• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ

Apr 16 2024, 01:11 AM IST
ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಅಬ್ ಕೀ ಬಾರ್‌ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ: ಗಡ್ಡದೇವಮಠ

Apr 15 2024, 01:16 AM IST
ಹತ್ತು ವರ್ಷಗಳ ಕಾಲ ಬಿಜೆಪಿಯ ದುರಾಡಳಿತ ನೋಡಿರುವ ಜನರು ಈ ಸಲ ಕಾಂಗ್ರೆಸ್‌ಗೆ ಅಧಿಕಾರ ನೀಡಲು ತೀರ್ಮಾನಿಸಿದ್ದಾರೆ

ರೈತರಿಗೆ ಬರಪರಿಹಾರ ಸಿಗದಿರಲು ಕೇಂದ್ರ ಸರ್ಕಾರವೇ ಕಾರಣ

Apr 14 2024, 01:46 AM IST
ಅನುದಾನಕ್ಕಾಗಿ ರಾಜ್ಯ ಸರ್ಕಾರ ರೈತರ ಪರ ಹೋರಾಡುವುದಕ್ಕಾಗಿ ಸುಪ್ರೀಂಕೋರ್ಟಿ ಮೊರೆ

ಭ್ರಷ್ಟಾಚಾರದಲ್ಲಿ ಮುಳುಗಿದೆ ಕೇಂದ್ರದ ಬಿಜೆಪಿ ಸರ್ಕಾರ: ಮಲ್ಲಿಕಾರ್ಜುನ ಲೋಣಿ

Apr 14 2024, 01:45 AM IST
ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಜನರಿಗೆ ಸುಳ್ಳು ಭರವಸೆಗಳ ಸರಮಾಲೆ ನೀಡಿ, ಅಧಿಕಾರದಲ್ಲಿರುವ ಕೇಂದ್ರದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದೀಗ ಜನರು ಅರ್ಥೈಸಿಕೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.

ಅಡಕೆ ಬೆಳೆಗಾರರ ಸಂಕಷ್ಟಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ : ಜಯಪ್ರಕಾಶ್‌ ಹೆಗಡೆ

Apr 13 2024, 01:02 AM IST
ವಿದೇಶಗಳಿಂದ ಅನಧಿಕೃತವಾಗಿ ಅಡಕೆ ಆಮದಿನಿಂದ ದೇಶೀಯ ಅಡಕೆ ಬೆಳೆಗಾರರ ಬದುಕು ತೀವ್ರ ಸಂಕಷ್ಟಕ್ಕೆ ದೂಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೇರ ಹೊಣೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗಡೆ ವಾಗ್ದಾಳಿ ನಡೆಸಿದರು.

ರಾಜ್ಯದ ಕೈ ಗ್ಯಾರಂಟಿಗಳಿಗೆ ಕೇಂದ್ರ ಸರ್ಕಾರವೇ ಅನುದಾನ ನೀಡುತ್ತಿದೆ

Apr 12 2024, 01:13 AM IST
ಹತ್ತು ಕೆಜಿ ಅಕ್ಕಿ ಕೊಡುತ್ತೆನೆಂದು ಹೇಳಿ ಕೇಂದ್ರ ಸರ್ಕಾರದ ಐದು ಕೆ.ಜಿ ಅಕ್ಕಿಯನ್ನು ತಾವು ನೀಡುತ್ತಿದ್ದೇವೆ ಎಂದು ಸುಳ್ಳು ಹೇಳಿಕೊಂಡು ಸರ್ಕಾರ ನಡೆಸುತ್ತಿದ್ದಾರೆ ಎಂದು ಲೇವಡಿ

ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ: ರಾಘವೇಂದ್ರ ಹಿಟ್ನಾಳ

Apr 11 2024, 12:48 AM IST
ಬರದಿಂದ ರೈತ ಸಮುದಾಯ ತತ್ತರಿಸಿ ಹೋಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ಬರಪರಿಹಾರ ನೀಡದೆ ರೈತರಿಗೆ ಅನ್ಯಾಯ ಮಾಡಿದೆ

ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗ ಎಲ್ಲಿದೆ: ಜೆಪಿ ಹೆಗ್ಡೆ

Apr 09 2024, 12:50 AM IST
ಚಿಕ್ಕಮಗಳೂರಿನ ಕುರವಂಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಹಾಗೂ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿಯ ಕೇಂದ್ರ ಬಿಜೆಪಿ ಸರ್ಕಾರ ಜನ ಪರವಾಗಿಲ್ಲ: ಪಿ.ಆರ್‌.ಸದಾಶಿವ ಟೀಕೆ

Apr 09 2024, 12:47 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯಲ್ಲೂ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಟೀಕಿಸಿದರು.

ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಬಂದರೆ ಹೆಚ್ಚು ಅನುಕೂಲ: ಶಾಸಕ ಕೆ.ಎಂ.ಶಿವಲಿಂಗೇಗೌಡ

Apr 09 2024, 12:45 AM IST
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇನ್ನು ಹೆಚ್ಚಿನ ಅನುಕೂಲವಾಗಲಿದ್ದು ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಮತಯಾಚನೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 41
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved