾನ

Jul 28 2024, 02:03 AM IST
ಮೆರವಣಿಗೆಯಲ್ಲಿ ಖಾಲಿ ಚೊಂಬು ಹಿಡಿದು, ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶಿರೂರು ಗುಡ್ಡ ಕುಸಿತ ದುರಂತಕ್ಕೆ ಕೇಂದ್ರ ಸರ್ಕಾರ ನೇರ ಹೊಣೆ: ಸಚಿವ ಮಾಂಕಾಳ ವೈದ್ಯ

Jul 28 2024, 02:03 AM IST
ಕೇರಳದ ಲಾರಿ ಹೊಳೆಯಲ್ಲಿ ಇರುವುದು ಗೊತ್ತಾಗಿದೆ. ಅದನ್ನು ನೋಡಲು ತೆರಳಲು ಸಾಧ್ಯವಾಗುತ್ತಿಲ್ಲ. ನೌಕಾಸೇನೆ, ಕೋಸ್ಟ್‌ಗಾರ್ಡ್‌ ಎಲ್ಲರೂ ಪ್ರಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 44
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved