• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ: ರಾಘವೇಂದ್ರ ಹಿಟ್ನಾಳ

Apr 11 2024, 12:48 AM IST
ಬರದಿಂದ ರೈತ ಸಮುದಾಯ ತತ್ತರಿಸಿ ಹೋಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ಬರಪರಿಹಾರ ನೀಡದೆ ರೈತರಿಗೆ ಅನ್ಯಾಯ ಮಾಡಿದೆ

ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗ ಎಲ್ಲಿದೆ: ಜೆಪಿ ಹೆಗ್ಡೆ

Apr 09 2024, 12:50 AM IST
ಚಿಕ್ಕಮಗಳೂರಿನ ಕುರವಂಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಹಾಗೂ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿಯ ಕೇಂದ್ರ ಬಿಜೆಪಿ ಸರ್ಕಾರ ಜನ ಪರವಾಗಿಲ್ಲ: ಪಿ.ಆರ್‌.ಸದಾಶಿವ ಟೀಕೆ

Apr 09 2024, 12:47 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯಲ್ಲೂ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಟೀಕಿಸಿದರು.

ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಬಂದರೆ ಹೆಚ್ಚು ಅನುಕೂಲ: ಶಾಸಕ ಕೆ.ಎಂ.ಶಿವಲಿಂಗೇಗೌಡ

Apr 09 2024, 12:45 AM IST
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇನ್ನು ಹೆಚ್ಚಿನ ಅನುಕೂಲವಾಗಲಿದ್ದು ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಮತಯಾಚನೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸುಧಾಕರ್

Apr 07 2024, 01:56 AM IST
ಅಪ್ಪರ್ ಭದ್ರಾ ಯೋಜನೆಗೆ 5300 ಸಾವಿರ ಕೋಟಿ ರು. ಮೀಸಲಿಟ್ಟಿದ್ದ ಕೇಂದ್ರ ಸರ್ಕಾರ ಈ ವರೆಗೂ ನಯಾ ಪೈಸೆ ನೀಡದೆ ಜಿಲ್ಲೆಯ ಜನರಿಗೆ ಮೋಸ ಮಾಡಿದೆ. ಬಿಜೆಪಿಗೆ ತಕ್ಕ ಪಾಠ ಕಲಿಸಲು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಕೇಂದ್ರದಲ್ಲಿ ಮತ್ತೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಖಚಿತ-ಬಸವರಾಜ ಬೊಮ್ಮಾಯಿ

Apr 07 2024, 01:46 AM IST
ಕೇಂದ್ರದಲ್ಲಿ ಅಧಿಕಾರದ ಆಸೆಗೆ ಬಿದ್ದ ವಿಪಕ್ಷಗಳು ಇಂಡಿಯಾ ಒಕ್ಕೂಟ ಹೆಸರಿನಲ್ಲಿ ಮಾಡಿಕೊಂಡಿರುವ ಒಗ್ಗಟ್ಟು ಒಡೆದುಹೋಗಿದೆಯಲ್ಲದೆ, ಕೇಂದ್ರದಲ್ಲಿ ಮತ್ತೆ ನಿಸ್ಸಂದೇಹವಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಮಹದಾಯಿ ಕಾಮಗಾರಿ ಜಂಟಿ ತಪಾಸಣೆ: ಕೇಂದ್ರ ಸರ್ಕಾರ ಅಸ್ತು

Apr 06 2024, 12:49 AM IST
ಮಹದಾಯಿ ನದಿ ಜಲಾನಯನ ಪ್ರದೇಶದ ಜಂಟಿ ಪರಿಶೀಲನೆಗಾಗಿ ಗೋವಾ ಸರ್ಕಾರ ಮಾಡಿದ್ದ ಮನವಿಯನ್ನು ‘ಕಲ್ಯಾಣ ಮತ್ತು ಸಾಮರಸ್ಯ ಮಹದಾಯಿ ಪ್ರಗತಿಶೀಲ ನದಿ ಪ್ರಾಧಿಕಾರ’ (ಪ್ರವಾಹ್‌) ಸ್ವೀಕರಿಸಿದೆ ಎಂದು ಗೋವಾ ಸಚಿವ ಸುಭಾಷ್ ಶಿರೋಡ್ಕರ್ ಶುಕ್ರವಾರ ಹೇಳಿದ್ದಾರೆ.

ಚುನಾವಣೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ : ಚಾಮರಸ ಮಾಲಿ ಪಾಟೀಲ್

Apr 06 2024, 12:49 AM IST

ಬರ ನಿರ್ವಹಣೆಯಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದೆಂದು ಕರ್ನಾಟಕ ಸರ್ವೋದಯ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಎಚ್ಚರಿಸಿದರು.

ಕೇಂದ್ರ ಸರ್ಕಾರದಿಂದ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ -ಸಚಿವ ಜೋಶಿ

Apr 06 2024, 12:47 AM IST
ಕಳೆದ 10 ವರ್ಷಗಳಿಂದ ಪ್ರಧಾನಮಂತ್ರಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ನಮ್ಮ ರಾಷ್ಟ್ರದ ಇತಿಹಾಸ ಸಂಸ್ಕೃತಿ ಎತ್ತಿ ಹಿಡಿದಿದ್ದಲ್ಲದೆ, ಭಾರತೀಯರ ಕನಸಾಗಿದ್ದ ರಾಮ ಮಂದಿರವನ್ನು ನನಸು ಮಾಡಿತು. ಇದರ ಜೊತೆಗೆ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಿ ಇಡೀ ಜಗತ್ತು ನಿಬ್ಬೆರಗಾಗುವಂತೆ ಮಾಡಿದೆ.

ಪುಲ್ವಾಮಾ ದಾಳಿ ಮಾಡಿದವರನ್ನು ಕೇಂದ್ರ ಸರ್ಕಾರ ಈವರೆಗೂ ಬಂಧಿಸಿಲ್ಲ: ಶಾಸಕ ಶ್ರೀನಿವಾಸ್

Apr 05 2024, 01:00 AM IST
ಪುಲ್ವಾಮಾ ದಾಳಿಯಾಳಿ ಐದು ವರ್ಷವೇ ಕಳೆದಿದದರೂ ಈವರೆಗೂ ಒಬ್ಬರನ್ನೂ ಹಿಡಿದಿರುವುದು ಶಿಕ್ಷೆ ಕೊಟ್ಟಿರುವ ಉದಾಹರಣೆಯೇ ಇಲ್ಲ ಎಂದು ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್ ತಿಳಿಸಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 44
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved