• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ

May 22 2025, 11:54 PM IST
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ವಿರೋಧಿಸಿ ಹೇಳಿಕೆ ನೀಡಿದ್ದಾರೆ.

ದೇಶ ಭದ್ರತೆಗಾಗಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ಸದಾ ಬೆಂಬಲ: ಡಾ.ಪ್ರಭಾ

May 21 2025, 02:08 AM IST
ಆಪರೇಷನ್ ಸಿಂದೂರ ಮೂಲಕ ದೇಶದ ವಾಯುಪಡೆ, ನೌಕಾಪಡೆ ಮತ್ತು ಸೈನಿಕರು ಪಾಕಿಸ್ತಾನದ ಉಗ್ರರ ತಾಣಗಳನ್ನು ಉಡೀಸ್ ಮಾಡಿ, ದೇಶದ ಮಹಿಳೆಯರ ಸಿಂದೂರ ಕಾಪಾಡಿದ್ದಾರೆ. ದೇಶ ರಕ್ಷಣೆ, ಭದ್ರತೆಗಾಗಿ ನಾವು ಸದಾ ಕೇಂದ್ರ ಸರ್ಕಾರಕ್ಕೆ ಸಹಕಾರ, ಬೆಂಬಲ ನೀಡುತ್ತೇವೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ

May 21 2025, 12:11 AM IST
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.

ಮನೆಮನೆಗೆ ನೀರು ಕೊಟ್ಟ ಕೇಂದ್ರ ಸರ್ಕಾರಕ್ಕೆ ಜನಾಶೀರ್ವಾದ

May 20 2025, 11:53 PM IST
ತಾಲೂಕಿನ ಕೊಡಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 175 ಲಕ್ಷ ರು. ವೆಚ್ಚದ ಹಲವಾರು ಕಾಮಗಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆ ನೀಡಿದರು.

ಕೇಂದ್ರ ಸರ್ಕಾರದಿಂದ ತೆರಿಗೆ ಹಣ ಕಡಿತ, ಹೋರಾಟ ಅನಿವಾರ್ಯ: ಸಂಸದೆ ಡಾ. ಪ್ರಭಾ

May 17 2025, 02:03 AM IST
ಕೇಂದ್ರ ಸರ್ಕಾದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕಡಿತವಾಗುತ್ತಿದೆ. ಈ ಬಗ್ಗೆ ನಾವೆಲ್ಲರೂ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಕೇಂದ್ರ ಸರ್ಕಾರದ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲ: ಸಂದೀಪ್

May 17 2025, 01:29 AM IST
ಚಿಕ್ಕಮಗಳೂರು, ಭಾರತ ಸೇನೆ ಯಶಸ್ವಿಯಾಗಿ ಆಪರೇಷನ್ ಸಿಂದೂರ ನಡೆಸಿದಾಗ ಕೇಂದ್ರ ಸರ್ಕಾರ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಆರೋಪಿಸಿದರು.

ರಾಜ್ಯಕ್ಕೆ ಹಣ ನೀಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ

May 16 2025, 02:04 AM IST
ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆಯೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಸರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಕೇಂದ್ರ ಹಣ ನೀಡದ ಕಾರಣವೈದ್ಯರಿಗೆ ವೇತನ ವಿಳಂಬ : ರಾಜ್ಯ ಸರ್ಕಾರದ ಸ್ಪಷ್ಟನೆ

May 15 2025, 01:57 AM IST

 ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗೆ ವೇತನ ಪಾವತಿ ಬಾಕಿ ಉಳಿದಿದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗದ ಕಾರಣ ಈ ರೀತಿ ಸಮಸ್ಯೆಯಾಗಿದೆ. 2-3 ದಿನದಲ್ಲಿ ವೇತನ ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ನಾಲ್ಕು ಸಂಹಿತೆ ವಿರೋಧಿಸಿ ಮೇ 20ಕ್ಕೆ ಹೋರಾಟ: ಬಸವರಾಜ

May 11 2025, 01:31 AM IST
ಕಾರ್ಮಿಕರ ವಿರೋಧಿಯಾಗಿರುವ ಕೇಂದ್ರ ಸರ್ಕಾರದ ನಾಲ್ಕು ಸಂಹಿತೆ ವಿರೋಧಿಸಿ ಮೇ 20ರಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗುವುದು.

ಬೆಂಗಳೂರು ನಗರದ ಅಭಿವೃದ್ಧಿಗೆ ನೆರವು ನೀಡಿ: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಮನವಿ

May 08 2025, 02:31 AM IST

ಬೆಂಗಳೂರಿನ ಪ್ರಮುಖ ರಸ್ತೆ, ಮೇಲ್ಸೇತುವೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಸಲ್ಲಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved