• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಖಾಲಿ ಚೆಂಬು: ಸುರ್ಜೇವಾಲ ಕಿಡಿ

Apr 23 2024, 01:49 AM IST
ರಾಜ್ಯದಿಂದ 25 ಬಿಜೆಪಿ ಸಂಸದರನ್ನು ಕಳುಹಿಸಿಕೊಟ್ಟಿರುವುದಕ್ಕೆ ಪ್ರತಿಯಾಗಿ ಮೋದಿ ಸರ್ಕಾರ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದರು.

ಕರ್ನಾಟಕ ಬರ ಪರಿಹಾರ ಬಗ್ಗೆ ವಾರದಲ್ಲಿ ನಿರ್ಧಾರ: ಸುಪ್ರಿಂಗೆ ಕೇಂದ್ರ ಸರ್ಕಾರ ಅಫಿಡವಿಟ್‌

Apr 23 2024, 12:47 AM IST
ಪರಿಹಾರಕ್ಕೆ ಚುನಾವಣಾ ಆಯೋಗ ಸಮ್ಮತಿಸಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ ಹಿನ್ನೆಲೆಯಲ್ಲಿ ವಿಚಾರಣೆ 29ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌ ಕರ್ನಾಟಕಕ್ಕೆ ಸಿಹಿಸುದ್ದಿ ನೀಡುವ ಭರವಸೆಯಿದೆ.

ಕೇಂದ್ರ ಸರ್ಕಾರದಿಂದಲೇ ಹೊಸ ಸುದ್ದಿಸಂಸ್ಥೆ ಆರಂಭಕ್ಕೆ ಪ್ಲಾನ್‌

Apr 22 2024, 02:18 AM IST

ದೂರದರ್ಶನಕ್ಕೆ ಹೊಸ ರೂಪ ನೀಡಿ ಜಾಗತಿಕ ಬ್ರ್ಯಾಂಡ್‌ ಆಗಿ ರೂಪುಗೊಳ್ಳಲು 15 ದೇಶದಲ್ಲಿ ಪ್ರಾದೇಶಿಕ ಕಚೇರಿ ಸ್ಥಾಪಿಸಿ ನೆರೆ ದೇಶಗಳಿಗೂ ಫ್ರೀ ಡಿಶ್‌ ನೀಡಲು ಚಿಂತನೆ ನಡೆಸಲಾಗಿದೆ. 

ರಾಜ್ಯದ ಬರಗಾಲಕ್ಕೆ ಕೇಂದ್ರ ಸರ್ಕಾರದ ನೆರವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2024, 01:03 AM IST
ಕರ್ನಾಟಕ ರಾಜ್ಯ ಹಿಂದೆಂದೂ ಕಾಣದ ಬರಗಾಲಕ್ಕೆ ತುತ್ತಾಗಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಹೊಳೆನರಸೀಪುರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಜನರಿಗೆ ಅಸಹನೆ: ಕೇಂದ್ರ ಯುವ ಸಬಲೀಕರಣ ಸಚಿವ ಆನೇಕಲ್ ನಾರಾಯಣಸ್ವಾಮಿ

Apr 19 2024, 01:06 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅಸಡ್ಡೆ ಜತೆಗೆ ಅಸಹನೆ ಉಂಟಾಗಿದೆ ಎಂದು ಕೇಂದ್ರ ಯುವ ಸಬಲೀಕರಣ ಇಲಾಖೆಯ ಸಚಿವ ಆನೇಕಲ್ ನಾರಾಯಣಸ್ವಾಮಿ ವ್ಯಂಗ್ಯವಾಡಿದರು. ಅರಸೀಕೆರೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿ ಮಾತನಾಡಿದರು.

ಕೇಂದ್ರ ಸರ್ಕಾರದಿಂದ ರೈತರಿಗೆ ಹಲವು ಯೋಜನೆಗಳು

Apr 19 2024, 01:03 AM IST
ಕೇಂದ್ರ ಸರ್ಕಾರ ರೈತರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಆದರೆ ವಿರೋಧ ಪಕ್ಷದವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್ ಹೇಳಿದರು.

ದಲಿತರ ನಿಗಮಗಳಿಗೆ ಹಣ ನೀಡದ ರಾಜ್ಯ ಸರ್ಕಾರ; ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಆರೋಪ

Apr 18 2024, 02:27 AM IST
ಕಳೆದ 11ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದಲಿತರ ಮತ್ತು ಶೋಷಿತರ ಏಳಿಗೆಗೆ ಇರುವ ನಿಗಮಗಳಿಗೆ ಯಾವುದೇ ಹಣ ಕೊಡಲು ಸಾಧ್ಯವಾಗದೆ ಬೀದಿಗೆ ತಳ್ಳಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಾಸ್ವಾಮಿ ದೂರಿದರು.

ಕೇಂದ್ರ ಸರ್ಕಾರದಿಂದ ಹಫ್ತಾ ಸುಲಿಗೆ: ರಾಹುಲ್‌

Apr 18 2024, 02:15 AM IST
ಉದ್ಯಮಿಗಳ ಬೆದರಿಸಿ ಬಾಂಡ್ ಮೂಲಕ ವಸೂಲಿ ಮಾಡಲಾಗಿದ್ದು, ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಕೈಗೊಂಡಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಅಲ್ಪಸಂಖ್ಯಾತರು, ದಲಿತರೇ ಟಾರ್ಗೆಟ್

Apr 17 2024, 01:21 AM IST
ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕಾದ ತುರ್ತು ಅನಿವಾರ್ಯತೆ ಎದುರಾಗಿದೆ ಎಂದು ಸಚಿವ ಜಮೀರ್ ಅಹಮದ್ ಹೇಳಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ

Apr 16 2024, 01:11 AM IST
ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 45
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved