• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ವಿರುದ್ಧ ಅಣಕು ಶವಯಾತ್ರೆ ಪ್ರತಿಭಟನೆ

Feb 23 2024, 01:47 AM IST
ರೈತರನ್ನು ಕೂಲ್ಲುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ, ನಿಲ್ಲಲಿ ನಿಲ್ಲಲಿ ಪೊಲೀಸ್ ದೌರ್ಜನ್ಯ ನಿಲ್ಲಲಿ, ರೈತ ದ್ರೋಹಿ ಕೇಂದ್ರ ಸರ್ಕಾರಕ್ಕೆ ಚುನಾವಣೆಯಲ್ಲಿ ಮರಣ ಶಾಸನ ಬರೆಯುತ್ತೇವೆ, ಎಂಪಿಗಳಿಗೆ ಹಳ್ಳಿಗಳ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು. ಈ ವೇಳೆ ಪೊಲೀಸರು ಅಣಕು ಶವ ಕಿತ್ತುಕೊಳ್ಳಲು ಮುಂದಾದರೂ ಅದಕ್ಕೆ ರೈತರು ಅವಕಾಶ ನೀಡಲಿಲ್ಲ.

ಸರ್ಕಾರದ ಹಠಾತ್‌ ಗೊತ್ತುವಳಿಯಿಂದ ಹೈಡ್ರಾಮಾ ತೆರಿಗೆ ಅನ್ಯಾಯ: ಕೇಂದ್ರ ವಿರುದ್ಧ ಅಸೆಂಬ್ಲಿ ನಿರ್ಣಯ

Feb 23 2024, 01:46 AM IST
ಬಿಜೆಪಿ ಸದಸ್ಯರು ಕೆಂಡವಾಗಿ ಗೊತ್ತುವಳಿ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕಲಾಪಗಳ ಪಟ್ಟಿಯಲ್ಲಿ ಇಲ್ಲದ ವಿಷಯ ಮಂಡಿಸಿದ್ದಕ್ಕೆ ಸಿಟ್ಟು ಹೊರಹಾಕಿ ಬಿಜೆಪಿ ಗದ್ದಲದ ನಡುವೆಯೂ ನಿರ್ಣಯ ಧ್ವನಿಮತದಿಂದ ಅಂಗೀಕಾರ ಮಾಡಲಾಗಿದೆ.

ರೈತ ಸಾವು: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Feb 23 2024, 01:46 AM IST
ಪಂಜಾಬ್ ಮತ್ತು ಹರಿಯಾಣ ಗಡಿಭಾಗವಾದ ಶಂಭು ಮತ್ತು ಖನೌರಿ ಭಾಗಗಳಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು ಶೆಲ್‍ಗಳನ್ನು ಸಿಡಿಸಿ ರೈತನ ಸಾವಿಗೆ ಕಾರಣವಾಗಿರುವ ಘಟನೆಗೆ ಖಂಡನೆ.

ಕೇಂದ್ರದ ಎನ್‌ಡಿಎ ಸರ್ಕಾರ ಸೌಹಾರ್ದತೆಗೆ ಅಪಾಯಕಾರಿ: ಎಸ್‌.ಆರ್‌. ಹಿರೇಮಠ

Feb 23 2024, 01:46 AM IST
ಕೇಂದ್ರ ಸರ್ಕಾರ ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.

ಕೇಂದ್ರದಲ್ಲಿರುವುದು ಗುರಿ ಸಾಧಿತ ಸರ್ಕಾರ ಸಚಿವ ಪ್ರಹ್ಲಾದ ಜೋಶಿ

Feb 20 2024, 01:48 AM IST
ರಾಮ ಮಂದಿರಕ್ಕೆ ಶಿಲಾನ್ಯಾಸವನ್ನು ನಾವೇ ಹಾಕಿದ್ದೇವು.ಅದರ ಉದ್ಘಾಟನೆಯನ್ನು ಕೂಡ ಇತ್ತೀಚೆಗೆ ನಾವೇ ಮಾಡಿದೇವು. ಸರ್ಕಾರಿ ಅಧಿಕಾರಿಗಳು ಮಾಡುವ ಕೆಲಸ ತಕ್ಕಮಟ್ಟಿಗೆ ಇರುತ್ತದೆ. ಅಗತ್ಯಕ್ಕೆ ತಕ್ಕಂತೆ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಿದ ಯೋಜನೆ ಅನುಷ್ಠಾನಗೊಳಿಸಬೇಕು

ಕೊಪ್ಪಳದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Feb 19 2024, 01:33 AM IST
ಕೇಂದ್ರ ಸರ್ಕಾರ ಡಾ.ಸ್ವಾಮಿನಾಥನ ಶಿಫಾರಸಿನಂತೆ ಬೆಂಬಲ ಬೆಲೆ ಕಾನೂನು ರಚಿಸುವುದಾಗಿ ತಿಳಿಸಿದ್ದರು.

ಕೇಂದ್ರ ಸರ್ಕಾರದ ಕಾರ್ಪೊರೇಟ್ ನೀತಿ ಖಂಡಿಸಿ ಪ್ರತಿಭಟನೆ

Feb 18 2024, 01:40 AM IST
ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ರೈತರು ನಗರದ ಕೋಡಿಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಮೆರವಣಿಗೆ ನಡೆಸಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ

Feb 18 2024, 01:32 AM IST
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದಶಕದ ಆಡಳಿತದಲ್ಲಿ ಜನರ ಮೂಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಲ್ಲ. 50 ವರ್ಷಗಳ ಹಿಂದೆ ಇದ್ದ ನಿರುದ್ಯೋಗ ಪ್ರಮಾಣ ಇಂದು ಅತ್ಯಧಿಕವಾಗಿದೆ. ಅಚ್ಚೇ ದಿನ್, ಹೊಳೆಯುತ್ತಿರುವ ಭಾರತ ಎಂಬ ಬಿಜೆಪಿ ಘೋಷಣೆ ವಾಸ್ತವದಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದೆ.

ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಕೈಬಿಡಲಿ

Feb 17 2024, 01:20 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸಬಕಾ ಸಾಥ್ ಸಬಕಾ ವಿಕಾಸ, ಅಚ್ಚೇದಿನ, ವಿಕಸಿತ ಭಾರತದಂತ ಹಸಿ ಸುಳ್ಳುಗಳ ಮೂಲಕ ಜನರಲ್ಲಿ ಭ್ರಮೆಗಳನ್ನು ಸೃಷ್ಟಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಸಂಘಟನೆಗಳ ಹೋರಾಟ

Feb 17 2024, 01:20 AM IST
ಕೇಂದ್ರ ಬಿಜೆಪಿ ಸರ್ಕಾರ, ದುಡಿಯುವ ಜನರ ಜೀವನದ ಮೇಲೆ ಅತ್ಯಂತ ಕ್ರೂರವಾದ ದಾಳಿ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved