ಬೈಕ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ಥಾಮಸ್ ಆಂಟೋನಿ(70) ಮೃತ ಸವಾರ. ಘಟನೆಯಲ್ಲಿ ಇವರ ಮೊಮ್ಮಗಳು ಸಣ್ಣ ಪ್ರಮಾಣದ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ
ಗಡಿನಾಡಿನಲ್ಲಿ ಕೇರಳ ಸರ್ಕಾರ ಕನ್ನಡ ವಿರೋಧಿ ನೀತಿ ಮತ್ತೆ ಮುಂದುವರಿದಿದೆ. ಕಾಸರಗೋಡಿನ ಹೊಸದುರ್ಗದ ಉದಿನೂರಿನಲ್ಲಿ ನಡೆದ ಮೂರು ದಿನಗಳ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡವನ್ನು ಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕೇರಳದಲ್ಲಿ ತಯಾರಿಸಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿದ್ದ ಮಿಕ್ಸ್ಚರ್, ಚಿಪ್ಸ್, ಹಲ್ವಾ, ಮುರುಕು, ಸಿಹಿ ತಿಂಡಿಗಳ 90 ಮಾದರಿಗಳ ಪೈಕಿ 31 ಮಾದರಿಗಳಲ್ಲಿ ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ.