• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ವಾಹನ ಕಾಯ್ದೆ ತಿದ್ದುಪಡಿ ಹಿಂಪಡೆಯಲಿ

Jan 19 2024, 01:52 AM IST
ಭಾರತೀಯ ನ್ಯಾಯಸಂಹಿತೆಯ ಕಲಂ 106 ರ ಉಪವಿಧಿ 1 ಮತ್ತು 2 ತಿದ್ದುಪಡಿಯು ಚಾಲಕರಿಗೆ ಮಾರಕವಾಗಿದೆ. ಕಾಯ್ದೆ ಕಠಿಣವಾಗಿ ಪಾಲನೆ ಆದರೆ, ಸರಕು ಸಾಗಾಟ ವಾಹನ ಚಾಲನೆಗೆ ಯಾರು ಸಹ ಮುಂದೆ ಬರದ ಸ್ಥಿತಿ ನಿರ್ಮಾಣವಾಗಲಿದೆ.

ಕೇಂದ್ರ ಸರ್ಕಾರ ಹೊಸ ಕಾಯ್ದೆ ವಾಪಸ್ ಪಡೆಯಲಿ: ಬೃಹತ್ ಪ್ರತಿಭಟನೆ

Jan 19 2024, 01:51 AM IST
ಹಿಟ್‌ ಅ್ಯಂಡ್‌ ರನ್‌ ಕಾಯ್ದೆ ಹಿಂಪಡೆಯುವಂತೆ ಲಾರಿ ಚಾಲಕರು, ಮಾಲೀಕರು ಬೃಹತ್‌ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದಿಂದ ಅವೈಜ್ಞಾನಿಕ ಕಾಯ್ದೆ ಪಾಸ್‌- ಆರೋಪ

Jan 19 2024, 01:47 AM IST
ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಸ್ತಾಪಿಸಿರುವ ವಾಹನ ಕಾಯ್ದೆ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿರುವ ಲಾರಿ, ಟ್ರಕ್, ಆಟೋ ಸೇರಿದಂತೆ ಇನ್ನಿತರೆ ಚಾಲಕರು, ಮಾಲೀಕರು ಪ್ರತಿಭಟನೆ ನಡೆಸಿದರು.

ಒಳಮೀಸಲು ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

Jan 19 2024, 01:47 AM IST

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನದ 341ನೇ ಅನುಚ್ಛೇದಕ್ಕೆ ಹೊಸದಾಗಿ 3ನೇ ಖಂಡ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಕೋಚಿಂಗ್‌ ಸೆಂಟರ್‌ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Jan 19 2024, 01:46 AM IST

ಕೇಂದ್ರ ಸರ್ಕಾರ ಕೋಚಿಂಗ್‌ ಸೆಂಟರ್‌ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 16 ವರ್ಷಕ್ಕಿಂತ ಕಡಿಮೆ ವಯೋಮಾನದ ವಿದ್ಯಾರ್ಥಿಗಳನ್ನು ಕೊಚಿಂಗ್‌ ಸೆಂಟರ್‌ಗಳಿಗೆ ಸೇರಿಸಿಕೊಳ್ಳುವಂತಿಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದೆ.

ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರೆ

Jan 19 2024, 01:46 AM IST
ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ದೇಶದ ಎಲ್ಲ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ ಹೊಂದಿದೆ.

ಕೆ.ಆರ್‌. ನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಲಾರಿ ಮಾಲೀಕರು, ಚಾಲಕರ ಸಂಘದಿಂದ ಪ್ರತಿಭಟನೆ

Jan 19 2024, 01:46 AM IST
ಲಾರಿ ಮಾಲೀಕರಿಗೆ ಕೇಂದ್ರ ಸರ್ಕಾರ ಹೊಸದಾಗಿ ಜಾರಿ ಮಾಡಿರುವ ನಿಯಮ ಮರಣ ಶಾಸನವಾಗಿದ್ದು, ಕೂಡಲೇ ಅದನ್ನು ರದ್ದುಪಡಿಸಬೇಕು. ಇಂತಹ ನಿಯಮಗಳು ನಮ್ಮನ್ನು ಬೀದಿಗೆ ತಳುತ್ತವೆ. ದಿಢೀರ್ ನಿಯಮದಿಂದ ಮಾಲೀಕರು ಮತ್ತು ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಕೂಡಲೇ ಕೇಂದ್ರ ಸರ್ಕಾರ ಇದನ್ನು ವಾಪಾಸ್ ಪಡೆಯಬೇಕು.

ಕಾಂಗ್ರೆಸ್‌ ಸರ್ಕಾರ ಪುನರ್ವಸತಿ ಕೇಂದ್ರ ಮಾಡಲು ಹೊರಟಿದೆಯಾ?: ರೇಣುಕಾಚಾರ್ಯ ವ್ಯಂಗ್ಯ

Jan 17 2024, 01:46 AM IST
ಕಚೇರಿ, ಕಾರು, ವೇತನ, ಭತ್ಯೆ ನೀಡಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ನೀಡಲು ಹೊರಟಿದ್ದಾರೆ. ಇದೇನು ನಿಮ್ಮ ಮನೆಯ ದುಡ್ಡಾ? ಸರ್ಕಾರದ ದುಡ್ಡು, ಜನರಿಂದ ತೆರಿಗೆ ಸಂಗ್ರಹವಾಗುತ್ತಿದೆ. ಒಂದು ವೇಳೆ ಕೊಟ್ಟರೆ ತೀವ್ರ ಸ್ವರೂಪದ ಹೋರಾಟ ನಡೆಸುತ್ತೇವೆ. ನೀವೇನು ಪುನರ್ವಸತಿ ಕೇಂದ್ರ, ಗಂಜಿ ಕೇಂದ್ರಗಳನ್ನು ಮಾಡಲು ಹೊರಟಿದ್ದಾರಾ.

ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರುವಲ್ಲಿ ಕೇಂದ್ರ ಸರ್ಕಾರ ಮುಂಚೂಣಿಯಲ್ಲಿದೆ

Jan 16 2024, 01:47 AM IST
ದೇಶದಲ್ಲಿ 39 ಲಕ್ಷ ಬುಡಕಟ್ಟು ಜನರಿದ್ದು, ಅವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಲ್ಲಿರುವ ಎಲ್ಲ ಕಾನೂನುಗಳನ್ನು ಬದಿಗೊತ್ತಿ ಆ ಸಮಾಜಕ್ಕೆ ನಾಗರೀಕತೆಯನ್ನು ಪರಿಚ ಮಾಡಿಕೊಡುವ ಮೋದಿಯವರ ಪರಿಕಲ್ಪನೆಯಿಂದ ಹಾಡಿಗಳನ್ನು ಗುರುತು ಮಾಡಿ ಆ ಜನರಿಗೆ ಪಡಿತರ ಚೀಟಿ, ಆಧಾರ ಕಾರ್ಡ್, ಹೆಲ್ತ್ಕಾರ್ಡ್, 4.5೦ ಲಕ್ಷ ರು. ವೆಚ್ಚದ ಮನೆ, ರಸ್ತೆ, ಕುಡಿಯುವ ನೀರು, ಆಸ್ಪತ್ರೆಯಂತಹ ಸೌಲಭ್ಯಗಳನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ನರೇಂದ್ರಮೋದಿಯವರ ಸರ್ಕಾರ ಬದ್ದವಾಗಿದೆ

ಆಳಂದ: ಕೇಂದ್ರ ಸರ್ಕಾರದ ಯೋಜನೆಗಳ ಪ್ರಚಾರ

Jan 15 2024, 01:49 AM IST
ಪ್ರಧಾನ ಮಂತ್ರಿ ಉಜ್ವಲ್‌ ಯೋಜನೆ ಅಡಿಯಲ್ಲಿ ಬಡ ಹೊಸ ಗ್ರಾಹಕರು ಅಗತ್ಯ ದಾಖಲೆ ಒದಗಿಸಿದರೆ ಉಚಿತವಾಗಿ ಒಲೆ ಮತ್ತು ಸಿಲಿಂಡರ್ ಗ್ಯಾಸ್ ನೀಡಲಾಗುತ್ತಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved