• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಅಕ್ಕಿ ಪಡೆದು ಅನ್ನಭಾಗ್ಯದ ಹೆಸರಿನ ಸಿದ್ದರಾಮಯ್ಯ ಪ್ರಚಾರ

Mar 30 2024, 12:52 AM IST
10 ಕೆಜಿ ಅಕ್ಕಿ ಉಚಿತ ಕೊಡುತ್ತೇವೆ ಎಂದು ಹೇಳಿದ್ದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಅಕ್ಕಿ ಪಡೆದು ಅನ್ನಭಾಗ್ಯದ ಹೆಸರಿನ ಮೇಲೆ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ.

ಜನರ ಬದುಕು ಮೂರಾಬಟ್ಟೆ ಮಾಡಿದ ಕೇಂದ್ರ ಬಿಜೆಪಿ ಸರ್ಕಾರ: ಎಸ್.ಎನ್.ಸ್ವಾಮಿ

Mar 27 2024, 01:08 AM IST
ಕಳೆದ ಹತ್ತು ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ ಎಂದು ಎಂದು ತುಮಕೂರು ಲೋಕಸಭಾ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಅಭ್ಯರ್ಥಿ ಎಸ್.ಎನ್.ಸ್ವಾಮಿ ಆರೋಪಿಸಿದ್ದಾರೆ.

ಕೊಬ್ಬರಿ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರ ಕಾರಣ: ಎ.ಗೋವಿಂದರಾಜು

Mar 27 2024, 01:02 AM IST
ಕೊಬ್ಬರಿ ಬೆಲೆ ತೀವ್ರ ಕುಸಿತಕ್ಕೆ ಕೇಂದ್ರ ಸರ್ಕಾರ ನೆರೆಯ ದೇಶಗಳಿಂದ ಸುಂಕ ರಹಿತವಾಗಿ ಎಣ್ಣೆಕಾಳು ಮತ್ತು ಖಾದ್ಯ ತೈಲಗಳನ್ನು ಅಮದು ಮಾಡಿಕೊಳ್ಳುತ್ತಿರುವುದೇ ಪ್ರಮುಖ ಕಾರಣವಾಗಿದೆ ಎಂದು ರೈತ ಸಂಘದ ಮುಖಂಡ ಗೋವಿಂದರಾಜು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಕಾರ್ಯಕರ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕರೆ

Mar 24 2024, 01:31 AM IST
ಚುನಾವಣೆಯಲ್ಲಿ ದಾಖಲೆ ಮತಗಳಿಂದ ಗೆಲ್ಲುತ್ತೇವೆ ಎಂದು ಭರವಸೆ ನೀಡಿದರೆ ಸಾಲದು, ಅದಕ್ಕಾಗಿ ಪ್ರತಿಯೊಬ್ಬ ಕಾರ್ಯಕರ್ತನೂ ಕಠಿಣ ಪರಿಶ್ರಮ ಪಡಬೇಕು ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಕೇಂದ್ರ ಸರ್ಕಾರದ ಸಾಧನೆಗಳೇ ಮೋದಿ ಗ್ಯಾರಂಟಿ

Mar 17 2024, 01:48 AM IST
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಖರ್ಗೆ ತವರು ಕಲಬರಗಿಯಿಂದಲೇ ಲೋಕಸಭೆ ಸಮರಕ್ಕೆ ರಣಹಣ ಕಹಳೆ ಮೊಳಗಿಸಿದರು.

ಕೇಂದ್ರ ಸರ್ಕಾರದ ಸಾಧನೆಯೇ ಶ್ರೀರಕ್ಷೆ: ಕೋಟಾ ಶ್ರೀನಿವಾಸ್‌ ಪೂಜಾರಿ

Mar 17 2024, 01:48 AM IST
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಶನಿವಾರ ಬೆಳಿಗ್ಗೆ ಯಿಂದ ಸಂಜೆಯವರೆಗೆ ಚಿಕ್ಕಮಗಳೂರಿನಲ್ಲಿ ಸಂಚರಿಸಿದರು, ಒಂದರ ನಂತರ ಮತ್ತೊಂದು ಸಭೆ ನಡೆಸಿದರು. ಪದಗ್ರಹಣ ಸಮಾರಂಭದಲ್ಲೂ ಭಾಗಿಯಾಗಿದ್ದರು. ಈ ಎಲ್ಲಾ ಕಾರ್ಯದಲ್ಲಿ ಪಾಲ್ಗೊಳ್ಳುವ ಮುನ್ನ ಬೆಳಿಗ್ಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆದರು.

ಹೊಸ ಎಲೆಕ್ಟ್ರಿಕ್‌ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ

Mar 16 2024, 01:54 AM IST
ಭಾರತವನ್ನು ಎಲೆಕ್ಟ್ರಾನಿಕ್‌ ವಾಹನಗಳ ಉತ್ಪಾದನೆಯ ಕೇಂದ್ರ ಸ್ಥಾನವನ್ನಾಗಿ ಮಾಡುವ ಉದ್ದೇಶ ಹೊಂದಿರುವ ಹೊಸ ಇ-ವೆಹಿಕಲ್‌ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಬೀಕರ ಬರದಲ್ಲೂ ಒಂದು ರು. ನೀಡದ ಕೇಂದ್ರ ಬಿಜೆಪಿ ಸರ್ಕಾರ: ಡಾ.ಜಿ.ಪರಮೇಶ್ವರ್

Mar 14 2024, 02:02 AM IST
ರಾಜ್ಯದಲ್ಲಿ ಬರವು ಬೀಕರ ಪರಿಸ್ಥಿತಿ ಎದುರಿಸುತ್ತಿದೆ. 236 ತಾಲೂಕು ಗಳ ಪೈಕಿ 226 ತಾಲೂಕುಗಳು ಬರ ಪೀಡಿತ ತಾಲೂಕುಗಳಾಗಿವೆ. ಕೇಂದ್ರವು ಒಂದು ರು. ಸಹ ರಾಜ್ಯಕ್ಕೆ ನೀಡಿಲ್ಲ ಎಂದು ಪರಮೇಶ್ವರ್‌ ಆರೋಪಿಸಿದ್ದಾರೆ

ವಂಚಿತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಆರ್ಥಿಕ ಬಲ

Mar 14 2024, 02:01 AM IST
ಹಾವೇರಿ ಜಿಪಂ ಸಭಾಂಗಭಣದಲ್ಲಿ ಬುಧವಾರ ಪಿಎಂ-ಸೂರಜ್ ಪೋರ್ಟಲ್‌ ಚಾಲನಾ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿ, ಆರ್ಥಿಕ ಹಿಂದುಳಿದ ಸಮುದಾಯಕ್ಕೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು.

ಕೇಂದ್ರ ಸರ್ಕಾರದ ಯೋಜನೆಯ ಲಾಭ ಪಡೆಯಿರಿ: ರೂಪಾಲಿ ನಾಯ್ಕ

Mar 12 2024, 02:02 AM IST
ಕೇವಲ ಸಾಲ ಪಡೆಯುವುದಕ್ಕೆ ಸಂಘ ಬಳಕೆಯಾಗಬಾರದು. ವಿವಿಧ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಂಘವನ್ನು ಬೆಳೆಸಬಹುದು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 41
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved