• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕ ವಿರೋಧಿ ನೀತಿ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಆಗ್ರಹ

Jul 10 2025, 12:46 AM IST
ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧಿ ನೀತಿಯನ್ನು ಕೈ ಬಿಡಬೇಕೆಂದು ತಾಲೂಕು ಆಶಾ ಕಾರ್ಯಕರ್ತರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್‌ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿ ಆಗ್ರಹಿಸಿದರು.

ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ ಖಂಡಿಸಿ ತಾಪಂ ಕಚೇರಿ ಮುತ್ತಿಗೆ

Jul 10 2025, 12:45 AM IST
ಎನ್‌ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪೆನ್ಸನ್ ಸ್ವೀಂನ್ನು ಮರು ಸ್ಥಾಪಿಸಬೇಕು. ಇಎಸ್‌ಐ, ಪಿ.ಎಫ್, ಬೋನಸ್ ಪಾವತಿಗಿರುವ ಎಲ್ಲಾ ವೇತನ ಮಿತಿಯನ್ನು ತೆಗೆಯಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಆಹಾರ, ಔಷಧಿಗಳು, ಕೃಷಿ ಸಾಮಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್ ತೆಗೆಯಬೇಕು.

ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸಿ

Jul 06 2025, 11:49 PM IST
ಸಾಮಾನ್ಯ ಜನರ ಜೀವನ ಮಟ್ಟವನ್ನು ಸುಧಾರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತರುವ ಮೂಲಕ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿಫಲ

Jul 04 2025, 11:50 PM IST
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಅವ್ಯವಹಾರ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಮುಂಡಗೋಡ ಮಂಡಲದವರು ಚೌಡಳ್ಳಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಮನವಿ ರವಾನಿಸಿದರು.

ಕೇಂದ್ರ ಸರ್ಕಾರದಿಂದ ಲೋಕಸಭಾ ಕ್ಷೇತ್ರಕ್ಕೆ ೩೩೦ ಗ್ರಂಥಾಲಯ ಮಂಜೂರು: ಸಂಸದ ಕಾಗೇರಿ

Jul 02 2025, 11:48 PM IST
ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಕ್ಕೆ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ

ಕೇಂದ್ರ ಸರ್ಕಾರದಿಂದ ನವಭಾರತ ನಿರ್ಮಾಣದ ಸಂಕಲ್ಪ

Jun 19 2025, 11:51 PM IST
ಸಾವಿರಾರು ಜಾತಿ-ಧರ್ಮವಿರುವ ಭಾರತದಲ್ಲಿ ಅಮೃತಕಾಲ ಬಂದಿದ್ದು, ಸುಭದ್ರ-ಸದೃಢ ಸರ್ಕಾರ ದೇಶದಲ್ಲಿ ಬಂದಿದೆ. ಕೇಂದ್ರ ಸರ್ಕಾರದ ದಿಟ್ಟ ಹೆಜ್ಜೆಗಳು ನವಭಾರತ ನಿರ್ಮಾಣಕ್ಕೆ ಸಂಕಲ್ಪ ಮಾಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ: ಬಸವರಾಜ ದಢೇಸೂಗುರು

Jun 18 2025, 12:53 AM IST
ಕೇಂದ್ರ ಸರ್ಕಾರ ರಾಜ್ಯದಲ್ಲಿ ಮುಖ್ಯವಾಗಿ ನಮ್ಮ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಸಿಂಧನೂರು, ಕಾರಟಗಿ, ಕುಷ್ಟಗಿಗೆ ರೈಲ್ವೆ ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ.

ಅಂಜನಾದ್ರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಉತ್ಸುಕ-ತೊಗಾಡಿಯಾ

Jun 16 2025, 11:50 PM IST
ಕೇಂದ್ರ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಉತ್ಸುಕವಾಗಿದೆ. ಆಂಜನೇಯ ಹುಟ್ಟಿದ ಸ್ಥಳದ ಬಗ್ಗೆ ಗೊಂದಲ ಇದ್ದರೂ ಸಹ ಆಂಜನೇಯ ಹುಟ್ಟಿದ್ದಾನೆ ಎಂದು ಹೇಳಲ್ಪಡುವ ನಾಲ್ಕು ಸ್ಥಳಗಳು ಅಭಿವೃದ್ಧಿ ಆಗಬೇಕು ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಹೇಳಿದರು.

ಕೇಂದ್ರ ಸರ್ಕಾರದ ಆಮದು ನೀತಿಯಿಂದ ರೈತರ ಮೇಲೆ ಕೆಟ್ಟ ಪರಿಣಾಮ: ಡಿ.ರವೀಂದ್ರನ್

Jun 16 2025, 02:35 AM IST
ಭಾರತದಲ್ಲಿ ಅಗತ್ಯ ವಸ್ತುಗಳನ್ನು ಉತ್ಪಾದನೆ ಮಾಡುತ್ತಿದ್ದರೂ ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಶೇ.60 ರಷ್ಟು ಅಡುಗೆ ಎಣ್ಣೆಯನ್ನು ಬೇರೆ ದೇಶಗಳಿಂದ ಆಮದಾಗುತ್ತಿದೆ. ಸ್ಥಳೀಯವಾಗಿಯೇ ನಾವು ಸೂರ್ಯಕಾಂತಿ, ಕಡಲೆ ಬೀಜಗಳನ್ನು ನಮ್ಮ ದೇಶದಲ್ಲಿಯೇ ಬೆಳೆಯುತ್ತಿದ್ದೇವೆ. ಇಷ್ಟಿದ್ದರೂ ಎಣ್ಣೆ ಆಮದು ಅವಶ್ಯಕತೆ ಇದಿಯೇ.

ಕೇಂದ್ರದಿಂದ ಸ್ವಾಭಿಮಾನಿ ಸರ್ಕಾರ: ಕೋಟಾ ಶ್ರೀನಿವಾಸ್ ಪೂಜಾರಿ

Jun 13 2025, 03:05 AM IST
ಚಿಕ್ಕಮಗಳೂರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷ ಸಮೃದ್ಧ, ಸ್ವಾಭಿಮಾನಿ ಶಕ್ತಿಶಾಲಿ ಆಡಳಿತವನ್ನು ನೀಡಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved