• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಅಡಕೆ ಮಂಡಳಿ ಸ್ಥಾಪಿಸಲಿ

Mar 13 2025, 12:50 AM IST
ಅಡಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ ಮಖಾನಾ ಮಂಡಳಿ ಮಾದರಿಯಲ್ಲಿ ''ಅಡಕೆ ಮಂಡಳಿ'' ಸ್ಥಾಪಿಸಬೇಕು ಎಂದು ನವದೆಹಲಿಯ ಸಂಸತ್ ಅಧಿವೇಶನದಲ್ಲಿ ದಾವಣಗೆರೆ ಸಂಸದೆ ದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ : ಸಂಸದ ಡಾ. ಸಿ.ಎನ್. ಮಂಜುನಾಥ್

Mar 07 2025, 12:51 AM IST

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ ನೀಡಿದೆ. 2014 ರಲ್ಲಿ ದೇಶದ ಕೃಷಿ ಬಜೆಟ್ 22 ಸಾವಿರ ಕೋಟಿ ಇತ್ತು. ಈ ಬಾರಿ ಅದು 1.30 ಲಕ್ಷ ಕೋಟಿ ಆಗಿದೆ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.

ಜಾನುವಾರುಗಳಿಗೂ ಇನ್ನು ಅಗ್ಗದ ದರದಲ್ಲಿ ಗುಣಮಟ್ಟದ ಜನರಿಕ್‌ ಔಷಧ ಸೌಲಭ್ಯ! ಕೇಂದ್ರ ಸರ್ಕಾರ

Mar 06 2025, 12:32 AM IST

ಜನ ಸಾಮಾನ್ಯರಿಗೆ ಅಗತ್ಯ ಗುಣಮಟ್ಟದ ಔಷಧಗಳನ್ನು ಅಗ್ಗದ ದರದಲ್ಲಿ ಜನೌಷಧಿ ಕೇಂದ್ರಗಳ ಮೂಲಕ ಜನರಿಗೆ ಒದಗಿಸುತ್ತಿದ್ದ ಕೇಂದ್ರ ಸರ್ಕಾರ, ಇದೀಗ ಜಾನುವಾರುಗಳಿಗೆ ಅಗತ್ಯವಾದ ಔಷಧಗಳನ್ನು ಜನೆರಿಕ್‌ ಮಾದರಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ. 

ಸರ್ಕಾರ ಆಯುರ್ವೇದ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಆರಂಭಿಸಲಿ

Mar 04 2025, 12:35 AM IST
Government should start an Ayurvedic cancer treatment center

ಅಭಿವೃದ್ಧಿ ಯೋಜನೆಗಳಿಗೆ ಸಾಥ್‌ ನೀಡದ ಕೇಂದ್ರ ಸರ್ಕಾರ: ಶಾಸಕ ಮಾನೆ

Feb 27 2025, 12:35 AM IST
ವಸತಿ ಯೋಜನೆಗಳಿಗೆ ನೀಡಲಾಗುವ ಸಹಾಯಧನ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಕೇಂದ್ರ ರಾಜ್ಯ ಸರ್ಕಾರಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ

Feb 24 2025, 12:36 AM IST
ಕೇಂದ್ರ ಸರ್ಕಾರಕ್ಕಾಗಲಿ ರಾಜ್ಯ ಸರ್ಕಾರಕ್ಕಾಗಲಿ ರೈತರ ಹಿತ ಕಾಯುವ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಕಿಡಿಕಾರಿದರು.

ವಿಮಾ ಕಂಪೆನಿಯ ದೊಂಬರಾಟವನ್ನು ಕೇಂದ್ರ ಸರ್ಕಾರ ನಿಯಂತ್ರಿಸಲಿ: ಹೆಬ್ಬಾರ್ ಆಗ್ರಹ

Feb 23 2025, 12:35 AM IST
ವಿಮಾ ಕಂಪೆನಿಯ ನಿಯಂತ್ರಣ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದ್ದು, ಮಳೆ ಮಾಪನಯಂತ್ರ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ.

ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ: ಆರೋಪ

Feb 21 2025, 11:47 PM IST
ರೈತರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಕ್ಕೆ ಬಿಜೆಪಿ ಸರ್ಕಾರ ಅವಕಾಶ ನೀಡುತ್ತಿಲ್ಲ. ಮೇಕೆದಾಟು ಯೋಜನೆಗೆ ಪರಿಸರ ಮೌಲ್ಯಮಾಪನ ಪ್ರಮಾಣಪತ್ರ ನೀಡದೆ ತಮಿಳುನಾಡು ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಅದೇ ರೀತಿ ಮಹದಾಯಿ ಯೋಜನೆಗೂ ಹಸಿರುನಿಶಾನೆ ತೋರದೆ ಕಳ್ಳಾಟವಾಡುತ್ತಿದೆ.

ಠೇವಣಿ ವಿಮೆ ಮೊತ್ತ ₹5 ಲಕ್ಷಕ್ಕಿಂತ ಮೇಲೇರಿಸಲು ಚಿಂತನೆ : ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು

Feb 18 2025, 12:32 AM IST

ಬ್ಯಾಂಕ್‌ ಅಥವಾ ಸಹಕಾರಿ ಸಂಸ್ಥೆಗಳು ನಷ್ಟಕ್ಕೊಳಗಾದ ವೇಳೆ ಠೇವಣಿ ಇಟ್ಟ ಗ್ರಾಹಕರಿಗೆ ನೆರವಾಗಲು ಇರುವ ಠೇವಣಿ ವಿಮೆ ಮೊತ್ತವನ್ನು ಹಾಲಿ ಇರುವ 5 ಲಕ್ಷ ರು.ಗಿಂತ ಹೆಚ್ಚಿಗೆ ಮಾಡುವ ಪ್ರಸ್ತಾಪ ಸರ್ಕಾರ ಮುಂದಿದೆ ಎಂದು ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 16 2025, 01:48 AM IST

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved