• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದಿಂದ 3.20 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಾಕಿ: ಸಚಿವ ಚಲುವರಾಯಸ್ವಾಮಿ

Aug 10 2025, 01:30 AM IST
ಕೆಲಸ ಮಾಡುವವರನ್ನು ಹಾಗೂ ಕೆಲಸ ಮಾಡದವರನ್ನು ಒಂದೇ ತಕ್ಕಡಿಯಲ್ಲಿ ಹಾಕಿ ಮತ ಹಾಕುತ್ತಿರುವುದು ಸರಿಯಲ್ಲ. ನನಗೆ ಮತ ಹಾಕಿದ್ರೂ ಕೆಲಸ ಮಾಡುತ್ತೇನೆ, ಹಾಕಿಲ್ಲದಿದ್ದರೂ ಕೆಲಸ ಮಾಡುತ್ತೇನೆ. ಏನೂ ಕೆಲಸ ಮಾಡದೆ ಆರಾಮಾಗಿ 5 ವರ್ಷ ಅಧಿಕಾರ ಪೂರೈಸಿದವರಿಗೆ ಸಮಾನಾಗಿ ಭಾವಿಸದಿರಿ.

ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ್ದಲ್ಲ ರಾಜ್ಯದ ಪಾಲುದಾರಿಕೆಯೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್

Aug 06 2025, 01:15 AM IST
ನಮ್ಮ ಮೆಟ್ರೋ ಯೋಜನೆಯು ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯ ಯೋಜನೆಯಾಗಿದ್ದು, ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಭಾರತ ‘ರಷ್ಯಾ ತೈಲ ಖರೀದಿ’ ನಿಲ್ಲಿಸಲ್ಲ : ಕೇಂದ್ರ ಸರ್ಕಾರ

Aug 04 2025, 12:30 AM IST

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌   ರಷ್ಯಾ ಜತೆ ವ್ಯಾಪಾರ ಮುಂದುವರಿಸಿದರೆ ದಂಡ ವಿಧಿಸುವುದಾಗಿ ಹಾಕಿರುವ ಬೆದರಿಕೆ ಹೊರತಾಗಿಯೂ, ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರದಿಂದ ಅಂಗವಿಕಲರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ: ಜೋಶಿ

Aug 04 2025, 12:15 AM IST
ಎಲ್ಲ ಅಂಗಗಳು ಸರಿಯಾಗಿದ್ದರೂ ಸಾಕಷ್ಟು ಜನರು ಸಾಲ, ಪರೀಕ್ಷೆಯಲ್ಲಿ ಅನುತ್ತೀರ್ಣ, ಪ್ರೀತಿಯಲ್ಲಿ ವಿಫಲ ಸೇರಿದಂತೆ ಅನವಶ್ಯಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ, ನನ್ನ ಕಣ್ಣು ಸರಿಯಿಲ್ಲ, ಕಿವಿ ಕೇಳೋದಿಲ್ಲ ಅಂತಹ ಕಾರಣಗಳಿಂದ ಅಂಗವಿಕಲರು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿಲ್ಲ.

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌

Aug 02 2025, 10:06 AM IST

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಾಗುವ ಅಪಘಾತ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಗೆ (ಥರ್ಡ್‌ ಪಾರ್ಟಿ) ವಿಮಾ ಕಂಪನಿಗಳಿಂದ ಪರಿಹಾರದ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೋಟಾರು ವಾಹನಗಳ ಕಾಯ್ದೆ-1988ಕ್ಕೆ ತಿದ್ದುಪಡಿ ಮಾಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.

ಕೇಂದ್ರ ಪೂರೈಸಿದ ಯೂರಿಯಾ ರಾಜ್ಯ ಸರ್ಕಾರದಿಂದ ಕಾಳಸಂತೆಗೆ

Jul 29 2025, 01:03 AM IST
ಗೊಬ್ಬರ ಸಿಗದೆ ರೈತ ಮಣ್ಣು ತಿಂದಿರುವ ವರದಿ ಗಮಿನಿಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆಯಂತೆ ಇಲ್ಲಿಗೆ ಬಂದು ಚಂದ್ರಪ್ಪನಿಗೆ ಗೊಬ್ಬರ ನೀಡಿದ್ದೇವೆ. ಈ ಮೂಲಕ ರೈತರೊಂದಿಗೆ ಬಿಜೆಪಿ ಎಂದು ಅಭಯ ನೀಡಿದ್ದೇವೆ ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ನಡಹಳ್ಳಿ ಹೇಳಿದರು.

ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆ ಇಳಿಸಲಿ: ಮನು ವಾಲಜ್ಜಿ

Jul 26 2025, 12:30 AM IST
ಅಚ್ಚೇ ದಿನ್ ಆಯೇಗಾ ಎಂದು ಹೇಳಿಕೊಂಡೇ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ ಆರಂಭದಿಂದಲೂ ಜನಸಾಮಾನ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ಇದೀಗ ಕೃಷಿಗೆ ಅತಿ ಅಗತ್ಯಗಳಲ್ಲಿ ಒಂದಾಗಿರುವ ರಾಸಾಯನಿಕ ಗೊಬ್ಬರಗಳ ಬೆಲೆ ಅವೈಜ್ಞಾನಿಕವಾಗಿ ಹೆಚ್ಚಿಸಿ, ಅವರ ಜೀವನದ ಮೇಲೆ ಗದಾ ಪ್ರಹಾರ ನಡೆಸಿದೆ ಎಂದು ತಾಲೂಕು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮನು ವಾಲಜ್ಜಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಲಗಾಮು : ಆರ್‌ಟಿಐ ವ್ಯಾಪ್ತಿಗೆ ಬಿಸಿಸಿಐ?

Jul 24 2025, 01:05 AM IST
ವಿಶ್ವದ ಸಿರಿವಂತ ಕ್ರಿಕೆಟ್‌ ಸಂಸ್ಥೆ ಅಂತಲೇ ಗುರುತಿಸಿಕೊಂಡಿರುವ ಬಿಸಿಸಿಐ ಮೇಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಖಾಸಗಿಯಾಗಿಯೇ ಉಳಿದಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯನ್ನು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಸೇರಿಸಲು ಸಂಸತ್‌ನಲ್ಲಿ ಮಸೂದೆ ಮಂಡಿಸಿದೆ.

ಕೇಂದ್ರ ಸರ್ಕಾರದ ನಿಲುವುನಿಂದ ರಾಜ್ಯದಲ್ಲಿ ಯೂರಿಯಾ ಕೊರತೆ

Jul 24 2025, 12:45 AM IST
ಕೇಂದ್ರ ಸರ್ಕಾರ ಸಕಾಲಕ್ಕೆ ರಾಜ್ಯಗಳಿಗೆ ಯೂರಿಯಾ ಪೂರೈಕೆ ಮಾಡಬೇಕು. ಈ ಬಗ್ಗೆ ಕೃಷಿ ಸಚಿವರ ಗಮನಕ್ಕೆ ತರಲಾಗಿದೆ. ಕ್ಷೇತ್ರಕ್ಕೆ 1000 ಟನ್ ಯೂರಿಯಾ ಗೊಬ್ಬರ ಪೂರೈಸುವಂತೆ ತಿಳಿಸಲಾಗಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.

ನಿವೃತ್ತ ನೌಕರರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿಲುವಿಗೆ ಖಂಡನೆ

Jul 24 2025, 12:45 AM IST
ರಾಜ್ಯ ನಿವೃತ್ತ ನೌಕರರ ಸಂಘದವರು ಮಂಗಳವಾರ ಇಲ್ಲಿಯ ತಹಸೀಲ್ದಾರ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved