ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕರ್ನಾಟಕದಲ್ಲಿ 53 ಸೇರಿದಂತೆ ದೇಶವ್ಯಾಪಿ 730 ಹೊಸ ಎಫ್ಎಂ ಚಾನೆಲ್ಗಳಿಗೆ ಅವಕಾಶ : ಕೇಂದ್ರ ಸರ್ಕಾರ
Aug 29 2024, 12:55 AM IST
ಕರ್ನಾಟಕದಲ್ಲಿ 53 ಸೇರಿದಂತೆ ದೇಶವ್ಯಾಪಿ 730 ಹೊಸ ಎಫ್ಎಂ ಚಾನೆಲ್ಗಳಿಗೆ ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇ-ಹರಾಜು ಮೂಲಕ ಖಾಸಗಿ ಸಂಸ್ಥೆಗಳಿಗೆ ಎಫ್ಎಂ ಚಾನೆಲ್ ಅವಕಾಶ ಕಲ್ಪಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರ ನಿರ್ಮಾಣ : ಕೇಂದ್ರ ಸರ್ಕಾರ
Aug 29 2024, 12:54 AM IST
ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಇನ್ನಷ್ಟು ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕೆ 28,602 ಕೋಟಿ ರು. ಖರ್ಚು ಮಾಡುವುದಕ್ಕೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.
ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ : ಕಾಂಗ್ರೆಸ್ - ಬಿಜೆಪಿ ವಾಕ್ಸಮರ
Aug 26 2024, 01:30 AM IST
ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಬಿಜೆಪಿ ಹಾಗೂ ಕಾಂಗ್ರೆಸ್ ವಾಕ್ಸಮರಕ್ಕೆ ಕಾರಣವಾಗಿದೆ.
ಎನ್ಪಿಎಸ್ ವಿರೋಧಕ್ಕೆ ಮಣಿದ ಕೇಂದ್ರ : ಪಿಂಚಣಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ
Aug 25 2024, 01:52 AM IST
ಹಳೇ ಪಿಂಚಣಿ ಯೋಜನೆ (ಒಪಿಎಸ್) ರದ್ದಾಗಿ ಜಾರಿಗೆ ಬಂದಿದ್ದ ಹೊಸ ರಾಷ್ಟ್ರೀಯ ಪಿಂಚಣಿ ಯೋಜನೆಗೆ (ಎನ್ಪಿಎಸ್) ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪಿಂಚಣಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತಂದಿದೆ.
ಹೆಸರು ಖರೀದಿ ಕೇಂದ್ರ ತೆರೆಯದ ಸರ್ಕಾರ, ಸಂಕಷ್ಟದಲ್ಲಿ ರೈತರು
Aug 23 2024, 01:03 AM IST
ಜಿಲ್ಲೆಯೊಂದರಲ್ಲಿಯೇ ಈ ವರ್ಷ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆದಿದ್ದು, ಹೆಸರು ಬೆಳೆ ಬಂಪರ್ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ತೀವ್ರ ಕುಸಿತವಾಗಿದೆ.
ಸಾಮಾನ್ಯ ವ್ಯಕ್ತಿಯನ್ನು ಕೇಂದ್ರ ಸರ್ಕಾರ ರಾಜ್ಯಪಾಲರಾಗಿ ನೇಮಿಸಿದೆ: ಸಿ.ಎಚ್.ವಿಜಯಶಂಕರ್
Aug 21 2024, 12:31 AM IST
ಇಂದಿಗೂ ಸಹ ಶಾಸಕರಾಗಿ ಆಯ್ಕೆಯಾದವರು ರಾಜ್ಯಪಾಲರನ್ನು ಭೇಟಿ ಮಾಡಲು ಕೆಲವೊಂದು ಕಟ್ಟುಪಾಡುಗಳು ಇವೆ. ಹೀಗಾಗಿ ರಾಜ್ಯಪಾಲರು ಸಾಮಾನ್ಯ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸಾಮಾನ್ಯ ವ್ಯಕ್ತಿಯಾದ ನನ್ನನ್ನು ರಾಜ್ಯಪಾಲರಾಗಿ ನೇಮಿಸಿದೆ.
ತುಂಗಭದ್ರಾ ಜಲಾಶಯದ ಆಯಸ್ಸು ಕ್ಷೀಣ : ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರ ವಹಿಸಲು ಸರ್ಕಾರಕ್ಕೆ ತಜ್ಞರ ಸಲಹೆ
Aug 20 2024, 12:54 AM IST
ತುಂಗಭದ್ರಾ ಜಲಾಶಯದ ಆಯಸ್ಸು ಕ್ಷೀಣಿಸಿದೆ. 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದಿದ್ದರಿಂದ ಇಂಥದ್ದೊಂದು ಮಾಹಿತಿ ಹೊರಬಿದಿದ್ದು, ದೊಡ್ಡ ಅನಾಹುತವಾಗುವ ಮುನ್ನ ಕ್ರಮಕೈಗೊಳ್ಳಿ ಎಂದು ಜಲತಜ್ಞರು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ-ಕೇಂದ್ರ ಸರ್ಕಾರದ ಕೈಗೊಂಬೆ : ಕಾಂಗ್ರೆಸ್ ಆರೋಪ
Aug 20 2024, 12:52 AM IST
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಅಣತಿಯಂತೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರವನ್ನು ಕಾನೂನು ಬಾಹಿರವಾಗಿ ಅಭದ್ರಗೊಳಿಸುವ ಹುನ್ನಾರ ನಡೆದಿದೆ ಎಂಬುದು ಕಾಂಗ್ರೆಸ್ ಆರೋಪ
ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ
Aug 19 2024, 12:46 AM IST
ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂದು ಕಾಂಗ್ರೆಸ್ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ
ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಮೆಟ್ರೋ 3ನೇ ಹಂತ : ಹೊರವರ್ತುಲ ರಸ್ತೆಗೆ ಕಿತ್ತಳೆ ಮೆಟ್ರೋ ಸಂಪರ್ಕ
Aug 17 2024, 01:55 AM IST
ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಮೆಟ್ರೋ 3ನೇ ಹಂತವು ಹೊರ ವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.
< previous
1
...
22
23
24
25
26
27
28
29
30
...
47
next >
More Trending News
Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!