• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಎಲೆಕ್ಟ್ರಿಕ್‌ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ

Mar 16 2024, 01:54 AM IST
ಭಾರತವನ್ನು ಎಲೆಕ್ಟ್ರಾನಿಕ್‌ ವಾಹನಗಳ ಉತ್ಪಾದನೆಯ ಕೇಂದ್ರ ಸ್ಥಾನವನ್ನಾಗಿ ಮಾಡುವ ಉದ್ದೇಶ ಹೊಂದಿರುವ ಹೊಸ ಇ-ವೆಹಿಕಲ್‌ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಬೀಕರ ಬರದಲ್ಲೂ ಒಂದು ರು. ನೀಡದ ಕೇಂದ್ರ ಬಿಜೆಪಿ ಸರ್ಕಾರ: ಡಾ.ಜಿ.ಪರಮೇಶ್ವರ್

Mar 14 2024, 02:02 AM IST
ರಾಜ್ಯದಲ್ಲಿ ಬರವು ಬೀಕರ ಪರಿಸ್ಥಿತಿ ಎದುರಿಸುತ್ತಿದೆ. 236 ತಾಲೂಕು ಗಳ ಪೈಕಿ 226 ತಾಲೂಕುಗಳು ಬರ ಪೀಡಿತ ತಾಲೂಕುಗಳಾಗಿವೆ. ಕೇಂದ್ರವು ಒಂದು ರು. ಸಹ ರಾಜ್ಯಕ್ಕೆ ನೀಡಿಲ್ಲ ಎಂದು ಪರಮೇಶ್ವರ್‌ ಆರೋಪಿಸಿದ್ದಾರೆ

ವಂಚಿತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಆರ್ಥಿಕ ಬಲ

Mar 14 2024, 02:01 AM IST
ಹಾವೇರಿ ಜಿಪಂ ಸಭಾಂಗಭಣದಲ್ಲಿ ಬುಧವಾರ ಪಿಎಂ-ಸೂರಜ್ ಪೋರ್ಟಲ್‌ ಚಾಲನಾ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿ, ಆರ್ಥಿಕ ಹಿಂದುಳಿದ ಸಮುದಾಯಕ್ಕೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು.

ಕೇಂದ್ರ ಸರ್ಕಾರದ ಯೋಜನೆಯ ಲಾಭ ಪಡೆಯಿರಿ: ರೂಪಾಲಿ ನಾಯ್ಕ

Mar 12 2024, 02:02 AM IST
ಕೇವಲ ಸಾಲ ಪಡೆಯುವುದಕ್ಕೆ ಸಂಘ ಬಳಕೆಯಾಗಬಾರದು. ವಿವಿಧ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಂಘವನ್ನು ಬೆಳೆಸಬಹುದು.

ಕೇಂದ್ರ, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ-ಸಿ.ಎಸ್‌. ಪಾಟೀಲ

Mar 11 2024, 01:16 AM IST
ರಾಜ್ಯದಲ್ಲಿ ತೀವ್ರ ಬರಗಾಲದಿಂದ ಅನ್ನದಾತರು ಸಾಲಕ್ಕೆ ಭಯಭೀತರಾಗಿ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ರೈತ ಮುಖಂಡ ಸಿ.ಎಸ್. ಪಾಟೀಲ ಆಗ್ರಹಿಸಿದರು.

ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಸಬೇಕು: ಕಲ್ಮರುಡಪ್ಪ

Mar 10 2024, 01:34 AM IST
ದೇಶದ ಸರ್ವಾಂಗೀಣ ಪ್ರಗತಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹಲವು ಕಾರ್ಯ ಕ್ರಮಗಳ ಕುರಿತ ಮಾಹಿತಿಯನ್ನು ಪ್ರತಿ ವ್ಯಕ್ತಿ ಮನಸಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಕರೆ ನೀಡಿದರು.

ಕಾಶ್ಮೀರದ ಗುಜ್ಜರ್‌ ಭಯೋತ್ಪಾದಕ: ಕೇಂದ್ರ ಸರ್ಕಾರ ಘೋಷಣೆ

Mar 08 2024, 01:45 AM IST
ನಿಷೇಧಿತ ಎಲ್‌ಇಟಿ ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವ ಮೊಹಮ್ಮದ್‌ ಖಾಸಿಂ ಗುಜ್ಜರ್‌ನನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.

ಡಬ್ಲ್ಯುಎಫ್‌ಐ ಎಲೆಕ್ಷನ್‌: ಕೇಂದ್ರ ಸರ್ಕಾರಕ್ಕೆ ಡೆಲ್ಲಿ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ

Mar 05 2024, 01:38 AM IST
ಡಿಸೆಂಬರ್‌ನಲ್ಲಿ ಡಬ್ಲ್ಯುಎಫ್‌ಐಗೆ ನಡೆದಿದ್ದ ಚುನಾವಣೆಯಲ್ಲಿ ಕ್ರೀಡಾ ನಿಯಮ ಉಲ್ಲಂಘನೆಯಾಗಿದೆ. ಹೀಗಾಗಿ ಚುನಾವಣೆಯನ್ನು ಅಸಿಂಧುಗೊಳಿಸಬೇಕೆಂದು ಎಂದು ಕುಸ್ತಿಪಟುಗಳು ಕೋರಿದ್ದರು.

ರೈತರನ್ನು ಶತ್ರುಗಳಂತೆ ಕಾಣುತ್ತಿರುವ ಕೇಂದ್ರ ಸರ್ಕಾರ: ಬೃಂದಾ ಕಾರಟ್ ಆರೋಪ

Mar 04 2024, 01:21 AM IST
ದೆಹಲಿಗೆ ರೈತರು ಬರುವುದನ್ನು ತಡೆಯಲು ಬ್ಯಾರಿಕೇಡ್ ಅಳವಡಿಸಿದೆ. ರೈತರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಡು ಹೊಡೆಯಲಾಗುತ್ತಿದೆ. ಇದರ ನಡುವೆ ರಕ್ಷಣಾ ಉದ್ದೇಶಕ್ಕೆ ಬಳಸುವ ಡ್ರೋನ್ ಮೂಲಕ ಟಿಯರ್ ಗ್ಯಾಸ್ ಸಿಡಿಸಿ ಶತ್ರುಗಳ ರೀತಿ ರೈತರನ್ನು ತಡೆಯುವ ಪ್ರಯತ್ನ ಮಾಡುತ್ತಿದೆ. ನರೇಗಾದಲ್ಲಿ ೪೪ ದಿನಗಳವರೆಗೆ ಮಾತ್ರ ಕೆಲಸ, ೧೦೦ ದಿನ ಕೆಲಸ ಪಡೆಯಲು ಸಾಧ್ಯವಾಗುತ್ತಿಲ್ಲ.

ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರ ತೆರಿಗೆ ಸವಾರಿ -ಸಚಿವ ಕೃಷ್ಣ ಬೈರೇಗೌಡ

Mar 03 2024, 01:31 AM IST
ದೇಶದಲ್ಲಿನ ಶ್ರೀಮಂತರು, ಕುಬೇರರಿಗೆ ಅನುಕೂಲವಾಗುವಲ್ಲಿ ತೆರಿಗೆ ಕಡಿತಗೊಳಿಸಿ, ಬಡವರು ಮತ್ತು ಸಾಮಾನ್ಯ ವರ್ಗದವರಿಗೆ ದಿನಬಳಕೆ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿ ಆರ್ಥಿಕ ಹೊರೆಯಾಗುವಂತೆ ಕೇಂದ್ರ ಸರ್ಕಾರ ತೆರಿಗೆ ಸವಾರಿ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved