• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Feb 01 2024, 02:01 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಕೆಲಸಗಳಿಗೂ ಅನುದಾನ ಕೊಟ್ಟು ಸುಭಿಕ್ಷವಾಗಿ ಆಡಳಿತ ನಡೆಸುತ್ತಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ 1.78 ಸಾವಿರ ಕೋಟಿ ಹಣ ಇನ್ನೂ ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಸಹ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಕೊಟ್ಟಿಲ್ಲ.

ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

Jan 29 2024, 01:32 AM IST
ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

ಗಣತಂತ್ರದಿನಕ್ಕೆ ಸಂಭ್ರಮದ ಸ್ಪರ್ಶ ನೀಡದ ಕೇಂದ್ರ ಸರ್ಕಾರ: ಆಂಜನೇಯ

Jan 27 2024, 01:17 AM IST
ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿ 75 ವರ್ಷ ಕಳೆಯಿತು. ಇಂತಹ ಮಹಾನ್ ಸಾಧನೆಯ ದಿನಕ್ಕೆ 75 ವರ್ಷಗಳಾಗಿವೆ. ಇದಕ್ಕೆ ಸಂಭ್ರಮದ ಸ್ಪರ್ಶ ನೀಡಬೇಕಾದ ಪ್ರಧಾನಿ ರಾಮಮಂದಿರದ ಉದ್ಘಾಟನೆಯಲ್ಲಿ ಮುಳುಗಿದ್ದರು ಎಂದು ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದರು.

ಕೊಪ್ಪಳದ ಹುಲಿಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಸ್ತು

Jan 26 2024, 01:46 AM IST
ವರ್ಷದಿಂದ ವರ್ಷಕ್ಕೆ ಹುಲಿಗಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಅದರಲ್ಲೂ ಕಳೆದ ನಾಲ್ಕಾರು ವರ್ಷಗಳಿಂದ ಈ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದೆ.

ದೇಶದ ಕಡೇ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆಗಳ ಲಾಭ: ಶಾಸಕ ಬಿ.ಪಿ.ಹರೀಶ್

Jan 22 2024, 02:21 AM IST
ಭಾರತ ಇಂದು ಜಗತ್ತಿನಲ್ಲೇ ಅತಿ ಶಕ್ತಿಯುತ ಮತ್ತು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅಲ್ಲದೆ ಕೋವಿಡ್‌ನ ಸಂಕಷ್ಟದ ಸಂದರ್ಭದಲ್ಲಿ ಹಲವು ದೇಶಗಳಿಗೆ ಉಚಿತವಾಗಿ ಲಸಿಕೆಗಳ ನೀಡಿ ಮಾದರಿ ದೇಶವಾಗಿ ಹೊರಹೊಮ್ಮಿದೆ. ಆರೋಗ್ಯ, ರಸ್ತೆ, ಶಿಕ್ಷಣ, ಕೃಷಿ, ಮಹಿಳೆ, ಭದ್ರತೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಹಲವು ಬದಲಾವಣೆ ತರುವ ಮೂಲಕ ಕ್ರಾಂತಿಕಾರಕ ಹೆಜ್ಜೆ ಇಟ್ಟು ಅಭಿವೃದ್ಧಿಯ ಶಖೆ ಆರಂಭಿಸಿದ್ದಾರೆ.

ರಾಜ್ಯದಲ್ಲಿದೆ ಶ್ರೀರಾಮ ವಿರೋಧಿ ಸರ್ಕಾರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Jan 22 2024, 02:19 AM IST
ಶ್ರೀರಾಮ ನೆಲೆಸಿರುವ ಅಯ್ಯೋಧ್ಯೆ ಎಷ್ಟು ಪವಿತ್ರವೋ ಅಷ್ಟೇ ಹನುಮ ಜನಿಸಿದ ಅಂಜನಾದ್ರಿ ಪವಿತ್ರವಾದುದು. ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ₹120 ಕೋಟಿ ಅನುದಾನ ನೀಡಿದ್ದರು. ಅದರಂತೆ ಈಗಿನ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಶ್ರಮಿಸಬೇಕು.

ಕೇಂದ್ರ ಸರ್ಕಾರದ ವಿರುದ್ಧ ಚಾಲಕರ ಧರಣಿ

Jan 22 2024, 02:16 AM IST
ಕೇಂದ್ರ ಸರ್ಕಾರ ಅಪಘಾತಕ್ಕೆ ಸಂಬಂಧಿಸಿದಂತೆ ಹಿಟ್ ಆ್ಯಂಡ್ ರನ್ ಕಾನೂನನ್ನು ತಿದ್ದುಪಡಿ ಮಾಡಿ ಅನುಷ್ಠಾನಗೊಳಿಸಲು ಹೊರಟಿರುವುದನ್ನು ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಚಾಲಕರ ಯೂನಿಯನ್ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು. ನೂರಾರು ಚಾಲಕರು ಧರಣಿಗೆ ಬೆಂಬಲಿಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಡುಬಡವರಿಗೆ ಕೇಂದ್ರ ಸರ್ಕಾರದ ಯೋಜನೆ ವರದಾನ: ಪಂಪನಗೌಡ

Jan 21 2024, 01:35 AM IST
ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಭಾರತ ದೇಶದಲ್ಲಿ ಸಾಕಷ್ಟು ಯೋಜನೆಗಳು ಕಡುಬಡವರಿಗೆ ಅನುಕೂಲವಾಗಿದೆ. ಆ ಎಲ್ಲ ಯೋಜನೆಗಳು ಇನ್ನಷ್ಟು ಜನರಿಗೆ ತಲುಪಲಿ ಎನ್ನುವ ಉದ್ದೇಶದಿಂದ ದೇಶದ ಉದ್ದಗಲಕ್ಕೂ ಪ್ರಚಾರ ಕಾರ್ಯದಲ್ಲಿ ತೋಡಗಿದೆ.

ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆಯಿರಿ: ಶಿವಶಂಕ್ರಪ್ಪ ಗುಂಡಕನಾಳ

Jan 21 2024, 01:31 AM IST
ಪಿಎಂಜೆಜೆಬಿವೈ-ಪಿಎಂಎಸ್‌ಬಿವೈ ಮತ್ತು ಎಪಿವೈ ಯೋಜನೆ, ಅಸಂಘಟಿತ ಕಾರ್ಮಿಕರು ಹಾಗೂ ಜನಸಾಮಾನ್ಯರಿಗಾಗಿ ಅಟಲ್ ಪಿಂಚಣಿ, ಹೀಗೆ ನೂರಾರು ಜನಪರ ಯೋಜನೆಗಳನ್ನು ಪ್ರಧಾನಿ ಮೋದಿ ಅವರ ಸರ್ಕಾರ ಜಾರಿಗೆ ತಂದಿದೆ ಅವುಗಳನ್ನು ಸದ್ಭಳಿಸಿಕೊಳ್ಳುವಂತೆ ಗುಂಡಕನಾಳ ಹೇಳಿದರು.

ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಲಾರಿ ಚಾಲಕರು, ಮಾಲೀಕರ ಸಂಘದಿಂದ ಪ್ರತಿಭಟನೆ

Jan 19 2024, 01:54 AM IST
ಕೇಂದ್ರ ಗೃಹ ಸಚಿವರು ನೂತನ ಕಾಯ್ದೆಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸದೆ ಆತುರವಾಗಿ ನಿರ್ಣಯ ಕೈಗೊಂಡಿದ್ದು, ಈ ಕೂಡಲೇ ಚಾಲಕರಿಗೆ ಮಾರಕವಾಗಿರುವ ಕಾನೂನನ್ನು ಹಿಂಪಡೆಯಬೇಕು, ಅಲ್ಲಿಯವರೆವಿಗೆ ಲಾರಿಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಿ ನಮ್ಮ ಧರಣಿ ಮುಂದುವರೆಸುತ್ತಿದ್ದೇವೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved