• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಯೋಜನೆಗಳು ಸದಾ ಜನಪರ: ಸಂಸದ ಕರಡಿ ಸಂಗಣ್ಣ

Jan 13 2024, 01:35 AM IST
ನಗರಕ್ಕೆ ರೈಲ್ವೆ ಯೋಜನೆ, ಅಮೃತ ಸಿಟಿ ಮತ್ತು ಕೇಂದ್ರೀಯ ವಿದ್ಯಾಲಯ, ಕೇಂದ್ರ ಸರಕಾರದಿಂದ ಮಂಜೂರಿಯಾಗಿವೆ. ತಮ್ಮ ಅಧಿಕಾರಾವಧಿಯಲ್ಲಿ ಸಂಸದರು ಮುತುವರ್ಜಿ ವಹಿಸಿದ್ದರಿಂದ ಯೋಜನೆಗಳು ಜಾರಿಯಾಗಿವೆ.

ಕೇಂದ್ರ ಸರ್ಕಾರದ ವಿರುದ್ಧ 26 ರಂದು ಟ್ರ್ಯಾಕ್ಟರ್‌ ರ್ಯಾಲಿ

Jan 13 2024, 01:31 AM IST
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಕೇಂದ್ರ ಬಿಜೆಪಿ ಸರ್ಕಾರ ಬಡವರು, ರೈತರ ಪರ: ಕ್ರಿಶನ್ ಪಾಲ್

Jan 12 2024, 01:45 AM IST
ದೇಶದ ಸರ್ವ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ, ನಮ್ಮ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಜನರಿಗೆ ಯೋಜನೆ ಫಲ ದೊರಕುವಂತೆ ಮಾಡಲು ವಿಕಸಿತ ಸಂಕಲ್ಪ ಯಾತ್ರೆಯ ಮೂಲಕ ಮೋದಿ ಗಾಡಿ ನಿಮ್ಮ ಹಳ್ಳಿಗಳಿಗೆ ಬಂದಿದೆ

ಕೇಂದ್ರ ಸರ್ಕಾರದ ಆರ್‌ಸಿಎಚ್ ಪೋರ್ಟಲ್‌ಗೆ ಪ್ರೋತ್ಸಾಹಧನ ಲಿಂಕ್ ಮಾಡದಿರಲು ಆಗ್ರಹ

Jan 11 2024, 01:30 AM IST
ಕಳೆದ ಮೂರು ವರ್ಷಗಳಲ್ಲಿ ಪಾವತಿಯಾಗದಿರುವ ಎಎನ್‌ಸಿ, ಪಿಎನ್‌ಸಿ ಎಂಆರ್-೧, ಎಂಆರ್-೨ ಪ್ರೋತ್ಸಾಹ ಧನವನ್ನು ಲೆಕ್ಕಾಚಾರ ಮಾಡಿ ಪಾವತಿ ಮಾಡಬೇಕು. ಕೋವಿಡ್-೧೯ ಸಂದರ್ಭದಲ್ಲಿನ ವಿಶೇಷ ಪ್ರೋತ್ಸಾಹ ಧನ ಹಾಗೂ ಎಂಟಿಎಸ್ ಹಣ ಹಲವರಿಗೆ ನೀಡಲಾಗಿಲ್ಲ. ಈ ಕೂಡಲೇ ಹಣ ಪಾವತಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಪ್ರತಿ ನಾಗರಿಕನಿಗೂ ಸೌಲಭ್ಯ ನೀಡುವುದೇ ಕೇಂದ್ರ ಸರ್ಕಾರದ ಗುರಿ: ವಿಧಾನಪರಿಷತ್ ಸದಸ್ಯ ವೈಎಂ ಸತೀಶ್

Jan 09 2024, 02:00 AM IST

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ತಿಳಿಸಿದರು.

ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ

Jan 08 2024, 01:45 AM IST
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.

ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 08 2024, 01:45 AM IST
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮೋ ಡ್ರೋಣ್ ದೀದಿಯವರಿಗೆ ತರಬೇತಿ ನೀಡಿ, ಶೇ.೮೦ ಸಬ್ಸಿಡಿ ಮೂಲಕ ಡ್ರೋಣ್‌ಗಳನ್ನು ವಿತರಿಸಲು ಮುಂದಾಗಿದೆ.

ಕೇಂದ್ರ ಸರಕಾರದ ಯೋಜನೆಯಿಂದ ಜನತೆಗೆ ಅನುಕೂಲ: ಮಾಜಿ ಶಾಸಕ ಕಳಕಪ್ಪ ಬಂಡಿ

Jan 06 2024, 02:00 AM IST
ಕೇಂದ್ರದಲ್ಲಿ ಪ್ರಧಾನ ಮಂತ್ರಿ ಉತ್ತಮ ಆಡಳಿತ ನಡೆಸುತ್ತಿದ್ದು, ಬಡವರ ಆರೋಗ್ಯ, ಶಿಕ್ಷಣ ಮತ್ತು ಇತರ ಮೂಲಸೌಲಭ್ಯಗಳಿಗೆ ಆದ್ಯತೆ ನೀಡುತ್ತಿದ್ದು, ಸರಕಾರದಿಂದ ಜನಪ್ರಿಯ ಯೋಜನೆಗಳು ಜಾರಿಯಾಗಿವೆ ಎಂದು ರೋಣ ಮಾಜಿ ಶಾಸಕ ಕಳಕಪ್ಪ ಬಂಡಿ ಹೇಳಿದರು.

ರೈತರಿಗೆ ಕೇಂದ್ರ ಸರ್ಕಾರವೂ ಪರಿಹಾರ ನೀಡಲು ಸಂಸದ ಸಂಗಣ್ಣ ಕರಡಿಗೆ ಆಗ್ರಹ

Jan 06 2024, 02:00 AM IST
ಹಿರೇಖೇಡದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಮಹಿಳೆಯರು ಹಾಗೂ ಮಕ್ಕಳು ಹೊಲ, ತೋಟಗಳಿಗೆ ಹೋಗಿ ನೀರು ತರುತ್ತಿದ್ದಾರೆ. ಜಲ ಜೀವನ್ ಮಿಷನ್ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ.

ಉದ್ಯೋಗ ಸೃಷ್ಟಿಗೆ ಒತ್ತು ನೀಡದ ಕೇಂದ್ರ ಸರ್ಕಾರ

Dec 30 2023, 01:15 AM IST
ಕಾಂಗ್ರೆಸ್ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು. ದೇಶದ ಸ್ವಾತಂತ್ರ್ಯಕ್ಕೆ ತ್ಯಾಗ, ಬಲಿದಾನ ನೀಡಿದ ಕಾಂಗ್ರೆಸ್‌ಗೆ ತನ್ನದೇ ಆದ ಇತಿಹಾಸವಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved