• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಗ್ರರ ದಾಳಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಶಾಸಕ ರಮೇಶ ಬಂಡಿಸಿದ್ದೇಗೌಡ

Apr 24 2025, 12:03 AM IST
ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆಯುವ ಶಾಂತಿ ನೆಲಸಿತ್ತು. ಆರ್ಟಿಕಲ್ 370 ತೆಗೆದಿರುವುದು ಅಲ್ಲಿನ ಇಂತಹ ಘಟನೆಗಳು ನಡೆಯಲು ಕಾರಣವಾಗುತ್ತಿದೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಹಿಂದೂಗಳು ಬಲಿಯಾಗಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದುಡುಕಿನ ನಿರ್ಧಾರ.

ಕೇಂದ್ರ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Apr 24 2025, 12:03 AM IST
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಇನ್ನಷ್ಟು ತಿಳಿವಳಿಕೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದು ಕಂಡು ಬಂದಿದೆ.

ಕೇಂದ್ರ ಸರ್ಕಾರ ಉಗ್ರರ ಸೆದೆ ಬಡಿಯಲಿದೆ

Apr 24 2025, 12:01 AM IST
ಉಗ್ರರನ್ನು ಸೆದೆ ಬಡೆಯುವ ಮೂಲಕ ಜಾಗತಿಕ ಮಟ್ಟದಲ್ಲಿ ನೆನಪಿಟ್ಟುಕೊಳ್ಳುವಂತೆ ಕ್ರಮ ಜರುಗಿಸಲಿದೆ ಎಂಬ ವಿಶ್ವಾಸವಿದೆ

ಶ್ರೀಮಂತರ ಹಿತಕಾಯಲು ರೈತರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ

Apr 21 2025, 12:54 AM IST
ರೈತರು ಒಂದೆಡೆ ಬೆಳೆಗಳಿಗೆ ಬೆಲೆ ಇಲ್ಲದೆ, ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದರೆ, ಮತ್ತೊಂದೆಡೆ ಇದೇ ಶ್ರೀಮಂತ ಕಂಪನಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ.

ಹೆಬ್ರಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ

Apr 20 2025, 01:46 AM IST
ಹೆಬ್ರಿ ಯುವ ಕಾಂಗ್ರೆಸ್ ಸಮಿತಿ ಹೆಬ್ರಿ ಬ್ಲಾಕ್ ಆಶ್ರಯದಲ್ಲಿ ಹೆಬ್ರಿ ಬಸ್ ನಿಲ್ದಾಣದ ಬಳಿ ಗ್ಯಾಸ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಯಿತು.

ಕೇಂದ್ರ ಬಿಜೆಪಿ ಸರ್ಕಾರ ನಡೆ ಖಂಡಿಸಿ ಪ್ರತಿಭಟನೆ

Apr 19 2025, 12:30 AM IST
ನ್ಯಾಷಿನಲ್ ಹೆರಾಲ್ಡ್‌ ಪ್ರಕರಣ ಕೇವಲ ಕಾನೂನು ಪ್ರಕ್ರಿಯೆ ಅಲ್ಲ, ಬಿಜೆಪಿಯ ಸೇಡಿನ ರಾಜಕಾರಣವಾಗಿ ಮಾರ್ಪಟ್ಟಿದೆ.

ಮಹಾರಾಷ್ಟ್ರದಲ್ಲೂ ಈಗ ಹಿಂದಿ ಹೇರಿಕೆ ವಿವಾದ : ಕೇಂದ್ರ ಸರ್ಕಾರದ ಜತೆ ತೊಡೆತಟ್ಟಿರುವ ದಕ್ಷಿಣದ ರಾಜ್ಯಗಳು

Apr 18 2025, 01:56 AM IST

ಹಿಂದಿ ಹೇರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ಜತೆ ದಕ್ಷಿಣದ ರಾಜ್ಯಗಳು ತೊಡೆತಟ್ಟಿರುವ ಮಧ್ಯೆಯೇ ಮಹಾರಾಷ್ಟ್ರ ಸರ್ಕಾರ 1-5ನೇ ತರಗತಿಯ ಮಕ್ಕಳಿಗೆ 3ನೇ ಭಾಷೆಯಾಗಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. 

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ವಿರೋಧಿ : ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

Apr 18 2025, 12:42 AM IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ದೇಶದ ಮಧ್ಯಮ ವರ್ಗ ಮತ್ತು ಬಡ ಜನರ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ವಿರುದ್ಧ ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

Apr 17 2025, 12:15 AM IST
ಕೇಂದ್ರ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆದಿಉಡುಪಿಯ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ವಜಾಕ್ಕೆ ಆಗ್ರಹಿಸಿ ಕೊಪ್ಪ ಯುವ ಕಾಂಗ್ರೆಸ್ ರಾಷ್ಟ್ರಪತಿಗೆ ಮನವಿ

Apr 17 2025, 12:08 AM IST
ಕೊಪ್ಪ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ ಸರ್ಕಾರವನ್ನು ವಜಾ ಗೊಳಿಸಲು ಒತ್ತಾಯಿಸಿ ತಾಲೂಕು ಯುವ ಕಾಂಗ್ರೆಸ್ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಬುಧವಾರ ಕೊಪ್ಪ ತಾಲೂಕು ತಹಸೀಲ್ದಾರ್ ಮುಖೇನ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved